ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ : ಶಿಕಾರಿಪುರದಲ್ಲಿ ಯಡಿಯೂರಪ್ಪ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ!
ಶಿಕಾರಿಪುರ (shikaripura), ಆ. 18: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ (prosecution against cm siddaramaiah) ಅನುಮತಿ ನೀಡಿರುವ ಕ್ರಮದ ವಿರುದ್ದ, ಶಿಕಾರಿಪುರ ಪಟ್ಟಣದಲ್ಲಿ ಭಾನುವಾರ ಕಾಂಗ್ರೆಸ್ (shikaripura congress) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾಳೇರಕೇರಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (former cm b s yediyurappa) ನಿವಾಸಕ್ಕೆ ಕಾರ್ಯಕರ್ತರು ಮುತ್ತಿಗೆ ಹಾಕಲು ವಿಫಲ ಯತ್ನ ನಡೆಸಿದರು.
ಕಾರ್ಯಕರ್ತರು ಮುತ್ತಿಗೆ ಹಾಕುವ ಮಾಹಿತಿ ತಿಳಿದಿದ್ದ ಪೊಲೀಸರು, ಮುನ್ನೆಚ್ಚರಿಕೆಯಾಗಿ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ (b s yediyurappa house) ತೆರಳುವ ರಸ್ತೆಯ ಎರಡು ಬದಿ ಬ್ಯಾರಿಕೇಡ್ ಗಳನ್ನು ಹಾಕಿ ಬಂದ್ ಮಾಡಿದ್ದರು.
ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಆಗಮಿಸಿದ ಕಾಂಗ್ರೆಸ್ (congress) ಮುಖಂಡರು ಹಾಗೂ ಕಾರ್ಯಕರ್ತರನ್ನು, ಬ್ಯಾರಿಕೇಡ್ ಬಳಿಯೇ ಪೊಲೀಸರು ಅಡ್ಡಗಟ್ಟಿದರು. ನಂತರ ವಶಕ್ಕೆ ಪಡೆದು ಕರೆದೊಯ್ದರು.
ರಾಜ್ಯಪಾಲರು (governor) ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಸಿಎಂ (cm) ಸಿದ್ದರಾಮಯ್ಯರ (siddaramaiah) ವಿರುದ್ದ ಬಿಜೆಪಿ ಹಾಗೂ ಜೆಡಿಎಸ್ (bj, jds) ನಾಯಕರು ಷಡ್ಯಂತ್ರ ನಡೆಸುತ್ತಿದ್ಧಾರೆ ಎಂದು ಕಾಂಗ್ರೆಸ್ ನಾಯಕರು ದೂರಿದ್ದಾರೆ.
More Stories
shikaripura | ಶಿಕಾರಿಪುರ : ಕೆಎಸ್ಆರ್’ಟಿಸಿ ಬಸ್ ಟೈರ್’ಗೆ ಸಿಲುಕಿ ಸಿಡಿದ ನಾಡಬಾಂಬ್!
Shikaripura: A country bomb exploded after getting stuck in a KSRTC bus tire!
ಶಿಕಾರಿಪುರ : ಕೆಎಸ್ಆರ್’ಟಿಸಿ ಬಸ್ ಟೈರ್’ಗೆ ಸಿಲುಕಿ ಸಿಡಿದ ನಾಡಬಾಂಬ್!
shikaripura news | ಮಹಿಳೆಯ ಹೊಟ್ಟೆಯಲ್ಲಿತ್ತು 12.5 ಕೆಜಿ ತೂಕದ ಗೆಡ್ಡೆ : ಶಿಕಾರಿಪುರ ಸರ್ಕಾರಿ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ!
A tumor weighing 12.5 kg was in the woman’s stomach: Shikaripura government hospital doctors successfully operated!
ಮಹಿಳೆಯ ಹೊಟ್ಟೆಯಲ್ಲಿತ್ತು 12.5 ಕೆಜಿ ತೂಕದ ಗೆಡ್ಡೆ : ಶಿಕಾರಿಪುರ ಸರ್ಕಾರಿ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ!
shikaripura news | ಶಿಕಾರಿಪುರ : ಜಮೀನಿನಲ್ಲಿ ಗಾಂಜಾ ಬೆಳೆ ಪತ್ತೆ ಹಚ್ಚಿದ ಪೊಲೀಸರು!
Shikaripura: Police discover marijuana crop in a farm!
ಶಿಕಾರಿಪುರ : ಜಮೀನಿನಲ್ಲಿ ಗಾಂಜಾ ಬೆಳೆ ಪತ್ತೆ ಹಚ್ಚಿದ ಪೊಲೀಸರು!
shikaripura | ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
Attack on Kotipura KSRTC Bus Conductor of Shikaripura Taluk – What is the reason?
ಶಿಕಾರಿಪುರ ತಾಲೂಕಿನ ಕೋಟಿಪುರ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
shikaripura | ಶಿಕಾರಿಪುರ | ದೇವಾಲಯಕ್ಕೆ ಹೊರಟವರು ಮಸಣಕ್ಕೆ..! : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!!
ಶಿಕಾರಿಪುರ : shikaripura – Those who went to the temple ended up in the cemetery: A young man and a young woman who were engaged to be married met a tragic end!
ದೇವಾಲಯಕ್ಕೆ ಹೊರಟವರು ಸ್ಮಶಾನಕ್ಕೆ : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!
shiralkoppa news | ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿಯ ನಿಗೂಢ ಕಣ್ಮರೆ!
Mysterious disappearance of a fishmonger in Shiralakoppa Shikaripura taluk!
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿಯ ನಿಗೂಢ ಕಣ್ಮರೆ!
