Shimoga: Shimoga: Preservation of the cobra that was caught in a trap! shimoga : ಶಿವಮೊಗ್ಗ : ಬಲೆಗೆ ಸಿಲುಕಿ ಸಂಕಷ್ಟದಲ್ಲಿದ್ದ ನಾಗರಹಾವಿನ ಸಂರಕ್ಷಣೆ!

shimoga : ಶಿವಮೊಗ್ಗ : ಬಲೆಗೆ ಸಿಲುಕಿ ಸಂಕಷ್ಟದಲ್ಲಿದ್ದ ನಾಗರಹಾವಿನ ಸಂರಕ್ಷಣೆ!

ಶಿವಮೊಗ್ಗ (shivamogga), ಫೆ. 7: ಮನೆ ಮುಂಭಾಗದ ಹೂವಿನ ಗಿಡಗಳ ಬೇಲಿಗೆ ರಕ್ಷಣೆಗೆಂದು ಹಾಕಿದ್ದ ಮೀನಿನ ಬಲೆಗೆ ನಾಗರಹಾವೊಂದು ಸಿಲುಕಿ ಬಿದ್ದ ಘಟನೆ, ಫೆ. 7 ರಂದು ಶಿವಮೊಗ್ಗ ನಗರದ ಹೊರವಲಯ ಗೋಂಧಿಚಟ್ನಳ್ಳಿಯಲ್ಲಿ ನಡೆದಿದೆ.

ನಾಗೇಂದ್ರ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಹೂವಿನ ಗಿಡಗಳ ರಕ್ಷಣೆಗೆಂದು ಬೇಲಿಯ ಸುತ್ತಲೂ ಬಲೆ ಹಾಕಲಾಗಿತ್ತು. ಆಕಸ್ಮಿಕವಾಗಿ ಸದರಿ ಬಲೆಗೆ ಬೃಹದಾಕಾರದ ನಾಗರಹಾವು ಹಾವು ಸಿಲುಕಿ ಬಿದ್ದಿದೆ.

ಬಲೆಯಲ್ಲಿ ಹಾವು ಸಿಲುಕಿ ಬಿದ್ದು ಸಂಕಷ್ಟ ಪಡುತ್ತಿರುವುದನ್ನು ಗಮನಿಸಿದ ಕುಟುಂಬದವರು, ತಕ್ಷಣವೇ ಉರಗ ಸಂರಕ್ಷಕ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ರವಾನಿಸಿದ್ದರು.

ಸ್ಥಳಕ್ಕಾಗಮಿಸಿದ ಕಿರಣ್ ಅವರು ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ್ದಾರೆ. ‘ಕತ್ತರಿಯ ಸಹಾಯದಿಂದ ಬಲೆ ಕತ್ತರಿಸಿ, ಸುಮಾರು 4 ಅಡಿ ಉದ್ದದ ನಾಗರಹಾವನ್ನು ಸುರಕ್ಷಿತವಾಗಿ ಸಂರಕ್ಷಿಸಲಾಯಿತು’ ಎಂದು ಸ್ನೇಕ್ ಕಿರಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimoga, Feb 7: A cobra got caught in a fish net that was placed on the fence of the flower plants in front of the house, and the incident took place on February 7 in Gondichatnalli on the outskirts of Shimoga city.

After reaching the spot, Kiran operated for more than half an hour. “With the help of scissors, the net was cut and the cobra, about 4 feet long, was safely preserved,” Snake Kiran said in a press release.

shimoga | Which areas of Shimoga taluk will not have electricity on February 15? shimoga | ಶಿವಮೊಗ್ಗ ತಾಲೂಕಿನ ಯಾವೆಲ್ಲ ಪ್ರದೇಶಗಳಲ್ಲಿ ಫೆ. 15 ರಂದು ವಿದ್ಯುತ್ ಇರಲ್ಲ? Previous post shimoga | ಶಿವಮೊಗ್ಗ : ರಾಷ್ಟ್ರೀಯ ಹೆದ್ಧಾರಿ ಕಾಮಗಾರಿ – ಫೆ. 8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ : ಬಲೆಯಲ್ಲಿ ಸಿಲುಕಿಬಿದ್ದ ನಾಗರಹಾವು..! ಶಿವಮೊಗ್ಗ, ಫೆ 7: ಮನೆ ಮುಂಭಾಗದ ಹೂವಿನ ಗಿಡಗಳ ಬೇಲಿಗೆ ರಕ್ಷಣೆಗೆಂದು ಹಾಕಿದ್ದ ಮೀನಿನ ಬಲೆಗೆ ನಾಗರಹಾವೊಂದು ಸಿಲುಕಿ ಬಿದ್ದ ಘಟನೆ, ಫೆಬ್ರವರಿ 7 ರಂದು ಶಿವಮೊಗ್ಗ ನಗರದ ಹೊರವಲಯ ಗೋಂಧಿಚಟ್ನಳ್ಳಿಯಲ್ಲಿ ನಡೆದಿದೆ. ನಾಗೇಂದ್ರ ಎಂಬುವರ ಮನೆಯ ಬಳಿ ಘಟನೆ ನಡೆದಿದೆ. ಹೂವಿನ ಗಿಡಗಳ ರಕ್ಷಣೆಗೆಂದು ಬೇಲಿಯ ಸುತ್ತಲೂ ಬಲೆ ಹಾಕಲಾಗಿತ್ತು. ಆಕಸ್ಮಿಕವಾಗಿ ಸದರಿ ಬಲೆಗೆ ಬೃಹದಾಕಾರದ ನಾಗರಹಾವು ಹಾವು ಸಿಲುಕಿ ಬಿದ್ದಿದೆ. ಬಲೆಯಲ್ಲಿ ಹಾವು ಸಿಲುಕಿ ಬಿದ್ದು ಸಂಕಷ್ಟ ಪಡುತ್ತಿರುವುದನ್ನು ಗಮನಿಸಿದ ಕುಟುಂಬದವರು, ತಕ್ಷಣವೇ ಉರಗ ಸಂರಕ್ಷಕ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕಾಗಮಿಸಿದ ಕಿರಣ್ ಅವರು ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ್ದಾರೆ. ‘ಕತ್ತರಿಯ ಸಹಾಯದಿಂದ ಬಲೆ ಕತ್ತರಿಸಿ, ಸುಮಾರು 4 ಅಡಿ ಉದ್ದದ ನಾಗರಹಾವನ್ನು ಸುರಕ್ಷಿತವಾಗಿ ಸಂರಕ್ಷಿಸಲಾಯಿತು’ ಎಂದು ಸ್ನೇಕ್ ಕಿರಣ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Next post shimoga | ಶಿವಮೊಗ್ಗ : ಅತ್ಯಧಿಕ ಬಡ್ಡಿ ವಸೂಲಿ ಮಾಡಿದರೆ ಕೇಸ್ ದಾಖಲು – ಸಹಕಾರಿ ಇಲಾಖೆ ಎಚ್ಚರಿಕೆ!