
ನಗರಾಭಿವೃದ್ಧಿ ಪ್ರಾಧಿಕಾರ ಅಧೀನದ ಕುವೆಂಪು ಬಡಾವಣೆ ಪಾಲಿಕೆಗೆ ಹಸ್ತಾಂತರ
ಶಿವಮೊಗ್ಗ, ಮಾ. 2: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸಿದ ಶಿವಮೊಗ್ಗ ನಗರ ಹೊರವಲಯ ತ್ಯಾವರೆಚಟ್ನಹಳ್ಳಿ ಸಮೀಪದ ಕುವೆಂಪು ನಗರ ವಸತಿ ಬಡಾವಣೆಯ ಎ ಯಿಂದ ಡಿ ಬ್ಲಾಕ್ಗಳನ್ನು, ಮುಂದಿನ ನಿರ್ವಹಣೆಗಾಗಿ ಮಾ.24 ರಿಂದ ಅನ್ವಯವಾಗುವಂತೆ ಮಹಾನಗರ ಪಾಲಿಕೆ ಆಡಳಿತಕ್ಕೆ ಹಸ್ತಾಂತರ ಮಾಡಲಾಗಿದೆ.
ಈ ಬಡಾವಣೆಗಳ ಸಾರ್ವಜನಿಕರು ಇನ್ನು ಮುಂದೆ ನೀರು, ಒಳಚರಂಡಿ, ವಿದ್ಯುತ್, ಸ್ವಚ್ಛತೆ, ನಿವೇಶನ/ಕಟ್ಟಡ ಪರವಾನಿಗೆ, ಕಂದಾಯ ಪಾವತಿ ಮುಂತಾದ ಸಾರ್ವಜನಿಕ ಕೆಲಸ ಹಾಗೂ ಅಗತ್ಯ ಸೇವೆಗಳಿಗಾಗಿ ಮಹಾನಗರ ಪಾಲಿಕೆ ಕಚೇರಿಯನ್ನು ಸಂಪರ್ಕಿಸುವಂತೆ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕೊಟ್ರೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರ ಅಕ್ರಮ ಮರಳು ಲೂಟಿಗೆ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?
shimoga | A temporary break in illegal sand looting after the case of the female officer: Does the administration need to wake up?
shimoga | ಮಹಿಳಾ ಅಧಿಕಾರಿ ಪ್ರಕರಣದ ನಂತರಕ ಅಕ್ರಮ ಮರಳು ಲೂಟಿಗೆ ತಾತ್ಕಾಲಿಕ ಬ್ರೇಕ್ : ಇನ್ನಾದರೂ ಎಚ್ಚೆತ್ತುಕೊಳ್ಳಬೇಕಿದೆ ಆಡಳಿತ?