‘ನೀರಿಗೆ ಹಾಹಾಕಾರ – ಅಸ್ವಚ್ಛತೆ’ : ಪ್ರತಿಭಟನೆ ಎಚ್ಚರಿಕೆ ನೀಡಿದ ಗ್ರಾಪಂ ಸದಸ್ಯ!
ಶಿವಮೊಗ್ಗ, ಫೆ. 27: ‘ಶಿವಮೊಗ್ಗ ನಗರದ ಹೊರವಲಯ ಚೆನ್ನಾಮುಂಭಾಪುರ ಗ್ರಾಮದಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಆಗುತ್ತಿಲ್ಲ. ಸ್ವಚ್ಛತಾ ಕಾರ್ಯವು ಸಮರ್ಪಕವಾಗಿ ನಡೆಯುತ್ತಿಲ್ಲವಾಗಿದೆ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ಮಂಜುನಾಥ್ ಚೆನ್ನಾಮುಂಭಾಪುರ ದೂರಿದ್ದಾರೆ.
ಈಗಾಗಲೇ ಈ ಕುರಿತಂತೆ ಅಬ್ಬಲಗೆರೆ ಗ್ರಾಪಂ ಪಿಡಿಓ ಹಾಗೂ ಆಡಳಿತದ ಗಮನಕ್ಕೆ ತರಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಗ್ರಾಮಸ್ಥರು ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸುತ್ತಿದ್ದಾರೆ. ಆದರೆ ಈ ನಿಟ್ಟಿನಲ್ಲಿ ಗ್ರಾಪಂ ಆಡಳಿತ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ಗ್ರಾಪಂ ಸದಸ್ಯರು ಆರೋಪಿಸಿದ್ದಾರೆ.
ಈ ಕುರಿತಂತೆ ತಾಲೂಕು ಪಂಚಾಯ್ತಿ ಇಓ ಅವರ ಗಮನಕ್ಕೆ ತರಲಾಗಿದೆ. ಸಮಸ್ಯೆ ಪರಿಹಾರವಾಗದಿದ್ದರೆ ಜಿಲ್ಲಾ ಪಂಚಾಯ್ತಿ ಕಚೇರಿ ಎದುರು ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಮಂಜುನಾಥ್ ಚೆನ್ನಾಮುಂಭಾಪುರ ಅವರು ಎಚ್ಚರಿಕೆ ನೀಡಿದ್ದಾರೆ.
More Stories
shimoga news | ವಿಶ್ವವಿದ್ಯಾಲಯ ನೌಕರರಿಗೆ ಹಳೆಯ ಪಿಂಚಣಿ ನಿರಾಕರಣೆ : ಕುವೆಂಪು ವಿವಿ ಅಧ್ಯಾಪಕರ ಸಂಘ ಆಕ್ರೋಶ!
Denial of old pension to university employees: Kuvempu University Teachers’ Association expresses strong outrage against government discrimination!
ವಿಶ್ವವಿದ್ಯಾಲಯ ನೌಕರರಿಗೆ ಹಳೆಯ ಪಿಂಚಣಿ ನಿರಾಕರಣೆ : ಕುವೆಂಪು ವಿವಿ ಅಧ್ಯಾಪಕರ ಸಂಘ ಆಕ್ರೋಶ
Bhadravati news | ಬೊಲೆರೋ ಪಲ್ಟಿ : 14 ಜನರಿಗೆ ಗಾಯ!
Bhadravati | Bolero overturned: 14 people injured!
ಬೊಲೆರೋ ವಾಹನ ಪಲ್ಟಿ : 14 ಜನರಿಗೆ ಗಾಯ!
shimoga news | new year | ಶಿವಮೊಗ್ಗ : ಕೇಕ್ ತಯಾರಿಕ ಕೇಂದ್ರದಲ್ಲಿ ಅಧಿಕಾರಿಗಳ ತಂಡದಿಂದ ತಪಾಸಣೆ!
Shivamogga: Inspection by a team of officials at a cake manufacturing unit!
ಶಿವಮೊಗ್ಗ : ಕೇಕ್ ತಯಾರಿಕ ಘಟಕದಲ್ಲಿ ಅಧಿಕಾರಿಗಳ ತಂಡದಿಂದ ತಪಾಸಣೆ!
shimoga crime news | ಶಿವಮೊಗ್ಗ ಜಿಲ್ಲೆಯಾದ್ಯಂತ ಗಾಂಜಾ ವಿರುದ್ದ ಕಾರ್ಯಾಚರಣೆ!
Operation against cannabis across Shimoga district!
ಶಿವಮೊಗ್ಗ ಜಿಲ್ಲೆಯಾದ್ಯಂತ ಗಾಂಜಾ ವಿರುದ್ದ ಕಾರ್ಯಾಚರಣೆ!
shimoga news | ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ರೆಡ್’ಕ್ರಾಸ್ ಸಂಸ್ಥೆ ಸೇರಿದಂತೆ ದಾನಿಗಳ ನೆರವಿನಹಸ್ತ
Shivamogga: Houses damaged by cylinder explosion – Donors join hands with Red Cross to help
ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ರೆಡ್’ಕ್ರಾಸ್ ಸಂಸ್ಥೆ ಸೇರಿದಂಥೆ ದಾನಿಗಳ ನೆರವಿನಹಸ್ತ
hosanagara accident news | ಹುಲಿಕಲ್ ಘಾಟ್ ಬಳಿ ಖಾಸಗಿ ಬಸ್ ಅಪಘಾತ : ಮಗು ಸಾವು – 10 ಪ್ರಯಾಣಿಕರಿಗೆ ಗಾಯ
Private bus accident near Hulikal Ghat: Child dies, 10 passengers injured
ಹುಲಿಕಲ್ ಘಾಟ್ ಬಳಿ ಖಾಸಗಿ ಬಸ್ ಅಪಘಾತ : ಮಗು ಸಾವು – 10 ಪ್ರಯಾಣಿಕರಿಗೆ ಗಾಯ
