ವಿಐಎಸ್ಎಲ್ ಕಾರ್ಮಿಕರೊಂದಿಗೆ ಸಿಎಂ ಮಹತ್ವದ ಸಭೆ!
ಶಿವಮೊಗ್ಗ, ಫೆ. 8: ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯನ್ನು ಉಳಿಸಲು ಎಲ್ಲ ಪ್ರಯತ್ನ ಮಾಡಲಾಗುವುದು ಹಾಗೂ ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮನ್ನು ಭೇಟಿ ಮಾಡಿದ ವಿ ಐ ಎಸ್ ಎಲ್ ಕಾರ್ಮಿಕರ ನಿಯೋಗದೊಂದಿಗೆ ಮಾತನಾಡಿದರು.
ವಿ ಐ ಎಸ್ ಎಲ್ ಅತ್ಯಂತ ಮಹತ್ವದ ಕಾರ್ಖಾನೆ. ಜಾಗತೀಕರಣದ ಪರಿಣಾಮ ಅನೇಕ ಸಾರ್ವಜನಿಕ ಸಂಸ್ಥೆಗಳು ಮುಚ್ಚಿವೆ . ವಿ ಐ ಎಸ್ ಎಲ್ ಕಾರ್ಖಾನೆಯು ಬಿ.ಎಸ್. ಯಡಿಯೂರಪ್ಪ ಅವರ ಪ್ರಯತ್ನದಿಂದ ಉಳಿದುಕೊಂಡು ಬಂದಿದೆ ಎಂದರು.
ಕೇಂದ್ರ ಸರ್ಕಾರ ಡಿಸ್ಇನ್ವೆಸ್ಟ್ ಮೆಂಟ್ ಯೊಜನೆ ಅಡಿಯಲ್ಲಿ ಈ ಕಾರ್ಖಾನೆ ಮುಚ್ಚಲು ಪ್ರಕ್ರಿಯೆ ಆರಂಭಿಸಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ.
ನಮ್ಮ ರಾಜ್ಯದ ಕಬ್ಬಿಣದ ಅದಿರಿಗೆ ಸಾಕಷ್ಟು ಬೆಲೆ ಇದೆ. ಜಿಂದಾಲ್ ಸಂಸ್ಥೆ ಅಷ್ಟು ದೊಡ್ಡ ಮಟ್ಟದಲ್ಲಿ ಬೆಳೆದಿರಬೇಕಾದರೆ, ಈ ಸಂಸ್ಥೆ ಉಳಿಸಲು ನಾವು ಪ್ರಯತ್ನ ಮಾಡುತ್ತೇವೆ. ಮೊದಲು ಕ್ಲೋಸರ್ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ ಮಾಡಲಾಗುವುದು. ಬೇರೆ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.
More Stories
shimoga | ಶಿವಮೊಗ್ಗ ನಗರದ ಈ ರಸ್ತೆಗಳಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧ, ವಾಹನಗಳ ನಿಲುಗಡೆ ವ್ಯವಸ್ಥೆಯಲ್ಲಿ ಬದಲಾವಣೆ!
Heavy vehicle traffic restrictions on these roads in Shivamogga city – changes in vehicle parking system!
ಶಿವಮೊಗ್ಗ ನಗರದ ಈ ರಸ್ತೆಗಳಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧ – ವಾಹನಗಳ ನಿಲುಗಡೆ ವ್ಯವಸ್ಥೆಯಲ್ಲಿ ಬದಲಾವಣೆ!
shimoga jail news | ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು!
A life-sentenced prisoner in Shivamogga Central Jail has died!
ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಸಾವು!
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 12 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for November 09 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 12 ರ ತರಕಾರಿ ಬೆಲೆಗಳ ವಿವರ
shimoga palike news | ಶಿವಮೊಗ್ಗ ಪಾಲಿಕೆಯಿಂದ ಇ-ಆಸ್ತಿ ಆಂದೋಲನ : ಯಾವಾಗ? ಎಲ್ಲೆಲ್ಲಿ?
E-Asti Movement by Shivamogga Corporation: When? Where?
ಶಿವಮೊಗ್ಗ ಪಾಲಿಕೆಯಿಂದ ಇ-ಆಸ್ತಿ ಆಂದೋಲನ : ಯಾವಾಗ? ಎಲ್ಲೆಲ್ಲಿ?
special article | ‘ಕಾನೂನಿನಡಿ ಪಡೆದ ದತ್ತು – ಜೀವನವಿಡಿ ಸುಖದ ಸಂಪತ್ತು’
Special Article : Tajuddin Khan – Chairman – Child Welfare Committee (Children’s Court) – Shivamogga District
‘Adoption under the law – a lifetime of happiness’
‘ಕಾನೂನಿನಡಿ ಪಡೆದ ದತ್ತು – ಜೀವನವಿಡಿ ಸುಖದ ಸಂಪತ್ತು’
ವಿಶೇಷ ಲೇಖನ : ತಾಜುದ್ದೀನ್ ಖಾನ್ – ಅಧ್ಯಕ್ಷರು – ಮಕ್ಕಳ ಕಲ್ಯಾಣ ಸಮಿತಿ (ಮಕ್ಕಳ ನ್ಯಾಯ ಪೀಠ) ಶಿವಮೊಗ್ಗ ಜಿಲ್ಲೆ
shimoga news | ಶಿವಮೊಗ್ಗ : ಫ್ಲೈ ಓವರ್ ಬಳಿಯಿದ್ದ ನೂರಾರು ಲೋಡ್ ಕಸದ ರಾಶಿಗೆ ಮುಕ್ತಿ!
Shivamogga : Hundreds of loads of garbage piled up near the flyover are now free!
ಶಿವಮೊಗ್ಗ : ಫ್ಲೈ ಓವರ್ ಬಳಿಯಿದ್ದ ನೂರಾರು ಲೋಡ್ ಕಸದ ರಾಶಿಗೆ ಮುಕ್ತಿ!
