ಶಿವಮೊಗ್ಗ, ಜೂ. 2: ಶಿವಮೊಗ್ಗ ನಗರದ ವಿವಿಧೆಡೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ತುಂಗಾ ನಗರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಿದ್ದಾರೆ.

ಸುಲಿಗೆ ಪ್ರಕರಣ – ಮೂವರು ಅಪ್ರಾಪ್ತರ ಬಂಧನ : 23 ಮೊಬೈಲ್ ಪೋನ್ ವಶ!

ಶಿವಮೊಗ್ಗ, ಜೂ. 2: ಶಿವಮೊಗ್ಗ ನಗರದ ವಿವಿಧೆಡೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ತುಂಗಾ ನಗರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 3.25 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಯ 23 ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿ ಚಕ್ರ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.

ಶಿವಮೊಗ್ಗ, ಜೂ. 2: ಶಿವಮೊಗ್ಗ ನಗರದ ವಿವಿಧೆಡೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ತುಂಗಾ ನಗರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಿದ್ದಾರೆ.

ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜ್ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಮಂಜುನಾಥ್, ಸಬ್ ಇನ್ಸ್ಪೆಪೆಕ್ಟರ್ ರಾಜುರೆ್ಡಿ, ಕುಮಾರ್ ಕುರಗುಂದ,

ಎಎಸ್ಐ ಮನೋಹರ್, ಸಿಬ್ಬಂದಿಗಳಾದ ಹೆಚ್.ಸಿ. ಕಿರಣ್ ಮೊರೆ, ಅರುಣ್ ಕುಮಾರ್, ಮೋಹನ್ ಕುಮಾರ್, ಸಿಪಿಸಿಗಳಾದ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ್, ಲಂಕೇಶ್ ಕುಮಾರ್, ಕಾಂತರಾಜ್, ಅರಿಹಂತ ಶಿರಹಟ್ಟಿ, ಹರೀಶ್ ರವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

ಶಿವಮೊಗ್ಗ, ಜೂ. 2: ಶಿವಮೊಗ್ಗ ನಗರದ ವಿವಿಧೆಡೆ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ, ತುಂಗಾ ನಗರ ಠಾಣೆ ಪೊಲೀಸರು ಮೂವರು ಅಪ್ರಾಪ್ತ ವಯಸ್ಸಿನ ಆರೋಪಿಗಳನ್ನು ಬಂಧಿಸಿದ್ದಾರೆ.

ಸುಲಿಗೆ: ಇತ್ತೀಚೆಗೆ ಬೈಕ್ ನಲ್ಲಿ ಆಗಮಿಸಿದ ಮೂವರು ಆರೋಪಿಗಳು, ಗೋಪಾಳಗೌಡ ಬಡಾವಣೆ ಚಂದನ ಪಾರ್ಕ್ ಬಳಿ ಪಾದಚಾರಿಯೋರ್ವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ವೇಳೆ ಅಪ್ರಾಪ್ತ ವಯಸ್ಸಿನ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ತುಂಗಾನಗರ, ದೊಡ್ಡಪೇಟೆ ಹಾಗೂ ವಿನೋಬನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತಲಾ ಒಂದೊಂದು ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದು ಬೆಳಕಿಗೆ ಬಂದಿದೆ.

ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಜನ ಪ್ರದೇಶಗಳಲ್ಲಿ, ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ 22 ಜನರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಜೂ. 1 ರ ರಾತ್ರಿ ನಡೆದಿದೆ. ಠಾಣಾ ವ್ಯಾಪ್ತಿಯ ಕಾಶೀಪುರ, ಆಲ್ಕೋಳ, ಗಾಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. Previous post ನಿರ್ಜನ ಪ್ರದೇಶಗಳಲ್ಲಿ ಅನುಮಾನಾಸ್ಪದ ವರ್ತನೆ : 22 ಜನರು ಪೊಲೀಸ್ ವಶಕ್ಕೆ
5 ಗ್ಯಾರಂಟಿಗಳ ಘೋಷಣೆ ಜಾರಿ ಮಾಡಿದ ರಾಜ್ಯ ಸರ್ಕಾರ! 5 ಗ್ಯಾರಂಟಿಗಳ ಜಾರಿ ಉದಯ ಸಾಕ್ಷಿ ನ್ಯೂಸ್ ಬೆಂಗಳೂರು, ಜೂ. 2: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ ಭರವಸೆಯಂತೆ, ಪ್ರಸ್ತುತ ಹಣಕಾಸು ವರ್ಷದಲ್ಲಿಯೇ 5 ಗ್ಯಾರಂಟಿಗಳ ಜಾರಿಗೆ ರಾಜ್ಯ ಸರ್ಕಾರ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಸಚಿವ ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ, ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತಂತೆ ಮಾಹಿತಿ ನೀಡಿದ್ದಾರೆ. ‘ಚುನಾವಣೆ ವೇಳೆ ರಾಜ್ಯದ ಜನತೆಗೆ ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರ ನಡೆದುಕೊಂಡಿದೆ’ ಎಂದು ಸಿಎಂ ತಿಳಿಸಿದ್ದಾರೆ. ಗ್ಯಾರಂಟಿಗಳ ವಿವರ ಈ ಮುಂದಿನಂತಿದೆ. Next post 5 ಗ್ಯಾರಂಟಿಗಳ ಘೋಷಣೆ ಜಾರಿ ಮಾಡಿದ ರಾಜ್ಯ ಸರ್ಕಾರ!