
ಪ್ರವಾಹ ಪೀಡಿತ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
ಸಾಗರ / ಹೊಸನಗರ, ಜು. 21: ಭಾರೀ ಮಳೆಯಿಂದ (heavy rainfall) ಹಾನಿಗೀಡಾದ ಸಾಗರ (sagar), ಹೊಸನಗರ (hosanagar) ತಾಲೂಕಿನ ವಿವಿಧ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (district incharge minister madhu bangarappa) ಅವರು ಅಧಿಕಾರಿಗಳ ತಂಡದೊಂದಿಗೆ ಭಾನುವಾರ ಭೇಟಿಯಿತ್ತು ಪರಿಶೀಲನೆ ನಡೆಸಿದರು.
ನೆರೆ ಪೀಡಿತ (flood affected) ಸ್ಥಳಗಳಿಗೆ ಸಚಿವರು ಭೇಟಿ ನೀಡಿ ಜಲಾವೃತಗೊಂಡ ಕೃಷಿ ಜಮೀನು ಹಾಗೂ ಮಳೆಯಿಂದ ಹಾನಿಗೀಡಾದ ಕಟ್ಟಡಗಳ ವೀಕ್ಷಣೆ ಮಾಡಿ, ಸ್ಥಳೀಯರ ಅಹವಾಲುಗಳನ್ನು ಆಲಿಸಿದರು. ಈ ಎರಡು ತಾಲೂಕುಗಳ ಭೇಟಿಯ ನಂತರ, ತೀರ್ಥಹಳ್ಳಿ (thirthahalli) ತಾಲೂಕಿನ ಪ್ರವಾಹ ಪೀಡಿತ ಸ್ಥಳಗಳಿಗೆ ಸಚಿವರು ಭೇಟಿ ನೀಡಲು ತೆರಳಿದರು.
ಈ ವೇಳೆ ಸಾಗರದಲ್ಲಿ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು. ವರದಾ ನದಿ (varada river) ಉಕ್ಕಿ ಹರಿಯುತ್ತಿರುವುದರಿಂದ ಹಲವೆಡೆ ಕೃಷಿ ಭೂಮಿಗಳು ಜಲಾವೃತವಾಗಿವೆ. ಜಲಾವೃತ ಸ್ಥಿತಿ ತಪ್ಪಿಸಲು 6 ಕಡೆ ಬ್ಯಾರೇಜ್ (barrage) ನಿರ್ಮಾಣಕ್ಕೆ 53 ಕೋಟಿ ರೂ. ಮಂಜೂರಾಗಿದೆ. ಮಳೆಗಾಲ (rainy season) ಪೂರ್ಣಗೊಂಡ ನಂತರ ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಮಳೆ ಸಂಬಂಧಿತ ಘಟನೆಗಳಲ್ಲಿ (rain related incidents) ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
More Stories
hosanagara | ಹೊಸನಗರ : ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಬಲಿ!
Hosanagara : Man killed by accidental discharge from a loaded gun!
ಹೊಸನಗರ : ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಬಲಿ!
shimoga protest news | ಶಿವಮೊಗ್ಗ : ಗ್ರಾಪಂ ನೌಕರರ ಸಂಘದಿಂದ ಜಿಪಂ ಕಚೇರಿ ಎದುರು ಪ್ರತಿಭಟನೆ – ಕಾರಣವೇನು?
Shimoga : Protest in front of ZP office by grama panchayat employees union – what is the reason?
ಶಿವಮೊಗ್ಗ : ಗ್ರಾಪಂ ನೌಕರರ ಸಂಘದಿಂದ ಜಿಪಂ ಕಚೇರಿ ಎದುರು ಪ್ರತಿಭಟನೆ – ಕಾರಣವೇನು?
shimoga | sagara | ಸಾಗರ : ಆತ್ಮಹ**ತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ..!
shimoga | sagara | ಸಾಗರ : ಆತ್ಮಹ**ತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ..!
shimoga | sagara | Sagara: 9th grade student commits suicide..!
hosanagara BREAKING NEWS | ಭಾರೀ ಮಳೆ : ಹೊಸನಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ಜೂ. 25 ರಂದು ರಜೆ ಘೋಷಣೆ!
Heavy rain: Holiday declared for schools and colleges in Hosanagar taluk!
ಭಾರೀ ಮಳೆ : ಹೊಸನಗರ ತಾಲೂಕಿನ ಶಾಲಾ – ಕಾಲೇಜುಗಳಿಗೆ ಜೂ. 25 ರಂದು ರಜೆ ಘೋಷಣೆ!
sagara | ಸಾಗರ : ಶರಾವತಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು!
sagar | ಸಾಗರ : ಶರಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು!
Sagar: Man dies after drowning in Sharavathi river backwaters!
accident news | ಬಸ್ – ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ : 15 ಜನರಿಗೆ ಗಾಯ!
accident news | Head-on collision between bus and tanker lorry: 15 people injured!
accident news | ಬಸ್ – ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ : 15 ಜನರಿಗೆ ಗಾಯ!