Blood Donation by Shimoga Traffic Police ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ರಕ್ತದಾನ

ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ ರಕ್ತದಾನ

ಶಿವಮೊಗ್ಗ, ಫೆ. 11: ಶಿವಮೊಗ್ಗ ನಗರದ ಎರಡು ಟ್ರಾಫಿಕ್ ಠಾಣೆಗಳ ಪೊಲೀಸರು ಭಾನುವಾರ ರಕ್ತದಾನ ಮಾಡುವ ಮೂಲಕ ಸಮಾಜ ಸೇವಾ ಕಾರ್ಯ ನಡೆಸಿದ್ದಾರೆ.

ಪೂರ್ವ ಹಾಗೂ ಪಶ್ಚಿಮ ಸಂಚಾರಿ ಠಾಣೆಗಳು ಹಾಗೂ ಆಶಾ ಜ್ಯೋತಿ ರಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಟ್ರಾಫಿಕ್ ಇನ್ಸ್‌ಪೆಕ್ಟರ್ ರವರ ಕಚೇರಿಯಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಟ್ರಾಫಿಕ್ ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ಡಿ. ಕೆ. ಹಾಗೂ ಎರಡು ಠಾಣೆಗಳ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು, ಸಾರ್ವಜನಿಕರು ಸೇರಿದಂತೆ ಒಟ್ಟಾರೆ 25 ಜನರು ರಕ್ತದಾನ ಮಾಡಿದರು. 

ಭೂ ಸುಧಾರಣಾ ಕಾಯ್ದೆ 2020 ಕ್ಕೆ ತಿದ್ದುಪಡಿ : ಬೆಂಗಳೂರಿನಲ್ಲಿ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಸಿಎಂ ಭರವಸೆ Previous post ಭೂ ಸುಧಾರಣಾ ಕಾಯ್ದೆ 2020 ಕ್ಕೆ ತಿದ್ದುಪಡಿ : ಬೆಂಗಳೂರಿನಲ್ಲಿ ಆಯೋಜಿಸಿದ್ದ ರೈತ ಸಮಾವೇಶದಲ್ಲಿ ಸಿಎಂ ಭರವಸೆ
Farmer leaders demand the state government to announce programs in agriculture like guarantee schemes ಗ್ಯಾರಂಟಿ ಯೋಜನೆಗಳಂತೆ ಕೃಷಿಯಲ್ಲೂ ಕಾರ್ಯಕ್ರಮಗಳ ಘೋಷಣೆಗೆ ರಾಜ್ಯ ಸರ್ಕಾರಕ್ಕೆ ರೈತ ಮುಖಂಡರ ಆಗ್ರಹ Next post ಗ್ಯಾರಂಟಿ ಯೋಜನೆಗಳಂತೆ ಕೃಷಿಯಲ್ಲೂ ಕಾರ್ಯಕ್ರಮಗಳ ಘೋಷಣೆಗೆ ರೈತ ಮುಖಂಡರ ಆಗ್ರಹ