
ಭದ್ರಾವತಿ ತಾಲೂಕಿನ ಶಾಲಾ – ಕಾಲೇಜ್ ಗಳಿಗೆ ಜು. 31 ರ ಬುಧವಾರ ರಜೆ ಘೋಷಣೆ
ಭದ್ರಾವತಿ (bhadravati), ಜು. 30: ಮಳೆ ಹಿನ್ನೆಲೆಯಲ್ಲಿ, ಜು. 31 ರ ಬುಧವಾರ ಭದ್ರಾವತಿ ತಾಲೂಕಿನ ಶಾಲಾ – ಕಾಲೇಜ್ ಗಳಿಗೆ ರಜೆ ಘೋಷಣೆ (holiday announcement for schools and colleges) ಮಾಡಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ.
ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಜು. 31 ರಂದು ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ – ಕಾಲೇಜ್ ಗಳಿಗೆ ರಜೆ ಘೋಷಣೆ (holiday) ಮಾಡಲಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.
ಭಾರೀ ಮಳೆ (heavy rainfall) ಹಿನ್ನೆಲೆಯಲ್ಲಿ, ಈಗಾಗಲೇ ಜಿಲ್ಲೆಯ ತೀರ್ಥಹಳ್ಳಿ (thirthahalli), ಹೊಸನಗರ (hosanagara) ಹಾಗೂ ಸಾಗರ (sagar) ತಾಲೂಕುಗಳಲ್ಲಿ ಜು. 31 ರಂದು ರಜೆ ಘೋಷಣೆ ಮಾಡಲಾಗಿದೆ. ಇದೀಗ ಭದ್ರಾವತಿ ತಾಲೂಕಿನಲ್ಲಿಯೂ ರಜೆ ಘೋಷಿಸಲಾಗಿದೆ.
ವ್ಯಾಪಕ ಮಳೆ : ಜಿಲ್ಲೆಯಲ್ಲಿ ಕಡಿಮೆಯಾಗಿದ್ದ ಮುಂಗಾರು ಮಳೆಯ (monsoon rain) ತೀವ್ರತೆ ಮತ್ತೆ ಚುರುಕುಗೊಂಡಿದೆ. ಪಶ್ಚಿಮಘಟ್ಟ (western ghat) ವ್ಯಾಪ್ತಿಯ ಪ್ರದೇಶಗಳಲ್ಲಿ ಭಾರೀ ವರ್ಷಧಾರೆಯಾಗುತ್ತಿದೆ (heavy to heavy rainfall). ಇದರಿಂದ ಕೆರೆಕಟ್ಟೆ, ನದಿಗಳು, ಹಳ್ಳಕೊಳ್ಳಗಳು ಮೈದುಂಬಿ ಹರಿಯುತ್ತಿವೆ.
More Stories
bhadravati news | ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
Woman’s body found in Bhadra River in Bhadravati city!
ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
bhadravati news | ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
Caste abuse, assault case : Bhadravati man sentenced to 4 years rigorous imprisonment!
ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
bhadravati | ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ : ನಾಗರೀಕರ ಆತಂಕ!
‘Chaddi gang’ roaming in Bhadravati: Citizens worried!
ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ ಓಡಾಟ : ನಾಗರೀಕರ ಆತಂಕ!
bhadravati | ಭದ್ರಾವತಿ : ಮನೆಯಲ್ಲಿ ಕಳ್ಳತನ – ಬೆಂಗಳೂರಿನ ಇಬ್ಬರು ಆರೋಪಿಗಳ ಬಂಧನ!
Theft at home in Bhadravati: Two accused from Bengaluru arrested!
ಭದ್ರಾವತಿಯಲ್ಲಿ ಮನೆಯಲ್ಲಿ ಕಳ್ಳತನ : ಬೆಂಗಳೂರಿನ ಇಬ್ಬರು ಆರೋಪಿಗಳ ಬಂಧನ!
cyber crime news | ಫೇಸ್’ಬುಕ್ ಜಾಹೀರಾತು ನಂಬಿ ಲಕ್ಷ ಲಕ್ಷ ರೂ. ಕಳೆದುಕೊಂಡ ಭದ್ರಾವತಿ ವ್ಯಕ್ತಿ!’
Bhadravati man lost lakhs of rupees by believing in Facebook ad!
ಫೇಸ್’ಬುಕ್ ಜಾಹೀರಾತು ನಂಬಿ ಲಕ್ಷ ಲಕ್ಷ ರೂ. ಕಳೆದುಕೊಂಡ ಭದ್ರಾವತಿ ವ್ಯಕ್ತಿ!’
bhadravati news | ಭದ್ರಾವತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಸಿದ ಭದ್ರಾ ನದಿ!
Bhadra river created flood threat in Bhadravati!
ಭದ್ರಾವತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಸಿದ ಭದ್ರಾ ನದಿ!