bengaluru rain | ಭಾರೀ ಮಳೆಗೆ ರಾಜಧಾನಿ ಬೆಂಗಳೂರು ತತ್ತರ!
ಬೆಂಗಳೂರು (bangalore), ಮೇ 19: ಬೆಂಗಳೂರು ನಗರದಲ್ಲಿ ಪೂರ್ವ ಮುಂಗಾರು ಮಳೆಯ ಆರ್ಭಟ ಮುಂದುವರಿದಿದೆ. ಭಾನುವಾರ ರಾತ್ರಿ ಹಾಗೂ ಸೋಮವಾರ ಬೆಳಿಗ್ಗೆ ಬಿದ್ದ ಭಾರೀ ಮಳೆಗೆ ನಗರದ ಹಲವು ಪ್ರದೇಶಗಳು ಜಲಾವೃತವಾಗಿವೆ. ನಾಗರೀಕರು ತತ್ತರಿಸಿ ಹೋಗಿದ್ದಾರೆ!
ಶಾಂತಿ ನಗರದಲ್ಲಿರುವ ಸಿಸಿಬಿ ಪೊಲೀಸ್ ಕಚೇರಿಗೆ ನೀರು ನುಗ್ಗಿದೆ. ಕೆಳಮಹಡಿ ಸಂಪೂರ್ಣ ಜಲಾವೃತವಾಗಿದೆ. ಕಚೇರಿಯ ಕೆಲ ದಾಖಲೆಗಳು ನೀರಿನಲ್ಲಿ ಹಾಳಾಗಿದೆ. ಕೊಳಚೆ ನೀರು ನುಗ್ಗಿರುವುದರಿಂದ ಇಡೀ ಕಚೇರಿ ದುರ್ವಾಸನೆಮಯವಾಗಿದೆ.
ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಭಾರೀ ಪ್ರಮಾಣದ ನೀರು ಹರಿಯುತ್ತಿದೆ. ಈ ಕಾರಣದಿಂದ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಈಜಿಪುರದ ಎ ಆರ್ ರಸ್ತೆಯಲ್ಲಿ ಹಲವು ಮನೆಗಳು ಜಲಾವೃತವಾಗಿವೆ. ಹಾಗೆಯೇ ನಾಗವಾರದ ನಂದಗೋಕುಲ ಬಡಾವಣೆಯಲ್ಲಿಯೂ ಮಳೆ ಅವಾಂತರ ಸೃಷ್ಟಿಸಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ.
ಉಳಿದಂತೆ ಭಾರೀ ಮಳೆಗೆ ಮೆಜೆಸ್ಟಿಕ್, ಆರ್ ಟಿ ನಗರ, ಜಯನಗರ, ವಿಜಯನಗರ, ಚಂದ್ರಾ ಲೇಔಟ್, ಕಾಮಾಕ್ಷಿಪಾಳ್ಯ, ಕೆ ಆರ್ ಮಾರುಕಟ್ಟೆ, ರಾಜಾಜಿನಗರ, ಯಶವಂತಪುರ ಸೇರಿದಂತೆ ಹಲವೆಡೆ ತಗ್ಗು ಪ್ರದೇಶಗಳು ಹಾಗೂ ರಸ್ತೆಗಳು ಜಲಾವೃತವಾಗಿರುವ ವರದಿಗಳು ಬಂದಿವೆ.
Bengaluru, May 19: The pre-monsoon rains continue to lash Bengaluru city. Heavy rains on Sunday night and Monday morning have left many areas of the city waterlogged. Citizens are reeling! #bengaluru, #bengalururain, #bangalore, #bengalururainalert, #bangalorerain, #rain, #ಮಳೆ, #ಬೆಂಗಳೂರು, #bengaluruflood,
More Stories
Shamanur Shivashankarappa Death : ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
Shamanur Shivashankarappa Death : Senior Congress MLA Shamanur Shivashankarappa passes away
Shamanur Shivashankarappa Death : ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
bengaluru news | ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ : CM ಸಿದ್ದರಾಮಯ್ಯ ಭರವಸೆ
Women’s Workers’ Day to be declared on September 13: Chief Minister Siddaramaiah promises
ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
‘ಬ್ರದರ್ಸ್ ಬ್ರೇಕ್ ಫಾಸ್ಟ್ ಮೀಟಿಂಗ್ – 2’| ‘ನಾವಿಬ್ಬರೂ ಸಹೋದರರಿದ್ದಂತೆ’ | DCM ಡಿಕೆಶಿ ನಿವಾಸದಲ್ಲಿ CM ಸಿದ್ದರಾಮಯ್ಯ ಹೇಳಿಕೆ!
‘Brothers Breakfast Meeting – 2’! : ‘We are both like brothers’ – CM Siddaramaiah’s new statement at DCM DKshi’s residence!!
‘ಬ್ರದರ್ಸ್ ಬ್ರೇಕ್ ಫಾಸ್ಟ್ ಮೀಟಿಂಗ್ – 2’! : ‘ನಾವಿಬ್ಬರೂ ಸಹೋದರರಿದ್ದಂತೆ’ – ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹೊಸ ಹೇಳಿಕೆ!!
bengaluru | ಬೆಂಗಳೂರು : ಕನ್ನಡ ಸಿನಿಮಾ ರಂಗದ ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್ ವಿಧಿವಶ!
Bengaluru: Senior comedian of Kannada cinema industry MS Umesh passes away!
ಬೆಂಗಳೂರು : ಕನ್ನಡ ಸಿನಿಮಾ ರಂಗದ ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್ ವಿಧಿವಶ!
bengaluru | ಸಿಎಂ – ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ : ನಾಯಕತ್ವ ಬದಲಾವಣೆ ಚರ್ಚೆಗೆ ತಾತ್ಕಾಲಿಕ ಬ್ರೇಕ್!
CM-DCM joint press conference: Temporary break for leadership change discussion!
ಸಿಎಂ – ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ : ನಾಯಕತ್ವ ಬದಲಾವಣೆ ಚರ್ಚೆಗೆ ತಾತ್ಕಾಲಿಕ ಬ್ರೇಕ್!
bengaluru news | ಹೆಚ್ ವೈ ಮೇಟಿ ನಿಷ್ಠಾವಂತ ರಾಜಕಾರಣಿ – ಸಿಎಂ ಸಿದ್ದರಾಮಯ್ಯ
H Y Mate is a loyal politician – CM Siddaramaiah
ಹೆಚ್ ವೈ ಮೇಟಿ ನಿಷ್ಠಾವಂತ ರಾಜಕಾರಣಿ – ಸಿಎಂ ಸಿದ್ದರಾಮಯ್ಯ
