ಶಿವಮೊಗ್ಗ ನಗರದ ಹೊರವಲಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ, ಇತ್ತೀಚೆಗಷ್ಟೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಜೈಲ್ ನ ಮಹಿಳಾ ಬಂಧೀಖಾನೆಯಲ್ಲಿ ಶನಿವಾರ ಪೊಲೀಸರು ತಪಾಸಣೆ ನಡೆಸಿದ ಘಟನೆ ನಡೆದಿದೆ. ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ತಪಾಸಣಾ ಕಾರ್ಯ ನಡೆದಿದೆ. ಕಾರಾಗೃಹದಲ್ಲಿನ ಪ್ರತಿಯೊಂದು ಬ್ಯಾರಕ್ ನ್ನು ತಂಡ ಶೋಧ ನಡೆಸಿದೆ. ಈ ವೇಳೆ ಪೊಲೀಸರಿಗೆ ಯಾವುದೇ ನಿಷೇಧಿತ ವಸ್ತುಗಳು ದೊರಕಿಲ್ಲ ಎಂದು ಮಹಿಳಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಹೇಮಾವತಿ ಜಿ ಅವರು ತಿಳಿಸಿದ್ದಾರೆ.

ಮಹಿಳಾ ಕೇಂದ್ರ ಕಾರಾಗೃಹದಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ : ಯಾವುದೇ ನಿಷೇಧಿತ ವಸ್ತುಗಳು ಸಿಕ್ಕಿಲ್ಲ : ಜೈಲ್ ಅಧೀಕ್ಷಕರ ಮಾಹಿತಿ

ಶಿವಮೊಗ್ಗ, ಜೂ. 3: ಶಿವಮೊಗ್ಗ ನಗರದ ಹೊರವಲಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ, ಇತ್ತೀಚೆಗಷ್ಟೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಜೈಲ್ ನ ಮಹಿಳಾ ಬಂಧೀಖಾನೆಯಲ್ಲಿ ಶನಿವಾರ ಪೊಲೀಸರು ತಪಾಸಣೆ ನಡೆಸಿದ ಘಟನೆ ನಡೆದಿದೆ.

ಶಿವಮೊಗ್ಗ, ಜೂ. 3: ಶಿವಮೊಗ್ಗ ನಗರದ ಹೊರವಲಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ, ಇತ್ತೀಚೆಗಷ್ಟೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಜೈಲ್ ನ ಮಹಿಳಾ ಬಂಧೀಖಾನೆಯಲ್ಲಿ ಶನಿವಾರ ಪೊಲೀಸರು ತಪಾಸಣೆ ನಡೆಸಿದ ಘಟನೆ ನಡೆದಿದೆ.

ಐಪಿಎಸ್ ಅಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ತಪಾಸಣಾ ಕಾರ್ಯ ನಡೆದಿದೆ. ಕಾರಾಗೃಹದಲ್ಲಿನ ಪ್ರತಿಯೊಂದು ಬ್ಯಾರಕ್ ನ್ನು ತಂಡ ಶೋಧ ನಡೆಸಿದೆ. ಈ ವೇಳೆ ಪೊಲೀಸರಿಗೆ ಯಾವುದೇ ನಿಷೇಧಿತ ವಸ್ತುಗಳು ದೊರಕಿಲ್ಲ ಎಂದು ಮಹಿಳಾ ಕೇಂದ್ರ ಕಾರಾಗೃಹದ ಅಧೀಕ್ಷಕಿ ಹೇಮಾವತಿ ಜಿ ಅವರು ತಿಳಿಸಿದ್ದಾರೆ.

ತಪಾಸಣಾ ತಂಡದಲ್ಲಿ ಓರ್ವ ಮಹಿಳಾ ಹೆಡ್ ಕಾನ್ಸ್’ಟೇಬಲ್, 8 ಕಾನ್ಸ್’ಟೇಬಲ್, 5 ಪುರುಷ ಕಾನ್ಸ್’ಟೇಬಲ್, ಶ್ವಾನ ದಳ ಭಾಗಿಯಾಗಿತ್ತು. ಇದೇ ವೇಳೆ ತಪಾಸಣಾ ಯಂತ್ರದ ಮೂಲಕವೂ ಶೋಧ ನಡೆಸಲಾಗಿದೆ ಎಂದು ಕಾರಾಗೃಹದ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ, ಜೂ. 3: ಶಿವಮೊಗ್ಗ ನಗರದ ಹೊರವಲಯ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ, ಇತ್ತೀಚೆಗಷ್ಟೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ, ಜೈಲ್ ನ ಮಹಿಳಾ ಬಂಧೀಖಾನೆಯಲ್ಲಿ ಶನಿವಾರ ಪೊಲೀಸರು ತಪಾಸಣೆ ನಡೆಸಿದ ಘಟನೆ ನಡೆದಿದೆ.

ಕುತೂಹಲ ಮೂಡಿಸಿದ ಜೈಲ್ ಅಧೀಕ್ಷಕರ ಪ್ರಕಟಣೆ..!

ಮಹಿಳಾ ಬಂಧೀಖಾನೆಯಲ್ಲಿ ಶ್ವಾನ ದಳ, ತಪಾಸಣಾ ಯಂತ್ರಗಳೊಂದಿಗೆ ಪೊಲೀಸರು ತಪಾಸಣೆ ನಡೆಸಿದ್ದು ಹಾಗೂ ಈ ಕುರಿತಂತೆ ಕಾರಾಗೃಹ ಅಧೀಕ್ಷಕರು ಪತ್ರಿಕಾ ಪ್ರಕಟಣೆ ನೀಡಿರುವುದು ಕುತೂಹಲ ಹಾಗೂ ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಸರ್ವೇಸಾಮಾನ್ಯವಾಗಿ ಕಾರಾಗೃಹದಲ್ಲಿ ಪೊಲೀಸರು ನಡೆಸುವ ತಪಾಸಣೆ ಕುರಿತಂತೆ, ಜೈಲ್ ಅಧೀಕ್ಷಕರು ಪ್ರಕಟಣೆ ನೀಡುವುದಿಲ್ಲ. ಪೊಲೀಸ್ ಇಲಾಖೆಯೇ ಪತ್ರಿಕಾ ಪ್ರಕಟಣೆ ನೀಡುತ್ತದೆ.

ಬಾಲಸೋರ್ (ಒರಿಸ್ಸಾ): ದೇಶದ ರೈಲ್ವೆ ಇತಿಹಾಸದಲ್ಲಿಯೇ ಭೀಕರ ಅಪಘಾತಗಳಲ್ಲಿ ಒಂದಾದ, ಒಡಿಶಾ ರಾಜ್ಯದ ಬಾಲಸೋರ್ ನ ಬಹನಾಗಾ ಬಜಾರ್ ರೈಲ್ವೆ ನಿಲ್ದಾಣದಲ್ಲಿ ಜೂ. 2 ರ ರಾತ್ರಿ ನಡೆದ ಮೂರು ರೈಲುಗಳ ಅವಘಡ, ಇಡೀ ದೇಶವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ! ಈ ಘನಘೋರ ದುರಂತದಲ್ಲಿಇಲ್ಲಿಯವರೆಗೂ 261 ಕ್ಕೂ ಅಧಿಕ ಪ್ರಯಾಣಿಕರು ಮೃತಪಟ್ಟಿರುವ ವರದಿಗಳು ಬಂದಿವೆ. ಜೊತೆಗೆ ಸುಮಾರು 900 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಸಾವು-ನೋವಿನ ಅಧಿಕೃತ ವರದಿಗಳು ಇನ್ನಷ್ಟೆ ಸ್ಪಷ್ಟವಾಗಬೇಕಾಗಿದೆ. Previous post ಒರಿಸ್ಸಾ : ಭೀಕರ ರೈಲು ದುರಂತ – ಏರುತ್ತಿದೆ ಸಾವಿನ ಸಂಖ್ಯೆ!
ಆಗುಂಬೆ (ತೀರ್ಥಹಳ್ಳಿ), ಜೂ. 4: ‘ಹಳ್ಳಿಗಳಲ್ಲಿ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಪೊಲೀಸ್ ಠಾಣೆ ಅಥವಾ ಬೀಟ್ ಸಿಬ್ಬಂದಿಗೆ ಮಾಹಿತಿ ನೀಡುವಂತೆ’ ನಾಗರೀಕರಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮನವಿ ಮಾಡಿದ್ದಾರೆ. ಭಾನುವಾರ ತೀರ್ಥಹಳ್ಳಿ ತಾಲೂಕು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಕೈಮರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ನಾಗರೀಕರು ನೀಡುವ ಮಾಹಿತಿಯಿಂದ, ಅಕ್ರಮ ಮದ್ಯ ಮಾರಾಟಗಾರರ ವಿರುದ್ದ ಕ್ರಮ ಜರುಗಿಸಲು ಹಾಗೂ ಮದ್ಯ ಮಾರಾಟ ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ. Next post ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡುವವರ ಬಗ್ಗೆ ಮಾಹಿತಿ ನೀಡಲು ಎಸ್ಪಿ ಮನವಿ