
ಕಪ್ಪು ಬಾವುಟ ಪ್ರದರ್ಶನ : ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಶಿವಮೊಗ್ಗ, ಫೆ. 27: ನಗರದ ಗೋಪಿ ವೃತ್ತದಲ್ಲಿ ದಿಢೀರ್ ಆಗಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲು ಮುಂದಾದ ನವ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯಕರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದ ಘಟನೆ ಸೋಮವಾರ ಬೆಳಿಗ್ಗೆ ನಡೆಯಿತು.
ಹುಣಸೋಡು ಸ್ಫೋಟದ ವೇಳೆ ಮನೆ ಬಿರುಕು ಬಿಟ್ಟವರಿಗೆ ಇಲ್ಲಿಯವರೆಗೂ ಪರಿಹಾರ ನೀಡಿಲ್ಲ. ಸಂಪೂರ್ಣ ನಿರ್ಲಕ್ಷ್ಯವಹಿಸಲಾಗಿದೆ.
ಹಾಗೆಯೇ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ತಕ್ಷಣವೇ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರ ಗೋ.ರಮೇಶ್ ಗೌಡ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
More Stories
shimoga news | ಶಿವಮೊಗ್ಗ : ರಸ್ತೆಗಳ ಗುಂಡಿ – ಗೊಟರುಗಳಿಗೆ ಮುಕ್ತಿ ಯಾವಾಗ?!
Shivamogga : When will the potholes on the roads be solved?!
ಶಿವಮೊಗ್ಗ : ರಸ್ತೆಗಳ ಗುಂಡಿ – ಗೊಟರುಗಳಿಗೆ ಮುಕ್ತಿ ಯಾವಾಗ?!
shimoga | ಶಿವಮೊಗ್ಗ : ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಕೊನೆಗೂ ಕ್ರಮಕೈಗೊಂಡ ಪಿಡಬ್ಲ್ಯೂಡಿ!
Shimoga: accident zone – PWD has finally taken action to widen the state highway!
ಶಿವಮೊಗ್ಗ : ಅಪಘಾತ ವಲಯ – ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಕೊನೆಗೂ ಕ್ರಮಕೈಗೊಂಡ ಪಿಡಬ್ಲ್ಯೂಡಿ!
shivamogga – bhadravathi urban development authority | ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ ಸಿದ್ದಪಡಿಸುತ್ತಿದೆ ‘ಮಹಾ ಯೋಜನೆ – 2041’!
Shivamogga – Bhadravati Urban Development Authority is preparing ‘Maha Yojana – 2041’!
ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರ ಸಿದ್ದಪಡಿಸುತ್ತಿದೆ ‘ಮಹಾ ಯೋಜನೆ – 2041’!
shimoga | power cut news | ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!
Shivamogga: There will be no electricity in these areas on October 15th!
ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!
shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!
shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!
Shivamogga: Lokayukta police raid officer’s house!
shimoga news | ಶಿವಮೊಗ್ಗ : ಕೆರೆಗಳಿಗೆ ತುಂಗಾ ನದಿ ನೀರು – ಬಸವನಗಂಗೂರು ಗ್ರಾಮಸ್ಥರ ಆಗ್ರಹವೇನು?
Shivamogga: Tunga River water for lakes – what is the demand of Basavanagangur villagers?
ಶಿವಮೊಗ್ಗ : ಕೆರೆಗಳಿಗೆ ತುಂಗಾ ನದಿ ನೀರು – ಬಸವನಗಂಗೂರು ಗ್ರಾಮಸ್ಥರ ಆಗ್ರಹವೇನು?