
ಪರಿಸರ ಪ್ರೇಮಿ ಮನೆ ಮುಂಭಾಗವಿದ್ದ ಶ್ರೀಗಂಧದ ಮರಗಳನ್ನೇ ಕಳವು ಮಾಡಿದ ಕಳ್ಳರು!
ಸಾಗರ, ಡಿ. 10: ಮನೆಯೊಂದರ ಮುಂಭಾಗವಿದ್ದ ಎರಡು ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕೊಂಡೊಯ್ದಿರುವ ಘಟನೆ ಸಾಗರ ನಗರದ ರಾಂಪುರ ಬಡಾವಣೆಯ ಸುವಿಧಾ ಸೂಪರ್ ಮಾರ್ಕೆಟ್ ಸಮೀಪ ನಡೆದಿದೆ.
ಪರಿಸರ ಪ್ರೇಮಿ ಗೌತಮ್ ಪೈ ಎಂಬುವರ ಮನೆಯ ಬಳಿ ಈ ಘಟನೆ ನಡೆದಿದೆ. ‘ಡಿ. 6 ರ ಮುಂಜಾನೆ ಸರಿಸುಮಾರು 2.30 ರ ನಂತರ ಈ ಕೃತ್ಯ ನಡೆಸಲಾಗಿದೆ. ಒಂದು ಮರ 22 ವರ್ಷ ಹಾಗೂ ಮತ್ತೊಂದು ಮರ 18 ವರ್ಷ ಹಳೇಯದ್ದಾಗಿದೆ.
ಅತ್ಯಂತ ವ್ಯವಸ್ಥಿತವಾಗಿ ಶ್ರೀಗಂಧದ ಮರಗಳನ್ನು ಕಳವು ಮಾಡಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ’ ಎಂದು ಗೌತಮ್ ಪೈ ಅವರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಆರ್.ಎಫ್.ಓ ಅರವಿಂದ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
More Stories
sagara | ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್’ಪೆಕ್ಟರ್!
Sagar | Revenue Inspector caught in Lokayukta trap while accepting bribe!
sagar | ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್’ಪೆಕ್ಟರ್!
sagara | ಸಾಗರ : ಪಿಯುಸಿ, ಎಸ್ಎಸ್ಎಲ್’ಸಿ ಪರೀಕ್ಷೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ!
Sagara | Demand for adequate power supply during PUC, SSLC exams!
sagara | ಪಿಯುಸಿ, ಎಸ್ಎಸ್ಎಲ್’ಸಿ ಪರೀಕ್ಷೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ!
sagara | ಸಾಗರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ!
sagara | ಸಾಗರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ : ವೃದ್ದೆಯ ಮಾಂಗಲ್ಯ ಸರ ಅಪಹರಿಸಿದ್ದ ಆರೋಪಿಯ ಬಂಧನ!
Sagara | Rapid operation of the sagar police: the arrest of the accused who stoled the old lady Mangal sutra!
sagar | ಸಾಗರ : ದೇವರ ಮಾಂಗಲ್ಯ ಸರ ಕದ್ದವ ಕೊನೆಗೂ ಸಿಕ್ಕಿಬಿದ್ದ!
sagar | ಸಾಗರ : ದೇವರ ಮಾಂಗಲ್ಯ ಸರ ಕದ್ದವ ಕೊನೆಗೂ ಸಿಕ್ಕಿಬಿದ್ದ!
Sagara: The accused who stole from the temple was arrested!
sigandur | ಸಿಗಂದೂರು : ಶರಾವತಿ ನದಿಯಲ್ಲಿ ಕಣ್ಮರೆಯಾಗಿದ್ದ ಮೂವರು ಯುವಕರ ಶವ ಪತ್ತೆ!
Sigandaru: The bodies of three youths who disappeared in Sharavati river were found!
ಸಿಗಂದೂರು : ಶರಾವತಿ ನದಿಯಲ್ಲಿ ಕಣ್ಮರೆಯಾಗಿದ್ದ ಮೂವರು ಯುವಕರ ಶವ ಪತ್ತೆ!
sigandur | ಸಿಗಂದೂರು : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆ!
Sigandur: Three youths are missing after the raft sank in Sharavati backwater!
ಸಿಗಂದೂರು : ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆ!