
ಚೆಕ್ ಪೋಸ್ಟ್ ಗಳಿಗೆ ಡಿಸಿ ದಿಢೀರ್ ಭೇಟಿ!
ಶಿವಮೊಗ್ಗ, ಮಾ. 31: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಶಿವಮೊಗ್ಗ, ಸಾಗರ ಸೇರಿದಂತೆ ವಿವಿಧ ತಾಲೂಕುಗಳ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

ಚೆಕ್ ಪೋಸ್ಟ್ ಗಳಲ್ಲಿದ್ದ ಅಧಿಕಾರಿ – ಸಿಬ್ಬಂದಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಚುನಾವಣಾ ಮಾದರಿ ನೀತಿ – ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಯಾವುದೇ ಗೊಂದಲ, ಗಡಿಬಿಡಿ ಆಸ್ಪದವಾಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
In#assemblyelection, #assemblyelectioncongresscandidate, #assemblyelectiondate, #checkpost, #deputycommissionar, #mccteam, #modelcodeofconduct, #Shivamogga, #shivamogganews #shimogalocalnews, #shivamogganews #shimoganews, #udayasaakshi, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿನ್ಯೂಸ್, #ಕರ್ನಾಟಕವಿಧಾನಸಭೆ ಚುನಾವಣೆ2023 #ಕರ್ನಾಟಕವಿಧಾನಸಭೆಎಲೆಕ್ಷನ್, #ಚುನಾವಣೆಮಾದರಿನೀತಿಸಂಹಿತೆ, #ಚೆಕ್_ಪೋಸ್ಟ್, #ಜಿಲ್ಲಾಧಿಕಾರಿ, #ಮಾದರಿನೀತಿಸಂಹಿತೆ, #ಮಾದರಿನೀತಿಸಂಹಿತೆತಂಡಗಳು, #ವಿಧಾನಸಭೆ, #ವಿಧಾನಸಭೆಎಲೆಕ್ಷನ್