bengaluru | Bangalore | What did CM Siddaramaiah say to BJP's criticism of halal budget? bengaluru | ಬೆಂಗಳೂರು | ಹಲಾಲ್ ಬಜೆಟ್ ಎಂಬ ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ರಣ ಬಿಸಿಲಿಗೆ ಮಲೆನಾಡು ಅಕ್ಷರಶಃ ಬಿಸಿಯಾಗಲಾರಂಭಿಸಿದೆ..! ಹೌದು. ಪ್ರಸ್ತುತ ಬೇಸಿಗೆ ತಾಪಕ್ಕೆ, ಶಿವಮೊಗ್ಗ ಜಿಲ್ಲೆಯ ನಾಗರೀಕರು ತತ್ತರಿಸಿದ್ದಾರೆ. ಹೈರಾಣಾಗುವಂತೆ ಮಾಡಿದೆ!! ಜಿಲ್ಲೆಯ ಇತರೆಡೆಯಂತೆ, ಶಿವಮೊಗ್ಗ ನಗರದಲ್ಲಿಯೂ ತಾಪಮಾನದ ಪ್ರಮಾಣ ತೀವ್ರ ಸ್ವರೂಪದಲ್ಲಿದೆ. ಹಗಲು ವೇಳೆ ಇಡೀ ನಗರ ಕಾದ ಕಾವಲಿಯಂತಾಗಿ ಪರಿವರ್ತಿತವಾಗುತ್ತಿದೆ. ಮನೆಯಿಂದ ಹೊರಬರಲಾಗದ ಮಟ್ಟಕ್ಕೆ ಬಿಸಿಲು ಬೀಳುತ್ತಿದೆ. ದಿನದಿಂದ ದಿನಕ್ಕೆ ತಾಪಮಾನ ಏರುಗತಿಯಲ್ಲಿ ಸಾಗುತ್ತಿರುವುದು, ನಾಗರೀಕರನ್ನು ಕಂಗಲಾಗಿಸಿದೆ. ಎದುಸಿರು ಹೆಚ್ಚಾಗುವಂತೆ ಮಾಡಿದೆ.
Massive operation by Sagar Anandpur police station: 12 house burglaries uncovered! sagara | ಸಾಗರ ಆನಂದಪುರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ : 12 ಮನೆಗಳ್ಳತನ ಕೃತ್ಯಗಳು ಬೆಳಕಿಗೆ!