
bhadravati | holehonnuru | ಭದ್ರಾ ನಾಲೆಗೆ ಬಿದ್ದ ಕಾರು ಪತ್ತೆ : ಬಾರ್ ಕ್ಯಾಷಿಯರ್ ದುರ್ಮರಣ!
ಭದ್ರಾವತಿ (bhadravati), ಮೇ 10: ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ದಾನವಾಡಿ ಬಳಿ ಭದ್ರಾ ನಾಲೆಗೆ ಪಲ್ಟಿಯಾಗಿ ಬಿದ್ದು ಕಣ್ಮರೆಯಾಗಿದ್ದ ಕಾರು ಪತ್ತೆಯಾಗಿದ್ದು, ಕಾರು ಚಾಲಕ ಮೃತಪಟ್ಟ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕಸವನಹಳ್ಳಿ ನಿವಾಸಿಯಾದ ಬಾಳೆಹೊನ್ನೂರಿನ ಬಾರ್ ವೊಂದರಲ್ಲಿ ಕ್ಯಾಶಿಯರ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಭೋಜರಾಜ್ (33) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಬೊಮ್ಮನಕಟ್ಟೆ ಗ್ರಾಮದಲ್ಲಿರುವ ಸಂಬಂಧಿಯೋರ್ವರ ಮನೆಗೆ ಭೋಜರಾಜ್ ಆಗಮಿಸಿದ್ದರು. ಮೇ 8 ರ ಸಂಜೆ ಹಿಂದಿರುಗುವ ವೇಳೆ, ಚಾಲನೆಯ ನಿಯಂತ್ರಣ ತಪ್ಪಿ ನಾಲೆಗೆ ಕಾರು ಉರುಳಿ ಬಿದ್ದಿತ್ತು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ದಳದವರು ಶೋಧ ಕಾರ್ಯಾಚರಣೆ ನಡೆಸಿದ್ದರು. ಆದರೆ ಕಾರಿನ ಸುಳಿವು ಲಭ್ಯವಾಗಿರಲಿಲ್ಲ. ಮೇ. 9 ರಂದು ಮುಳುಗು ತಜ್ಞ ಮಲ್ಪೆ ಈಶ್ವರ್ ಅವರು ಕಾರಿನ ಶೋಧ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಕಾರು ಪತ್ತೆಯಾಗಿದ್ದು, ಭೋಜರಾಜ್ ಅವರು ಕಾರಿನೊಳಗೆ ಮೃತಪಟ್ಟಿದ್ದರು. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bhadravati, May 10: A car that had overturned and fallen into the Bhadra canal near Danawadi near Holehonnur in Bhadravati taluk has been found, and the driver has died.
More Stories
Holehonnuru | ಹೊಳೆಹೊನ್ನೂರು : ಯಡೇಹಳ್ಳಿ ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷರ ಅವಿರೋಧ ಆಯ್ಕೆ
Holehonnur : Yadehalli Grama Panchayat President and Vice President elected unopposed
ಹೊಳೆಹೊನ್ನೂರು : ಯಡೇಹಳ್ಳಿ ಗ್ರಾಪಂ ಅಧ್ಯಕ್ಷೆ – ಉಪಾಧ್ಯಕ್ಷರ ಅವಿರೋಧ ಆಯ್ಕೆ
shimoga | bhadravati | ಶಿವಮೊಗ್ಗ – ಭದ್ರಾವತಿಯಲ್ಲಿ ಮೂವರು ಕಣ್ಮರೆ : ಪತ್ತೆಗೆ ಸಹಕರಿಸಲು ಪೊಲೀಸ್ ಇಲಾಖೆ ಮನವಿ
Three missing in Shivamogga-Bhadravati: Police appeal for help in finding them
shimoga | bhadravati | ಶಿವಮೊಗ್ಗ – ಭದ್ರಾವತಿಯಲ್ಲಿ ಮೂವರು ಕಣ್ಮರೆ : ಪತ್ತೆಗೆ ಸಹಕರಿಸಲು ಪೊಲೀಸ್ ಇಲಾಖೆ ಮನವಿ
bhadravati crime news | ಭದ್ರಾವತಿ | ವಿವಿಧೆಡೆ ಬೈಕ್ ಕಳವು ಮಾಡಿದ್ದ ಯುವಕ ಸೆರೆ!
Bhadravati | A young man who had stolen bikes from various places was arrested!
ಭದ್ರಾವತಿ | ವಿವಿಧೆಡೆ ಬೈಕ್ ಕಳವು ಮಾಡಿದ್ದ ಯುವಕ ಸೆರೆ!
ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!
Bhadravati: Fake currency circulation – Real estate worker arrested!
ಭದ್ರಾವತಿ : ನಕಲಿ ನೋಟು ಚಲಾವಣೆ – ರಿಯಲ್ ಎಸ್ಟೇಟ್ ಕೆಲಸಗಾರ ಅರೆಸ್ಟ್!
ಹಲವು ವರ್ಷಗಳ ನಂತರ ಭದ್ರಾವತಿಯ ಕಾರೇಹಳ್ಳಿಯಲ್ಲಿ KHB ಯಿಂದ ಹೊಸ ಬಡಾವಣೆ : ನಿವೇಶನಗಳಿಗೆ ಅರ್ಜಿ ಆಹ್ವಾನ!
khb site | After many years a new layout from KHB in Karehalli Bhadravati: Applications invited for sites!
khb site | ಹಲವು ವರ್ಷಗಳ ನಂತರ ಭದ್ರಾವತಿಯ ಕಾರೇಹಳ್ಳಿಯಲ್ಲಿ KHB ಯಿಂದ ಹೊಸ ಬಡಾವಣೆ : ನಿವೇಶನಗಳಿಗೆ ಅರ್ಜಿ ಆಹ್ವಾನ!
bhadravati | ಭದ್ರಾವತಿ : ಹೊಳೆಹೊನ್ನೂರು ಭದ್ರಾಪುರದಲ್ಲಿ ಕೊಲೆ ಪ್ರಕರಣ – 7 ಜನರಿಗೆ ಜೀವಾವಧಿ ಶಿಕ್ಷೆ!
Bhadravati: Murder case – 7 people sentenced to life imprisonment!
bhadravati | ಭದ್ರಾವತಿ : ಕೊಲೆ ಪ್ರಕರಣ – 7 ಜನರಿಗೆ ಜೀವಾವಧಿ ಶಿಕ್ಷೆ!