ಮತಗಳಿಕೆಯಲ್ಲಿ ಬಿ.ವೈ.ರಾಘವೇಂದ್ರಗೆ ಮತ್ತಷ್ಟು ಮುನ್ನಡೆ!
ಪೈಪೋಟಿ ನೀಡುತ್ತಿರುವ ಗೀತಾ ಶಿವರಾಜಕುಮಾರ್
ಕೆ.ಎಸ್.ಈಶ್ವರಪ್ಪಗೆ ಭಾರೀ ಹಿನ್ನಡೆ!!
ಶಿವಮೊಗ್ಗ (shivamogga), ಜೂ. 4: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮತ ಗಳಿಕೆಗೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಕಂಡುಬರುತ್ತಿದೆ.
ಆದರೆ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು ಮತ ಗಳಿಕೆಯಲ್ಲಿ ನಿರಂತರವಾಗಿ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ.
ಬೆಳಿಗ್ಗೆ 9.56 ರ ಮಾಹಿತಿಯಂತೆ ಬಿ.ವೈ.ರಾಘವೇಂದ್ರ 1,33,384 ಮತ ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ 1,00,199 ಮತ ಗಳಿಸಿದ್ದಾರೆ. ಬಿ.ವೈ.ರಾಘವೇಂದ್ರ ಅವರು 33,185 ಮತಗಳ ಲೀಡ್ ನಲ್ಲಿದ್ದಾರೆ.
ಉಳಿದಂತೆ ಪಕ್ಷೇತರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ಅವರಿಗೆ 5358 ಮತಗಳು ಸಂದಾಯವಾಗಿವೆ. ಮತ ಎಣಿಕೆ ಮುಂದುವರೆದಿದೆ.
More Stories
shimoga | ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ!
Husband sentenced to 10 years in prison for pouring petrol on wife and attempting to murder her!
ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ!
shimoga | ‘ಸಭೆ – ಸಮಾರಂಭಗಳಲ್ಲಿ ಕನ್ನಡ ಪುಸ್ತಕ ನೀಡುವ ಹವ್ಯಾಸ ಬೆಳೆಸಿಕೊಳ್ಳಿ’ : ಹಿರಿಯ ಸಾಹಿತಿ ಎಂ ಎನ್ ಸುಂದರರಾಜ್ ಸಲಹೆ
‘Develop the habit of giving Kannada books at meetings and events’: Senior writer M N. Sundarraj advises
‘ಸಭೆ-ಸಮಾರಂಭಗಳಲ್ಲಿ ಕನ್ನಡ ಪುಸ್ತಕ ನೀಡುವ ಹವ್ಯಾಸ ಬೆಳೆಸಿಕೊಳ್ಳಿ’ : ಹಿರಿಯ ಸಾಹಿತಿ ಎಂ ಎನ್. ಸುಂದರರಾಜ್ ಸಲಹೆ
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 30 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for November 30 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 30 ರ ತರಕಾರಿ ಬೆಲೆಗಳ ವಿವರ
shimoga | power cut news | ಶಿವಮೊಗ್ಗ ನಗರದ ವಿವಿಧೆಡೆ ನವೆಂಬರ್ 30 ರಂದು ವಿದ್ಯುತ್ ವ್ಯತ್ಯಯ!
Power outages in various parts of Shivamogga city on November 30th!
ಶಿವಮೊಗ್ಗ ನಗರದ ವಿವಿಧೆಡೆ ನವೆಂಬರ್ 30 ರಂದು ವಿದ್ಯುತ್ ವ್ಯತ್ಯಯ!
shimoga news | ಶಿವಮೊಗ್ಗ : ಕಾರ್ ಡೆಕೋರ್ ಶಾಪ್ ನಲ್ಲಿ ಬೆಂಕಿ ಅವಘಡ!
Shivamogga: Fire accident at car decor shop!
ಶಿವಮೊಗ್ಗ : ಕಾರ್ ಡೆಕೋರ್ ಶಾಪ್ ನಲ್ಲಿ ಬೆಂಕಿ ಅವಘಡ!
shimoga news | ಶಿವಮೊಗ್ಗ : ತುಂಗಾ ನಾಲೆಗೆ ಬಿದ್ದಿದ್ದ ಯುವಕನ ರಕ್ಷಣೆ ಮಾಡಿದ ಅಗ್ನಿಶಾಮಕ ದಳ!
Shivamogga: Firefighters rescue a young man who had fallen into the Tunga canal!
ಶಿವಮೊಗ್ಗ : ತುಂಗಾ ನಾಲೆಗೆ ಬಿದ್ದಿದ್ದ ಯುವಕನ ರಕ್ಷಣೆ ಮಾಡಿದ ಅಗ್ನಿಶಾಮಕ ದಳ!
