
hosanagara taluk news | ಹೊಸನಗರ – ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣ : ಕೊನೆಗೂ ಸಿಕ್ಕಿಬಿದ್ದ ಆರೋಪಿ!
ಶಿವಮೊಗ್ಗ (shimoga), ಜೂ. 30: ಜಿಲ್ಲೆಯ ಹೊಸನಗರ ತಾಲೂಕಿನ ಮೇಲಿನ ಸಂಪಳ್ಳಿ ಸಮೀಪದ ವಿಜಾಪುರ ಗ್ರಾಮದಲ್ಲಿ, ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವಿಜಾಪುರ ಗ್ರಾಮದ ನಿವಾಸಿ ರಾಮಚಂದ್ರ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ದ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960 (prevention of cruelty to animals act) ರ ಅಡಿ ಪ್ರಕರಣ ದಾಖಲಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಜೂ. 30 ರಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ : ನವೀನ್ ಶೆಟ್ಟಿ ಎಂಬುವರಿಗೆ ಸೇರಿದ ಹಸುಗಳನ್ನು ಜೂನ್ 28 ರಂದು ಎಂದಿನಂತೆ ಮೇಯಲು ಬಿಡಲಾಗಿತ್ತು. ಮೇಯಲು ಬಿಟ್ಟಿದ್ದ ವೇಳೆ, ಹಸುವೊಂದರ ಕೆಚ್ಚಲು ಕತ್ತರಿಸಿದ್ದು ಕಂಡುಬಂದಿತ್ತು. ಈ ಕುರಿತಂತೆ ಜೂ. 29 ರಂದು ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿ ರಾಮಚಂದ್ರ ಕತ್ತಿ ಹಾಗೂ ದೊಣ್ಣೆಯಿಂದ ಹೊಡೆದು, ಹಸುವಿನ ಕೆಚ್ಚಲು ಗಾಯಪಡಿಸಿದ್ದು ಪತ್ತೆಯಾಗಿತ್ತು. ಆರೋಪಿಯ ತೋಟಕ್ಕೆ ದನಗಳು ನುಗ್ಗುತ್ತಿದ್ದು, ಇದರಿಂದ ಆಕ್ರೋಶಗೊಂಡು ಈ ಕೃತ್ಯ ನಡೆಸಿದ್ದಾನೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Shimoga, June. 30: In Vijapura village near Upper Sampalli in Hosanagar taluk of the district, the police have succeeded in arresting the accused in the case of cutting off the udder of a Cow’s.
More Stories
shimoga | ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿದ ಆಯುಕ್ತ ಕೆ ಎ ದಯಾನಂದ್
Shivamogga: KHB Commissioner K A Dayanand listened to the public’s grievance
ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಿದ ಕೆ ಹೆಚ್ ಬಿ ಆಯುಕ್ತ ಕೆ ಎ ದಯಾನಂದ್
shimoga crime news | ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
Allowing alcohol consumption in front of the hotel and shop: File a case!
ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!
shimoga | ಶಿವಮೊಗ್ಗ : ವಿವಿಧೆಡೆ ದಿಡೀರ್ ಭೇಟಿಯಿತ್ತು ಪರಿಶೀಲಿಸಿದ ಕೆಹೆಚ್’ಬಿ ಆಯುಕ್ತ ಕೆ ಎ ದಯಾನಂದ್!
Shivamogga : KHB Commissioner K A Dayanand made a surprise visit to various places and inspected!
ಶಿವಮೊಗ್ಗ : ವಿವಿಧೆಡೆ ದಿಡೀರ್ ಭೇಟಿಯಿತ್ತು ಪರಿಶೀಲಿಸಿದ ಕೆಹೆಚ್’ಬಿ ಆಯುಕ್ತ ಕೆ ಎ ದಯಾನಂದ್!
shimoga | ಶಿವಮೊಗ್ಗ : ಗಾಂಜಾ ಅಮಲು – ಮೂವರ ವಿರುದ್ದ ಕೇಸ್!
Shivamogga : Cannabis consumption – Case against three!
ಶಿವಮೊಗ್ಗ : ಗಾಂಜಾ ಅಮಲು – ಮೂವರ ವಿರುದ್ದ ಕೇಸ್!
shimoga | power cut | ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shivamogga: Power outage in various places on July 20 th!
ಶಿವಮೊಗ್ಗ : ಜು. 20 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shimoga Tahsildar | ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?
What is the free e-Pauti movement? What did Shivamogga Tahsildar Rajiv say?
ಏನೀದು ಉಚಿತ ಇ – ಪೌತಿ ಆಂದೋಲನ? ಶಿವಮೊಗ್ಗ ತಹಶೀಲ್ದಾರ್ ರಾಜೀವ್ ಹೇಳಿದ್ದೇನು?