janauray On 25th there was power cut in villages around Kumsi and Ayanur ಜ. 25 ರಂದು ಕುಂಸಿ ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಜ. 25 ರಂದು ಕುಂಸಿ, ಆಯನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಜ. 24 : ಶಿವಮೊಗ್ಗ ತಾಲೂಕಿನ ಕುಂಸಿ ಮೆಸ್ಕಾಂ ಉಪ ವಿಭಾಗದ ಕುಂಸಿ ಮತ್ತು ಹಾರನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಜ. 25 ರಂದು ಬೆಳಗ್ಗೆ 09 ರಿಂದ ಸಂಜೆ 06 ಗಂಟೆವರೆಗೆ ಕುಂಸಿ, ಚಿಕ್ಕದಾನವಂದಿ, ದೊಡ್ಡದಾನವಂದಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಶೆಟ್ಟಿಕೆರೆ, ಕೋಣೆಹೊಸೂರು, ದೊಡ್ಡಿಮಟ್ಟಿ, ಕೊರಗಿ,

ಹುಬ್ಬನಹಳ್ಳಿ, ಹಾರ್ನಳ್ಳಿ, ರಾಮನಗರ, ಕೆಸುವಿನಕಟ್ಟೆ, ವಿಠಗೊಂಡನಕೊಪ್ಪ, ವೀರಣ್ಣನಬೆನವಳ್ಳಿ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ, ಮಲ್ಲಾಪುರ,  ಹಿಟ್ಟೂರು,  ಸುತ್ತುಕೋಟೆ,

ಆಯನೂರು, ರಾಗಿಹೊಸಳ್ಳಿ, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ಚಿಕ್ಕಮತ್ತಲಿ, ಚನ್ನಹಳ್ಳಿ, ಇಟ್ಟಿಗೆಹಳ್ಳಿ, ಕಲ್ಲುಕೊಪ್ಪ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.

Shimoga : Government Tool Shop and Training Center invites applications for the post of Guest Lecturer ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Previous post ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ -ತರಬೇತಿ ಕೇಂದ್ರ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Shimoga: SP honored ASI Sriharsha who was conscious of time ಶಿವಮೊಗ್ಗ : ಸಮಯ ಪ್ರಜ್ಞೆ ಮೆರೆದ ASI ಶ್ರೀಹರ್ಷಗೆ ಸನ್ಮಾನಿಸಿದ SP Next post ಶಿವಮೊಗ್ಗ : ಸಮಯ ಪ್ರಜ್ಞೆ ಮೆರೆದ ASI ಶ್ರೀಹರ್ಷಗೆ ಸನ್ಮಾನಿಸಿದ SP