
ಮೇ 8 ರಂದು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ
ಬೆಂಗಳೂರು, ಮೇ 7: ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶವು ಮೇ 8 ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಸುದ್ಧಿಗೋಷ್ಠಿಯ ಮೂಲಕ ಪರೀಕ್ಷಾ ಫಲಿತಾಂಶ ಪ್ರಕಟಣೆ ಮಾಡಲಿದೆ. ಬೆಳಿಗ್ಗೆ11 ಗಂಟೆಯ ಬಳಿಕ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ತಿಳಿದುಬಂದಿದೆ.
2022-23 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಕಳೆದ ಹಲವು ದಿನಗಳ ಹಿಂದೆಯೇ ಮುಕ್ತಾಯವಾಗಿತ್ತು. ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಕೂಡುವಿಕೆಯ ಕಾರ್ಯ ನಡೆಸಲಾಗುತ್ತಿತ್ತು.
ಈ ಪ್ರಕ್ರಿಯೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟಣೆ ಮಾಡಲಾಗುತ್ತಿದೆ. ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯೂ ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆದಿತ್ತು.
ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ಗಳಾದ www.karresults.nic.in ಮತ್ತು https://kseab.karnataka.gov.in/ ನಲ್ಲಿ ಬಿಡುಗಡೆ ಮಾಡಲಾಗುತ್ತದೆ.
More Stories
bengaluru rain | ಭಾರೀ ಮಳೆಗೆ ರಾಜಧಾನಿ ಬೆಂಗಳೂರು ತತ್ತರ!
bengaluru rain | Capital city Bengaluru is shaking due to heavy rain!
ಭಾರೀ ಮಳೆಗೆ ರಾಜಧಾನಿ ಬೆಂಗಳೂರು ತತ್ತರ!
bengaluru | ಸುಳ್ಳು ಸುದ್ದಿ ಹರಡುವವರ ವಿರುದ್ದ ಕಠಿಣ ಕ್ರಮಕ್ಕೆ ಸಿಎಂ ಸೂಚನೆ!
bengaluru | CM instructs for strict action against those who spread fake news!
bengaluru | ಸುಳ್ಳು ಸುದ್ದಿ ಹರಡುವವರ ವಿರುದ್ದ ಕಠಿಣ ಕ್ರಮಕ್ಕೆ ಸಿಎಂ ಸೂಚನೆ!
bengaluru | ನಾಳೆಯೇ SSLC ಫಲಿತಾಂಶ : ಎಷ್ಟು ಗಂಟೆಗೆ ರಿಸಲ್ಟ್? ನೋಡೋದು ಹೇಗೆ?
bengaluru | SSLC result tomorrow: What time will the result be out? How to check it?
bengaluru | ನಾಳೆಯೇ SSLC ಫಲಿತಾಂಶ : ಎಷ್ಟು ಗಂಟೆಗೆ ರಿಸಲ್ಟ್? ನೋಡೋದು ಹೇಗೆ?
bengaluru | ಬೆಂಗಳೂರು | ಲಂಚವಿಲ್ಲದೆ, ಮಧ್ಯವರ್ತಿಗಳ ಹಾವಳಿಯಿಲ್ಲದೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ : ಸಿಎಂ ಸಿದ್ದರಾಮಯ್ಯ
bengaluru | Bangalore | Recruitment for village administrator posts without bribery, without the interference of middlemen: CM Siddaramaiah
bengaluru | ಬೆಂಗಳೂರು | ಲಂಚವಿಲ್ಲದೆ, ಮಧ್ಯವರ್ತಿಗಳ ಹಾವಳಿಯಿಲ್ಲದೆ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ : ಸಿಎಂ ಸಿದ್ದರಾಮಯ್ಯ
bengaluru | ‘ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ’ : ಸಿಎಂ ಸಿದ್ದರಾಮಯ್ಯ
‘India is ready to wage war against any country, be it Pakistan or any other’: CM Siddaramaiah
‘ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ’ : ಸಿಎಂ ಸಿದ್ದರಾಮಯ್ಯ
bengaluru | ‘ರೌಡಿಸಂ ಮಟ್ಟ ಹಾಕಿ..!’ : ಪೊಲೀಸರಿಗೆ ಸಿಎಂ ಖಡಕ್ ಸೂಚನೆ
CM instructs police to control rowdyism
‘ರೌಡಿಸಂ ಮಟ್ಟ ಹಾಕಿ..!’ : ಪೊಲೀಸರಿಗೆ ಸಿಎಂ ಖಡಕ್ ಸೂಚನೆ