ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ. ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಭದ್ರಾವತಿ ನಗರದಲ್ಲಿ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಆಗ್ರಹಿಸಿ ಮನವಿ

ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ.

ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ.
ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಆದರೆ ಭದ್ರಾವತಿ ನಗರದಲ್ಲಿ ವ್ಯವಸ್ಥಿತ ಈಜುಕೊಳವಿಲ್ಲವಾಗಿದೆ. ಇದರಿಂದ ಈಜುವ ಆಸಕ್ತಿ ಹೊಂದಿದವರಿಗೆ ಸಾಕಷ್ಟು ಎಡರುತೊಡರಾಗುವಂತಾಗಿದೆ. ಅದರಲ್ಲಿಯೂ ಈಜು ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತಿ ಹೊಂದಿರುವ ಯುವಕ – ಯುವತಿಯರು ತೊಂದರೆ ಪಡುವಂತಾಗಿದೆ ಎಂದು ಟ್ರಸ್ಟ್ ತಿಳಿಸಿದೆ.

ಈಜು ಪಟುಗಳು, ಉತ್ಸಾಹಿ ಈಜುಗಾರರಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಭದ್ರಾವತಿ ಪಟ್ಟಣದಲ್ಲಿ ಸುಸಜ್ಜಿತವಾದ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಆಡಳಿತ ಕ್ರಮಕೈಗೊಳ್ಳಬೇಕು. ಈ ಮೂಲಕ ನಾಗರೀಕರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಟ್ರಸ್ಟ್ ಆಡಳಿತಕ್ಕೆ ಮನವಿ ಮಾಡಿದೆ.

ಭದ್ರಾವತಿ, ಮೇ 30: ಭದ್ರಾವತಿ ನಗರದಲ್ಲಿ ಸುಸಜ್ಜಿತ ಸಾರ್ವಜನಿಕ ಈಜುಕೊಳ ಸ್ಥಾಪನೆಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ, ‘ಇರುವೆ ಟ್ರಸ್ಟ್’ ವತಿಯಿಂದ ಮಂಗಳವಾರ ತಹಶೀಲ್ದಾರ್ ಹಾಗೂ ನಗರಸಭೆ ಆಡಳಿತಕ್ಕೆ ಮನವಿ ಪತ್ರ ಅರ್ಪಿಸಲಾಗಿದೆ.
ಭದ್ರಾವತಿ ತಾಲೂಕಿನಲ್ಲಿ ಭದ್ರಾ ನದಿ, ಭದ್ರಾ ಆಣೆಕಟ್ಟು, ಭದ್ರಾ ನಾಲೆಗಳು ಸೇರಿದಂತೆ ಸಾಕಷ್ಟು ಕೆರೆಕಟ್ಟೆಗಳಿವೆ. ತಾಲೂಕಿನ ಸಾಕಷ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯಕ್ಕೆ, ಈಜು ಜನಪ್ರಿಯ ಚಟುವಟಿಕೆಯಾಗಿದೆ. ಜೊತೆಗೆ ಆರೋಗ್ಯದ ದೃಷ್ಟಿಯಿಂದಲೂ ಎಲ್ಲ ವರ್ಗದವರು ಈಜಿನತ್ತ ಆಕರ್ಷಿಸುತ್ತಿದ್ದಾರೆ.

ಮನವಿ ಅರ್ಪಿಸುವ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷರಾದ ಬಿ.ಎಂ.ಶಾಂತಕುಮಾರ್ ಸೇರಿದಂತೆ ಟ್ರಸ್ಟ್ ನ ಪದಾಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು.

ಶಿವಮೊಗ್ಗ, ಮೇ 30: ಮನೆಯೊಂದರಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣವೊಂದನ್ನು, ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳವು ಆರೋಪದ ಮೇರೆಗೆ ಮನೆಯ ಸೊಸೆ ಹಾಗೂ ಯುವಕನೋರ್ವನನ್ನು ಬಂಧಿಸಿದ್ದಾರೆ! ಹೇಮಾವತಿ ಆರ್ (23) ಹಾಗೂ ಸತೀಶ್ (22) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಇವರಿಂದ 4.30 ಲಕ್ಷ ರೂ. ಮೌಲ್ಯದ 90 ಗ್ರಾಂ ತೂಕದ ಬಂಗಾರದ ಆಭರಣ ಹಾಗೂ 2050 ನಗದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Previous post ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿದಂತೆ ಇಬ್ಬರು ಅರೆಸ್ಟ್..!
ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ನಿಂತುಕೊಂಡ ಬೆಂಗಳೂರು-ಶಿವಮೊಗ್ಗ ಜನ ಶತಾಬ್ದಿ ರೈಲು! ಶಿವಮೊಗ್ಗ, ಮೇ 30: ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಜನ ಶತಾಬ್ದಿ ರೈಲು, ಸರಿಸುಮಾರು ಎರಡು ಗಂಟೆಗಳಿಗೂ ಅಧಿಕ ಸಮಯ ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ನಿಲುಗಡೆ ಮಾಡದ್ದ ಘಟನೆ, ಮಂಗಳವಾರ ರಾತ್ರಿ ನಡೆದಿದೆ. ಆದರೆ ರೈಲು ನಿಲುಗಡೆ ಮಾಡಿದ್ದು ಏಕೆ? ಎಂಬ ವಿಷಯದ ಕುರಿತಂತೆ, ಸಮರ್ಪಕ ಮಾಹಿತಿಯಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು! 'ಕಡೂರು ರೈಲ್ವೆ ನಿಲ್ದಾಣಕ್ಕೆ ಸಂಜೆ 8.30 ರ ಸುಮಾರಿಗೆ ಆಗಮಿಸಿ ನಿಲುಗಡೆಯಾದ ರೈಲು, ರಾತ್ರಿ 10.35 ರ ವೇಳೆಗೆ ಚಾಲನೆಗೊಂಡಿತು. ಗಂಟೆಗಟ್ಟೆಲೆ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲು ಕಾರಣವೇನು ಎಂಬ ವಿಷಯದ ಕುರಿತಂತೆ, ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಕನಿಷ್ಠ ಮಾಹಿತಿ ನೀಡುವ ಕಾರ್ಯವೂ ಆಗಲಿಲ್ಲ. ಪ್ರಕಟಣೆಯೂ ಹೊರಡಿಸಲಿಲ್ಲ' ಎಂದು ರೈಲಿನಲ್ಲಿ ಪ್ರಯಾಣಿಸುತ್ತಿರುವ ಶಿವಮೊಗ್ಗದ ಪ್ರಯಾಣಿಕರೋರ್ವರು ‘ಉದಯ ಸಾಕ್ಷಿ’ ಗೆ ತಿಳಿಸಿದ್ದಾರೆ. Next post ಕಡೂರು ರೈಲ್ವೆ ನಿಲ್ದಾಣದಲ್ಲಿಯೇ ಗಂಟೆಗಟ್ಟಲೆ ಸ್ಥಗಿತಗೊಂಡ ಬೆಂಗಳೂರು-ಶಿವಮೊಗ್ಗ ಜನ ಶತಾಬ್ದಿ ರೈಲು!