ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಶ್ರೀಕೃಷ್ಣ ಜನಿಸಿದ ದಿನವನ್ನು ಕೃಷ್ಣ ಜನ್ಮಾಷ್ಠಮಿಯಾಗಿ ಆಚರಿಸಲಾಗುತ್ತಿದೆ. ಬುಧವಾರ ನಾಡಿನಾದ್ಯಂತ ಕೃಷ್ಣ ಜನ್ಮಾಷ್ಠಮಿ ಹಬ್ಬವನ್ನು ಸಡಗರ-ಸಂಭ್ರಮ, ಭಕ್ತಿಭಾವದಿಂದ ಆಚರಿಸಲಾಯಿತು. ಕೃಷ್ಣ ಮಂದಿರಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು.

ಶ್ರೀಕೃಷ್ಣ ಜನ್ಮಾಷ್ಠಮಿ ಹಿನ್ನೆಲೆಯಲ್ಲಿ ಕೆಲ ಪೋಷಕರು ತಮ್ಮ ಪುಟಾಣಿ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಡಿಸಿ ಸಂಭ್ರಮಿಸಿದರು.

ಸಡಗರ-ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಶ್ರೀಕೃಷ್ಣ ಜನಿಸಿದ ದಿನವನ್ನು ಕೃಷ್ಣ ಜನ್ಮಾಷ್ಠಮಿಯಾಗಿ ಆಚರಿಸಲಾಗುತ್ತಿದೆ. ಬುಧವಾರ ನಾಡಿನಾದ್ಯಂತ ಕೃಷ್ಣ ಜನ್ಮಾಷ್ಠಮಿ ಹಬ್ಬವನ್ನು ಸಡಗರ-ಸಂಭ್ರಮ, ಭಕ್ತಿಭಾವದಿಂದ ಆಚರಿಸಲಾಯಿತು. ಕೃಷ್ಣ ಮಂದಿರಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು.

ಶ್ರೀಕೃಷ್ಣ ಜನ್ಮಾಷ್ಠಮಿ ಹಿನ್ನೆಲೆಯಲ್ಲಿ ಕೆಲ ಪೋಷಕರು ತಮ್ಮ ಪುಟಾಣಿ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಡಿಸಿ ಸಂಭ್ರಮಿಸಿದರು.

ಹಲವು ಸಂಘಸಂಸ್ಥೆಗಳು ಶ್ರೀಕೃಷ್ಣ ವೇಷಭೂಷಣ ಸ್ಪರ್ಧೆ ಆಯೋಜಿಸಿದ್ದವು. ಆಕರ್ಷಕ ವೇಷಭೂಷಣ ಧರಿಸಿದ ಮಕ್ಕಳಿಗೆ ಬಹುಮಾನ ವಿತರಿಸಿದವು.

ಹಲವೆಡೆ ವಿವಿಧ ಸಾಂಪ್ರದಾಯಿಕ ಆಟೋಟ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು. ಶ್ರೀಕೃಷ್ಣ ಜನ್ಮಾಷ್ಠಮಿಗೆ ಗಣ್ಯರು ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಶುಭ ಹಾರೈಸಿದ್ದಾರೆ.

ಫಸ್ಟ್ ಸ್ಟೆಪ್ ಪ್ರೀ ಸ್ಕೂಲ್ ನಲ್ಲಿ ಆಚರಣೆ

ಶಿವಮೊಗ್ಗದ ಕುವೆಂಪು ನಗರದಲ್ಲಿರುವ ಫಸ್ಟ್ ಸ್ಟೆಪ್ ಪ್ರೀಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಸಂಭ್ರಮ ಕಳೆಗಟ್ಟಿತ್ತು. ಶಾಲೆಯ ಪುಟಾಣಿಗಳು ಶ್ರೀ ಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಟ್ಟು ಕಂಗೊಳಿಸಿದರು.

ಹಲವು ಸಂಘಸಂಸ್ಥೆಗಳು ಶ್ರೀಕೃಷ್ಣ ವೇಷಭೂಷಣ ಸ್ಪರ್ಧೆ ಆಯೋಜಿಸಿದ್ದವು. ಆಕರ್ಷಕ ವೇಷಭೂಷಣ ಧರಿಸಿದ ಮಕ್ಕಳಿಗೆ ಬಹುಮಾನ ವಿತರಿಸಿದವು.

ಹಲವೆಡೆ ವಿವಿಧ ಸಾಂಪ್ರದಾಯಿಕ ಆಟೋಟ ಕಾರ್ಯಕ್ರಮಗಳು ಆಯೋಜನೆಯಾಗಿದ್ದವು. ಶ್ರೀಕೃಷ್ಣ ಜನ್ಮಾಷ್ಠಮಿಗೆ ಗಣ್ಯರು ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಶುಭ ಹಾರೈಸಿದ್ದಾರೆ.

ಫಸ್ಟ್ ಸ್ಟೆಪ್ ಪ್ರೀ ಸ್ಕೂಲ್ ನಲ್ಲಿ ಆಚರಣೆ

ಶಿವಮೊಗ್ಗದ ಕುವೆಂಪು ನಗರದಲ್ಲಿರುವ ಫಸ್ಟ್ ಸ್ಟೆಪ್ ಪ್ರೀಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಸಂಭ್ರಮ ಕಳೆಗಟ್ಟಿತ್ತು. ಶಾಲೆಯ ಪುಟಾಣಿಗಳು ಶ್ರೀ ಕೃಷ್ಣ ಹಾಗೂ ರಾಧೆಯ ವೇಷಭೂಷಣ ತೊಟ್ಟು ಕಂಗೊಳಿಸಿದರು.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *