
shimoga | ಶಿವಮೊಗ್ಗ : ಬಾಕಿ ಪಾವತಿಗೆ ಡೆಡ್ಲೈನ್ – ಇಲ್ಲದಿದ್ದರೆ ನೀರು ಪೂರೈಕೆ ಸ್ಥಗಿತ!
ಶಿವಮೊಗ್ಗ (shivamogga), ಮೇ 05: ಶಿವಮೊಗ್ಗ ನಗರದಲ್ಲಿ ಕಳೆದ 1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಪಾವತಿಸದೆ ಬಾಕಿ ಉಳಿಸಿಕೊಂಡವರು, ಮುಂದಿನ 7 ದಿನದೊಳಗೆ ಪಾವತಿಸಬೇಕು. ಇಲ್ಲದಿದ್ದರೆ ನೀರಿನ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಮೇ 5 ರಂದು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರ (ಎಇಇ) ಮಿಥುನ್ ಕುಮಾರ್ ಅವರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ನೀರಿನ ಕಂದಾಯದ ಬಾಕಿ ಮೊತ್ತ ಪಾವತಿಸುವಂತೆ ಮನವಿ ಮಾಡಿದ್ದಾರೆ.
ಡೆಡ್ ಲೈನ್! : ಕರ್ನಾಟಕ ನಗರ ನೀರು ಸರಬರಾಜು ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು / ಮಾಲಿಕರು 1 ವರ್ಷಕ್ಕಿಂತ ಮೇಲ್ಪಟ್ಟು ನೀರಿನ ಕಂದಾಯ ಬಾಕಿ ಉಳಿಸಿಕೊಂಡಿದ್ದಲ್ಲಿ 7 ದಿನಗಳೊಳಗೆ ಕಡ್ಡಾಯವಾಗಿ ಪಾವತಿಸಬೇಕು ಎಂದು ತಿಳಿಸಿದ್ದಾರೆ.
ತಪ್ಪಿದ್ದಲ್ಲಿ ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು. ಈ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದೆ ಬಾಕಿಯಿರುವ ನೀರಿನ ಕಂದಾಯ ಪಾವತಿಸುವಂತೆ ಪ್ರಕಟಣೆಯಲ್ಲಿ ನಾಗರೀಕರಿಗೆ ಮನವಿ ಮಾಡಿದ್ದಾರೆ.
Shivamogga, May 05: Those who have not paid their water revenue dues in Shivamogga city for more than a year and have outstanding arrears must pay within the next 7 days. Otherwise, the Karnataka Urban Water Supply and Sewerage Board has warned that their water connections will be disconnected.
In this regard, Mithun Kumar, Assistant Executive Engineer (AEE) of the board, issued a notification on May 5. He appealed to pay the arrears of water revenue.
More Stories
shimoga | ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿದ ಆಯುಕ್ತ ಕೆ ಎ ದಯಾನಂದ್
Shivamogga: KHB Commissioner K A Dayanand listened to the public’s grievance
ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿದ ಕೆ ಹೆಚ್ ಬಿ ಆಯುಕ್ತ ಕೆ ಎ ದಯಾನಂದ್
shimoga crime news | ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
Allowing alcohol consumption in front of the hotel and shop: File a case!
ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
shimoga | ಶಿವಮೊಗ್ಗ : ವಿವಿಧೆಡೆ ದಿಡೀರ್ ಭೇಟಿಯಿತ್ತು ಪರಿಶೀಲಿಸಿದ ಕೆಹೆಚ್’ಬಿ ಆಯುಕ್ತ ಕೆ ಎ ದಯಾನಂದ್!
Shivamogga : KHB Commissioner K A Dayanand made a surprise visit to various places and inspected!
ಶಿವಮೊಗ್ಗ : ವಿವಿಧೆಡೆ ದಿಡೀರ್ ಭೇಟಿಯಿತ್ತು ಪರಿಶೀಲಿಸಿದ ಕೆಹೆಚ್’ಬಿ ಆಯುಕ್ತ ಕೆ ಎ ದಯಾನಂದ್!
shimoga | ಶಿವಮೊಗ್ಗ : ಗಾಂಜಾ ಅಮಲು – ಮೂವರ ವಿರುದ್ದ ಕೇಸ್!
Shivamogga : Cannabis consumption – Case against three!
ಶಿವಮೊಗ್ಗ : ಗಾಂಜಾ ಅಮಲು – ಮೂವರ ವಿರುದ್ದ ಕೇಸ್!
shimoga | power cut | ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shivamogga: Power outage in various places on July 20 th!
ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shimoga Tahsildar | ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?
What is the free e-Pauti movement? What did Shivamogga Tahsildar Rajiv say?
ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?