ಶಿವಮೊಗ್ಗ, ಎ. 5: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್.-8 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಎ. 5 ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ. ಹುಚ್ಚುರಾಯ ಕಾಲೋನಿ, ಕುವೆಂಪು ಬಡಾವಣೆ, ಲಕ್ಷ್ಮೀಪುರ, ಎನ್.ಎಂ.ಸಿ. ಕಾಂಪೌಂಡ್ ಹತ್ತಿರ, ವಿಜಯ ಅವೆನ್ಯೂ, ಕಾಶೀಪುರ ಕೆಂಚಪ್ಪ ಲೇಔಟ್, ದಯಾನಂದ ಪ್ರಿಂಟರ್ಸ್, ಸೂಡಾ ಕಚೇರಿ, ವಿಪ್ರ ಟ್ರಸ್ಟ್, ಚೇತನಾ ಪಾರ್ಕ್, ವೀರಣ್ಣ ಲೇಔಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸೂಕ್ತ ಸಹಕಾರ ನೀಡಬೇಕು ಎಂದು ಶಿವಮೊಗ್ಗ ಮೆಸ್ಕಾಂ ನಗರ ಉಪ ವಿಭಾಗ – 3 ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಇಂದು ಶಿವಮೊಗ್ಗದ ಸೂಡಾ ಕಚೇರಿ, ಕಾಶೀಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಎ. 5: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್.-8 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಎ. 5 ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.

ಹುಚ್ಚುರಾಯ ಕಾಲೋನಿ, ಕುವೆಂಪು ಬಡಾವಣೆ, ಲಕ್ಷ್ಮೀಪುರ, ಎನ್.ಎಂ.ಸಿ. ಕಾಂಪೌಂಡ್ ಹತ್ತಿರ, ವಿಜಯ ಅವೆನ್ಯೂ, ಕಾಶೀಪುರ ಕೆಂಚಪ್ಪ ಲೇಔಟ್, ದಯಾನಂದ ಪ್ರಿಂಟರ್ಸ್, ಸೂಡಾ ಕಚೇರಿ, ವಿಪ್ರ ಟ್ರಸ್ಟ್, ಚೇತನಾ ಪಾರ್ಕ್, ವೀರಣ್ಣ ಲೇಔಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸೂಕ್ತ ಸಹಕಾರ ನೀಡಬೇಕು ಎಂದು ಶಿವಮೊಗ್ಗ ಮೆಸ್ಕಾಂ ನಗರ ಉಪ ವಿಭಾಗ – 3 ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೆಯೇ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ ವಿವರ ಈ ಮುಂದಿನಂತಿದೆ. Previous post ಗ್ಯಾಸ್ ಸ್ಟವ್, ಅಕ್ಕಿ, ನಗದು, ಬಟ್ಟೆ, ಕಾಫಿ – ಟೀ ಪುಡಿ ಮತ್ತೀತರ ವಸ್ತುಗಳು ವಶ!
ಶಿವಮೊಗ್ಗ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯು ಸದ್ಯ ಟಿ-20 ಕ್ರಿಕೆಟ್ ಮ್ಯಾಚ್ ನಷ್ಟೇ ಕುತೂಹಲ ಕೆರಳಿಸಿದೆ. ಯಾವ ಪಕ್ಷಗಳಿಂದ ಯಾರು ಕಣಕ್ಕಿಳಿಯುತ್ತಾರೆಂಬ ಚರ್ಚೆಗಳು ಸ್ಥಳೀಯ ರಾಜಕೀಯ ವಲಯದಲ್ಲಿ ಬಿರುಸಿನಿಂದ ನಡೆಯಲಾರಂಭಿಸಿದೆ. Next post ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ..!