ಸಾರ್ವಜನಿಕರ ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಸುಲಭಗೊಳಿಸಲು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ-2 (ಸಾಫ್ಟ್’ವೇರ್) ಅಭಿವೃದ್ದಿಪಡಿಸಿದೆ. ಆನ್’ಲೈನ್ (ಗಣಕೀಕೃತ) ಮೂಲಕ ಸ್ಥಿರಾಸ್ತಿ ನೊಂದಣಿಗೆ ಅವಕಾಶ ಕಲ್ಪಿಸಿದೆ. ಅದರಂತೆ ಶಿವಮೊಗ್ಗ ಜಿಲ್ಲೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿಯೂ ಆನ್’ಲೈನ್ ಆಧಾರಿತ ನೊಂದಣಿ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಮೇ 15 ರ ನಂತರ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನೋಂದಾಯಿಸಲಾಗುವ ಕ್ರಯ ಪತ್ರ/ ವಿಭಾಗ ಪತ್ರ/ ದಾನ ಪತ್ರ/ ಆಧಾರ/ ಆಧಾರ ಖುಲಾಸೆ ಇನ್ನಿತರೆ ಎಲ್ಲಾ ದಸ್ತಾವೇಜುಗಳ ಮಾಹಿತಿಯನ್ನು, ಸಾರ್ವಜನಿಕರು ವೆಬ್ ಸೈಟ್ https://kaveri.karnataka.gov.in ಮತ್ತು https://igr.karnataka.gov.in ಮೂಲಕ ಆನ್‍ಲೈನ್‍ನಲ್ಲಿಯೇ ಅಪ್‍ಲೋಡ್ ಮಾಡಿ ಮುಂದಿನ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳುವಂತೆ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಶಿವಮೊಗ್ಗ ಜಿಲ್ಲೆಯ ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಮೇ 15 ರ ನಂತರ ಆನ್‍ಲೈನ್‍ ಆಧಾರಿತ ನೊಂದಣಿ!

ಶಿವಮೊಗ್ಗ, ಏ. 29: ಸಾರ್ವಜನಿಕರ ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಸುಲಭಗೊಳಿಸಲು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ-2 ತಂತ್ರಾಂಶ (ಸಾಫ್ಟ್’ವೇರ್) ಅಭಿವೃದ್ದಿಪಡಿಸಿದೆ. ಆನ್’ಲೈನ್ (ಗಣಕೀಕೃತ) ಮೂಲಕ ಸ್ಥಿರಾಸ್ತಿ ನೊಂದಣಿಗೆ ಅವಕಾಶ ಕಲ್ಪಿಸಿದೆ.

ಅದರಂತೆ ಶಿವಮೊಗ್ಗ ಜಿಲ್ಲೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿಯೂ ಆನ್’ಲೈನ್ ಆಧಾರಿತ ನೊಂದಣಿ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಮೇ 15 ರ ನಂತರ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನೋಂದಾಯಿಸಲಾಗುವ ಕ್ರಯ ಪತ್ರ/ ವಿಭಾಗ ಪತ್ರ/ ದಾನ ಪತ್ರ/ ಆಧಾರ/ ಆಧಾರ ಖುಲಾಸೆ ಇನ್ನಿತರೆ ಎಲ್ಲಾ ದಸ್ತಾವೇಜುಗಳ ಮಾಹಿತಿಯನ್ನು, ಸಾರ್ವಜನಿಕರು ವೆಬ್ ಸೈಟ್ https://kaveri.karnataka.gov.in ಮತ್ತು https://igr.karnataka.gov.in ಮೂಲಕ ಆನ್‍ಲೈನ್‍ನಲ್ಲಿಯೇ ಅಪ್‍ಲೋಡ್ ಮಾಡಿ ಮುಂದಿನ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳುವಂತೆ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಅದರಂತೆ ಶಿವಮೊಗ್ಗ ಜಿಲ್ಲೆಯ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿಯೂ ಆನ್’ಲೈನ್ ಆಧಾರಿತ ನೊಂದಣಿ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಮೇ 15 ರ ನಂತರ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನೋಂದಾಯಿಸಲಾಗುವ ಕ್ರಯ ಪತ್ರ/ ವಿಭಾಗ ಪತ್ರ/ ದಾನ ಪತ್ರ/ ಆಧಾರ/ ಆಧಾರ ಖುಲಾಸೆ ಇನ್ನಿತರೆ ಎಲ್ಲಾ ದಸ್ತಾವೇಜುಗಳ ಮಾಹಿತಿಯನ್ನು, ಸಾರ್ವಜನಿಕರು ವೆಬ್ ಸೈಟ್ https://kaveri.karnataka.gov.in ಮತ್ತು https://igr.karnataka.gov.in ಮೂಲಕ ಆನ್‍ಲೈನ್‍ನಲ್ಲಿಯೇ ಅಪ್‍ಲೋಡ್ ಮಾಡಿ ಮುಂದಿನ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳುವಂತೆ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವಿವರ: ಶಿವಮೊಗ ಜಿಲ್ಲೆಯಲ್ಲಿ ಕಾವೇರಿ-2 ತಂತ್ರಾಂಶ ಜಾರಿಗೆ ಬರುವ ದಿನಾಂಕ : ಉಪ ನೋಂದಣಿ ಕಚೇರಿ ಭದ್ರಾವತಿಯಲ್ಲಿ ಮೇ 15, ಉಪ ನೋಂದಣಿ ಕಚೇರಿ ಹೊಸನಗರದಲ್ಲಿ ಮೇ 16, ಉಪ ನೋಂದಣಿ ಕಚೇರಿ ಸಾಗರದಲ್ಲಿ ಮೇ 17, ಉಪ ನೋಂದಣಿ ಕಚೇರಿ ಶಿಕಾರಿಪುರದಲ್ಲಿ ಮೇ 18, ಉಪ ನೋಂದಣಿ ಕಚೇರಿ ಶಿವಮೊಗ್ಗದಲ್ಲಿ ಮೇ 19, ಉಪ ನೋಂದಣಿ ಕಚೇರಿ ಸೊರಬದಲ್ಲಿ ಮೇ 20, ಉಪ ನೋಂದಣಿ ಕಚೇರಿ ತೀರ್ಥಹಳ್ಳಿಯಲ್ಲಿ ಮೇ 21 ರಂದು ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 080-68265316 ಗೆ ಸಂಪರ್ಕಿಸಬಹುದೆಂದು ಶಿವಮೊಗ್ಗ ಜಿಲ್ಲಾನೋಂದಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವರ: ಶಿವಮೊಗ ಜಿಲ್ಲೆಯಲ್ಲಿ ಕಾವೇರಿ-2 ತಂತ್ರಾಂಶ ಜಾರಿಗೆ ಬರುವ ದಿನಾಂಕ : ಉಪ ನೋಂದಣಿ ಕಚೇರಿ ಭದ್ರಾವತಿಯಲ್ಲಿ ಮೇ 15, ಉಪ ನೋಂದಣಿ ಕಚೇರಿ ಹೊಸನಗರದಲ್ಲಿ ಮೇ 16, ಉಪ ನೋಂದಣಿ ಕಚೇರಿ ಸಾಗರದಲ್ಲಿ ಮೇ 17, ಉಪ ನೋಂದಣಿ ಕಚೇರಿ ಶಿಕಾರಿಪುರದಲ್ಲಿ ಮೇ 18, ಉಪ ನೋಂದಣಿ ಕಚೇರಿ ಶಿವಮೊಗ್ಗದಲ್ಲಿ ಮೇ 19, ಉಪ ನೋಂದಣಿ ಕಚೇರಿ ಸೊರಬದಲ್ಲಿ ಮೇ 20, ಉಪ ನೋಂದಣಿ ಕಚೇರಿ ತೀರ್ಥಹಳ್ಳಿಯಲ್ಲಿ ಮೇ 21 ರಂದು ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 080-68265316 ಗೆ ಸಂಪರ್ಕಿಸಬಹುದೆಂದು ಶಿವಮೊಗ್ಗ ಜಿಲ್ಲಾನೋಂದಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ಪ್ರಸ್ತುತ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ, ೮೦ ವರ್ಷ ಮೇಲ್ಪಟ್ಟವರು ಹಾಗೂ ವಿಕಲಚೇತನರು ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಿದೆ. ಅದರಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ (ಮತ ಪತ್ರದ ಮೂಲಕ ಮತದಾನ) ಗೆ ಚಾಲನೆ ದೊರಕಿದೆ. ಕಳೆದ ಕೆಲ ದಿನಗಳ ಹಿಂದೆಯೇ, ಚುನಾವಣಾ ಆಯೋಗವು ಮನೆಯಿಂದ ಮತದಾನ ಮಾಡಲು ಅರ್ಹತೆ ಹೊಂದಿದವರ ಪಟ್ಟಿ ಸಿದ್ದಪಡಿಸಿತ್ತು. ಸಂಬಂಧಿಸಿದವರಿಂದ ಒಪ್ಪಿಗೆ ಪತ್ರ ಪಡೆದುಕೊಂಡಿತ್ತು. ಅಂತಹವರಿಗೆ ಏ.29 ರಿಂದ ಚುನಾವಣಾಧಿಕಾರಿಗಳು ಅವರ ಮನೆಗಳಿಗೆ ತೆರಳಿ ಮತದಾನಕ್ಕೆ ಅವಕಾಶ ಕಲ್ಪಿಸುತ್ತಿದ್ದಾರೆ. Previous post ವಿಧಾನಸಭೆ ಚುನಾವಣೆ : ಹಿರಿಯರು, ವಿಕಲಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ – ಶನಿವಾರದಿಂದ ವಿಧ್ಯುಕ್ತ ಚಾಲನೆ!
ಹೆಚ್ಚುತ್ತಿರುವ ಬಿಸಿಲ ಝಳದ ನಡುವೆಯೇ, ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ವಿವಿಧೆಡೆ ಕಳೆದ ಕೆಲ ದಿನಗಳಿಂದ ಬೀಳುತ್ತಿರುವ ಬೇಸಿಗೆ ಮಳೆಯು, ತಂಪನೆ ವಾತಾವರಣ ನೆಲೆಸುವಂತೆ ಮಾಡಿದೆ. ಶಿವಮೊಗ್ಗ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಕೆಲ ದಿನಗಳಿಂದ ಪೂರ್ವ ಮುಂಗಾರು ಮಳೆಯಾಗುತ್ತಿದೆ. ಭಾನುವಾರ ಸಂಜೆ ಹಲವೆಡೆ ಚದುರಿದಂತೆ ಮಳೆಯಾದ ವರದಿಗಳು ಬಂದಿವೆ. Next post ಶಿವಮೊಗ್ಗ : ವಿವಿಧೆಡೆ ಮುಂದುವರಿದ ಬೇಸಿಗೆ ಮಳೆ