ಶಿವಮೊಗ್ಗ – ಎರಡು ಕಾರುಗಳ ಮುಖಾಮುಖಿ ಡಿಕ್ಕಿ : ಮೂವರು ಸಾವು – ಐವರಿಗೆ ಗಾಯ!
ಶಿವಮೊಗ್ಗ, ಜು. 6: ಎರಡು ಕಾರುಗಳ (car) ನಡುವೆ ಮುಖಾಮುಖಿ ಡಿಕ್ಕಿ (accident) ಸಂಭವಿಸಿ ಮೂವರು ಮೃತಪಟ್ಟು, ಐವರು ಗಾಯಗೊಂಡ ಘಟನೆ ಶಿವಮೊಗ್ಗ (shimoga) ನಗರದ ಹೊರವಲಯ ತ್ಯಾವರೆಕೊಪ್ಪ (tyavarekoppa) ಸಿಂಹಾಧಾಮ (lion safari) ಬಳಿಯ ಟ್ರೀ ಪಾರ್ಕ್ ಸಮೀಪದ ರಾಷ್ಟ್ರೀಯ ಹೆದ್ಧಾರಿಯಲ್ಲಿ (national highway) ಶನಿವಾರ ಬೆಳಿಗ್ಗೆ ನಡೆದಿದೆ.
ಮೃತಪಟ್ಟವರು ಹಾಗೂ ಗಾಯಗೊಂಡವರ ಬಗ್ಗೆ ಇನ್ನಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ. ಸ್ವಿಫ್ಟ್ ಕಾರಿನಲ್ಲಿ (swift) ಪ್ರಯಾಣಿಸುತ್ತಿದ್ದವರು ಮೃತಪಟ್ಟಿದ್ದಾರೆ ಎಂದು ಕೆಲ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದಿಂದ ಸಾಗರದೆಡೆಗೆ (shimoga to sagara) ತೆರಳುತ್ತಿದ್ದ ಇನ್ನೋವಾ (inova car) ಹಾಗೂ ಸಾಗರದಿಂದ ಶಿವಮೊಗ್ಗದೆಡೆಗೆ (sagar to shimoga) ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರಿನ (swift desire car) ನಡುವೆ ಈ ಭೀಕರ ಅಪಘಾತ (terrible accident) ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದೆ.
ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಗಾಯಾಳುಗಳ (injured persons) ನೆರವಿಗೆ ಧಾವಿಸಿದ್ದು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ (govt meggan hospital) ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಓರ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.
ಅಪಘಾತದಿಂದ ಹೆದ್ದಾರಿಯಲ್ಲಿ (highway) ಕೆಲ ಸಮಯ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು (Traffic was chaotic) ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (asp) ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ಟ್ರಾಫಿಕ್ ಠಾಣೆ, ಕುಂಸಿ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.
More Stories
accident news | ಹೈದ್ರಾಬಾದ್ – ಬೆಂಗಳೂರು ಬಸ್ ಬೆಂಕಿಗಾಹುತಿ : 20 ಪ್ರಯಾಣಿಕರ ಸಜೀವ ದಹನ ಶಂಕೆ!
Hyderabad-Bengaluru bus catches fire: 20 passengers feared burnt alive!
ಹೈದ್ರಾಬಾದ್ – ಬೆಂಗಳೂರು ಬಸ್ ಬೆಂಕಿಗಾಹುತಿ : 20 ಪ್ರಯಾಣಿಕರ ಸಜೀವ ದಹನ ಶಂಕೆ!
ಸಚಿವ ಜಮೀರ್ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಆಗ್ರಹ : ಸಿದ್ದರಾಮಯ್ಯ ಹೇಳಿದ್ದೇನು?
Congress MLA from Belur demands Minister Jamir’s resignation: What did Siddaramaiah say?
ಸಚಿವ ಜಮೀರ್ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಆಗ್ರಹ : ಸಿದ್ದರಾಮಯ್ಯ ಹೇಳಿದ್ದೇನು?
Gujarat Plane Crash : ಅಹಮದಾಬಾದ್ನಲ್ಲಿ 242 ಜನರಿದ್ದ ಏರ್ ಇಂಡಿಯಾ ವಿಮಾನ ಪತನ!
Gujarat Plane Crash : ಅಹಮದಾಬಾದ್ನಲ್ಲಿ 242 ಜನರಿದ್ದ ಏರ್ ಇಂಡಿಯಾ ವಿಮಾನ ಪತನ!
Gujarat Plane Crash: Air India plane carrying 242 people crashes in Ahmedabad!
kudala sangama | ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
kudala sangama | What did CM Siddaramaiah say about Prime Minister Modi’s Mann Ki Baat program?
kudala sangama | ಪ್ರಧಾನಿ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
shimoga | ಸರ್ಕಾರಿ ಬಸ್ ಪ್ರಯಾಣದ ದರ ಏರಿಕೆ ಬೆನ್ನಲ್ಲೆ, ಖಾಸಗಿ ಬಸ್ ದರ ಹೆಚ್ಚಳಕ್ಕೆ ಆಗ್ರಹ!
shimoga | After the government bus travel fare hike demand for private bus fare hike!
shimoga | ಸರ್ಕಾರಿ ಬಸ್ ಪ್ರಯಾಣದ ದರ ಏರಿಕೆ ಬೆನ್ನಲ್ಲೆ, ಖಾಸಗಿ ಬಸ್ ದರ ಹೆಚ್ಚಳಕ್ಕೆ ಆಗ್ರಹ!
ಕರ್ನಾಟಕ – ಆಂಧ್ರ ಪ್ರದೇಶ ಗ್ರಾಮಗಳ ನಡುವೆ ವಿವಾದ ಸೃಷ್ಟಿಸಿದ ದೇವರಿಗೆ ಬಿಟ್ಟ‘ಕೋಣ’ದ ಮಾಲೀಕತ್ವ!
Ownership of ‘Kona’ left to God, which created controversy between Karnataka and Andhra Pradesh villages!
ಕರ್ನಾಟಕ – ಆಂಧ್ರ ಪ್ರದೇಶ ಗ್ರಾಮಗಳ ನಡುವೆ ವಿವಾದ ಸೃಷ್ಟಿಸಿದ ದೇವರಿಗೆ ಬಿಟ್ಟ‘ಕೋಣ’ದ ಮಾಲೀಕತ್ವ!
