
ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ!
ತೀರ್ಥಹಳ್ಳಿ, ಮೇ 18: ತೀರ್ಥಹಳ್ಳಿ ಪಟ್ಟಣದಲ್ಲಿ ಕೂಲಿಕಾರ್ಮಿಕರಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.
ಕೊಲೆಗೀಡಾದ ಕೂಲಿ ಕಾರ್ಮಿಕರಿಬ್ಬರು ಉತ್ತರ ಕರ್ನಾಟಕ ಮೂಲದವರೆಂದು ಗುರುತಿಸಲಾಗಿದೆ. ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯ ವಿಠ್ಠಲನಗರಕ್ಕೆ ಹೋಗುವ ರಸ್ತೆಯಲ್ಲಿನ ಪುತ್ತಿಗೆ ಮಠ ಸಮೀಪದ, ನಿರ್ಮಾಣ ಹಂತದಲ್ಲಿರುವ ವಿಶ್ವಕರ್ಮ ಸಮುದಾಯ ಭವನದೊಳಗೆ ಕೊಲೆ ನಡೆದಿದೆ.
ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕಾರ್ಮಿಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾರ್ಮಿಕರ ಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.
More Stories
thirthahalli | ತೀರ್ಥಹಳ್ಳಿ – ಮಂಡಗದ್ದೆ ಬಳಿ ಕಾರು ಪಲ್ಟಿ : ಮಹಿಳೆ ಸಾ**ವು!
thirthahalli | Thirthahalli – Car overturns near Mandagadde: Woman di**es!
thirthahalli | ತೀರ್ಥಹಳ್ಳಿ – ಮಂಡಗದ್ದೆ ಬಳಿ ಕಾರು ಪಲ್ಟಿ : ಮಹಿಳೆ ಸಾ**ವು!
thirthahalli | ತೀರ್ಥಹಳ್ಳಿ : ಕೆರೆಗೆ ಪಲ್ಟಿಯಾದ ಕಾರು – ಚಾಲಕ ಪಾರು!
Car overturns into lake near Thirthahalli – Driver from Shivamogga escapes!
ತೀರ್ಥಹಳ್ಳಿ ಸಮೀಪ ಕೆರೆಗೆ ಪಲ್ಟಿಯಾದ ಕಾರು – ಶಿವಮೊಗ್ಗದ ಚಾಲಕ ಪಾರು!
thirthahalli | ನಿಗೂಢವಾಗಿ ಕಣ್ಮರೆಯಾದ ತೀರ್ಥಹಳ್ಳಿ ಯುವತಿ!
thirthahalli | 19-year-old girl from Thirthahalli mysteriously disappears!
thirthahalli | ನಿಗೂಢವಾಗಿ ಕಣ್ಮರೆಯಾದ ತೀರ್ಥಹಳ್ಳಿಯ 19 ವರ್ಷದ ಯುವತಿ!
thirthahalli | ಅಪಘಾತದಲ್ಲಿ ತೀರ್ಥಹಳ್ಳಿ ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು : ನಾಲ್ವರಿಗೆ ಗಾಯ!
Thirthahalli DCC Bank employee dies in accident: Four injured!
thirthahalli | ಅಪಘಾತದಲ್ಲಿ ತೀರ್ಥಹಳ್ಳಿ ಡಿಸಿಸಿ ಬ್ಯಾಂಕ್ ಉದ್ಯೋಗಿ ಸಾವು : ನಾಲ್ವರಿಗೆ ಗಾಯ!
Thirthahalli | ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು!
Thirthahalli: A young man who had gone swimming in the Tunga River drowned!
ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು!
thirthahalli | ತೀರ್ಥಹಳ್ಳಿಯಲ್ಲಿ 2 ಮನೆಗಳ ಕಳ್ಳತನ ಪ್ರಕರಣ : ಶಿವಮೊಗ್ಗದ ಮೂವರು ಅರೆಸ್ಟ್!
Thirthahalli | Theft of 2 houses in Thirthahalli: Three arrested from Shivamogga!
thirthahalli | ತೀರ್ಥಹಳ್ಳಿಯಲ್ಲಿ 2 ಮನೆಗಳ ಕಳ್ಳತನ ಪ್ರಕರಣ : ಶಿವಮೊಗ್ಗದ ಮೂವರು ಅರೆಸ್ಟ್!