ಕರ್ನಾಟಕ ಬಂದ್ : ಪ್ರತಿಭಟನೆ ನಡೆಸುತ್ತಿದ್ದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಶಿವಮೊಗ್ಗ, ಸೆ. 29: ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ, ಶುಕ್ರವಾರ ಬೆಳ್ಳಂಬೆಳ್ಳಿಗ್ಗೆ ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಎದುರು ಕನ್ನಡ ಪರ ಸಂಘಟನೆಗಳು ದಿಢೀರ್ ಪ್ರತಿಭಟನೆ ನಡೆಸಿದವು.
ಈ ವೇಳೆ ಬಸ್ ಗಳ ಸಂಚಾರಕ್ಕೆ ತಡೆಯೊಡ್ಡಲು ಮುಂದಾದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆಯಿತು.
ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಹಾಗೂ ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಜಂಟಿಯಾಗಿ ಬಸ್ ನಿಲ್ದಾಣ ಎದುರು ಪ್ರತಿಭಟನೆ ನಡೆಸಿದರು.
ಈ ವೇಳೆ ಕಾರ್ಯಕರ್ತರು ಸರ್ಕಾರಿ ಬಸ್ ಗಳ ಸಂಚಾರಕ್ಕೆ ತಡೆಯೊಡ್ಡಲು ಮುಂದಾದರು. ಘೋಷಣೆಗಳನ್ನು ಕೂಗಿದರು. ತಕ್ಷಣವೇ ಸ್ಥಳದಲ್ಲಿದ್ದ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಕರೆದೊಯ್ದಿದರು. ನಂತರ ಬಿಡುಗಡೆಗೊಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್, ಕರವೇ ಮುಖಂಡ ಕಿರಣ್ ಕುಮಾರ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
More Stories
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 21 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 21 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 21 ರ ತರಕಾರಿ ಬೆಲೆಗಳ ವಿವರ
shimoga news | ಶಿವಮೊಗ್ಗ ನಗರದಲ್ಲಿ ಹೆಚ್ಚಿದ ಚಳಿ, ಶೀತ ಗಾಳಿಯ ತೀವ್ರತೆ!
Increased cold – intense cold winds in Shivamogga city!
ಶಿವಮೊಗ್ಗ ನಗರದಲ್ಲಿ ಹೆಚ್ಚಿದ ಚಳಿ – ಶೀತ ಗಾಳಿಯ ತೀವ್ರತೆ!
shimoga news | ಶಿವಮೊಗ್ಗದ ಸೆಕ್ರೇಡ್ ಹಾರ್ಟ್ ಪ್ರೌಢಶಾಲೆ ಹಳೇಯ ವಿದ್ಯಾರ್ಥಿಗಳ ಸಂಘದಿಂದ ಹೃದಯಾಂಜಲಿ ಕಾರ್ಯಕ್ರಮ
Heartfelt tribute program by the Sacred Heart High School Alumni Association, Shivamogga
ಶಿವಮೊಗ್ಗದ ಸೆಕ್ರೇಡ್ ಹಾರ್ಟ್ ಪ್ರೌಢಶಾಲೆ ಹಳೇಯ ವಿದ್ಯಾರ್ಥಿಗಳ ಸಂಘದಿಂದ ಹೃದಯಾಂಜಲಿ ಕಾರ್ಯಕ್ರಮ
shimoga news | ಶಿವಮೊಗ್ಗ : ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸಲು ಜಲ ಮಂಡಳಿ ಎಂಜಿನಿಯರ್’ಗೆ ಮನವಿ
Shivamogga: Request to the Water Board Engineer to supply drinking water to the areas around Press Colony
ಶಿವಮೊಗ್ಗ : ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸಲು ಜಲ ಮಂಡಳಿ ಎಂಜಿನಿಯರ್’ಗೆ ಮನವಿ
shimoga outer ring road | ನೆನೆಗುದಿಗೆ ಬಿದ್ದ ಶಿವಮೊಗ್ಗ ಹೊರ ವರ್ತುಲ ರಸ್ತೆ 2 ನೇ ಹಂತಕ್ಕೆ ಸಿಗಲಿದೆಯೇ ವೇಗ?
MP BY Raghavendra appeals for implementation of national highway projects in Shivamogga constituency
Will the delayed Shivamogga Outer Ring Road get speed in Phase 2?
ನೆನೆಗುದಿಗೆ ಬಿದ್ದ ಶಿವಮೊಗ್ಗ ಹೊರವರ್ತುಲ ರಸ್ತೆ 2 ನೇ ಹಂತಕ್ಕೆ ಸಿಗಲಿದೆಯೇ ವೇಗ?
shimoga news | ಮೃತ ಮಹಿಳೆಯ ಬಳಿಯಿದ್ದ ನಗದು, ಚಿನ್ನಾಭರಣ ಮಗಳಿಗೆ ಹಿಂದಿರುಗಿಸಿ ಕರ್ತವ್ಯ ನಿಷ್ಠೆ ಮೆರೆದ ಪೊಲೀಸ್ ಪೇದೆ!
Police constable shows loyalty to duty by returning cash and jewelry belonging to a deceased woman to her daughter!
ಮೃತ ಮಹಿಳೆಯ ಬಳಿಯಿದ್ದ ನಗದು – ಚಿನ್ನಾಭರಣ ಮಗಳಿಗೆ ಹಿಂದಿರುಗಿಸಿ ಕರ್ತವ್ಯ ನಿಷ್ಠೆ ಮೆರೆದ ಪೊಲೀಸ್ ಪೇದೆ!
