
ತೀರ್ಥಹಳ್ಳಿಯಲ್ಲಿ ಡಬ್ಬಲ್ ಮರ್ಡರ್ : ಕೂಲಿ ಕಾರ್ಮಿಕರಿಬ್ಬರ ಬರ್ಬರ ಹತ್ಯೆ!
ತೀರ್ಥಹಳ್ಳಿ, ಮೇ 18: ತೀರ್ಥಹಳ್ಳಿ ಪಟ್ಟಣದಲ್ಲಿ ಕೂಲಿಕಾರ್ಮಿಕರಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಗುರುವಾರ ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.
ಕೊಲೆಗೀಡಾದ ಕೂಲಿ ಕಾರ್ಮಿಕರಿಬ್ಬರು ಉತ್ತರ ಕರ್ನಾಟಕ ಮೂಲದವರೆಂದು ಗುರುತಿಸಲಾಗಿದೆ. ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯ ವಿಠ್ಠಲನಗರಕ್ಕೆ ಹೋಗುವ ರಸ್ತೆಯಲ್ಲಿನ ಪುತ್ತಿಗೆ ಮಠ ಸಮೀಪದ, ನಿರ್ಮಾಣ ಹಂತದಲ್ಲಿರುವ ವಿಶ್ವಕರ್ಮ ಸಮುದಾಯ ಭವನದೊಳಗೆ ಕೊಲೆ ನಡೆದಿದೆ.
ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕಾರ್ಮಿಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾರ್ಮಿಕರ ಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.
In#DoublemurderinTirthahalliBarbaric killingof twolaborers, #shimoga #shivamogga #karnataka #shimogalocalnews #ಶಿವಮೊಗ್ಗ #news #newsheadlines #newstoday #ಕರ್ನಾಟಕ #ನ್ಯೂಸ್ #ಕನ್ನಡನ್ಯೂಸ್ #ಕನ್ನಡ #ಕನ್ನಡವಾರ್ತೆ #ಕನ್ನಡಸುದ್ದಿಗಳು, #shimoganews, #Shivamogga, #shivamogganews #shimogalocalnews, #shivamogganews #shimoganews, #thirthalli, #thirthalliassembly, #thirthallipolicestatoion, #Tirthahalli, #udayasaakshi, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಉದಯಸಾಕ್ಷಿ, #ಉದಯಸಾಕ್ಷಿನ್ಯೂಸ್, #ಕೂಲಿಕಾರ್ಮಿಕರಕೊಲೆ, #ಕೊಲೆ, #ತೀರ್ಥಹಳ್ಳಿಪೊಲೀಸ್, #ತೀರ್ಥಹಳ್ಳಿಯಲ್ಲಿಡಬ್ಬಲ್_ಮರ್ಡರ್_ಕೂಲಿಕಾರ್ಮಿಕರಿಬ್ಬರಬರ್ಬರಹತ್ಯೆ, #ಭೀಕರಹತ್ಯೆ, #ಮರ್ಡರ್, #ಶಿವಮೊಗ್ಗ, #ಶಿವಮೊಗ್ಗನ್ಯೂಸ್