bhadravati | ಭದ್ರಾವತಿ – ಸೈಬರ್ ವಂಚನೆಗೆ ಮನನೊಂದು ಆತ್ಮಹತ್ಯೆಗೆ ಶರಣಾದ ಯುವಕ!
ಭದ್ರಾವತಿ (bhadravati), ಆ. 24: ಸೈಬರ್ ವಂಚಕರ (cyber fraudsters) ಸುಳ್ಳು ಸಂದೇಶ ನಂಬಿ ಹಣ ಹೂಡಿಕೆ ಮಾಡಿ ವಂಚನೆಗೊಳಗಾದ ಯುವಕನೋರ್ವ, ಮನನೊಂದು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (hanging suicide) ಶರಣಾದ ಘಟನೆ, ಭದ್ರಾವತಿ ನಗರದ ಪೇಪರ್ ಟೌನ್ ಬಡಾವಣೆಯಲ್ಲಿ ನಡೆದಿದೆ.
ಪ್ರದೀಪ್ (27) ಆತ್ಮಹತ್ಯೆಗೆ ಶರಣಾದ ಯುವಕ ಎಂದು ಗುರುತಿಸಲಾಗಿದೆ. ಇವರು ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಶಾಹಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು.
ಪ್ರದೀಪ್ ಅವರು ಟೆಲಿಗ್ರಾಂ ಆಪ್ (telegram app) ನಲ್ಲಿ ಬಂದ ಉದ್ಯೋಗಕ್ಕೆ ಸಂಬಂಧಿಸಿದ ಸೈಬರ್ ವಂಚಕರ ಸುಳ್ಳು ಸಂದೇಶ ನಂಬಿ, ಸುಮಾರು 70 ಸಾವಿರಕ್ಕೂ ಅಧಿಕ ಹಣ ಸಾಲ ಮಾಡಿ ಹೂಡಿಕೆ ಮಾಡಿದ್ದರು. ಆದರೆ ತದನಂತರ ವಂಚನೆಗೊಳಗಾಗಿರುವುದು ಅವರಿಗೆ ಗೊತ್ತಾಗಿದೆ.
ಇದರಿಂದ ಮನನೊಂದ ಪ್ರದೀಪ್ ಅವರು ಆ.23 ರ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ (paper town police station) ಪ್ರಕರಣ ದಾಖಲಾಗಿದೆ.
More Stories
bhadravati news | ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
Woman’s body found in Bhadra River in Bhadravati city!
ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
bhadravati news | ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
Caste abuse, assault case : Bhadravati man sentenced to 4 years rigorous imprisonment!
ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
bhadravati | ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ : ನಾಗರೀಕರ ಆತಂಕ!
‘Chaddi gang’ roaming in Bhadravati: Citizens worried!
ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ ಓಡಾಟ : ನಾಗರೀಕರ ಆತಂಕ!
bhadravati | ಭದ್ರಾವತಿ : ಮನೆಯಲ್ಲಿ ಕಳ್ಳತನ – ಬೆಂಗಳೂರಿನ ಇಬ್ಬರು ಆರೋಪಿಗಳ ಬಂಧನ!
Theft at home in Bhadravati: Two accused from Bengaluru arrested!
ಭದ್ರಾವತಿಯಲ್ಲಿ ಮನೆಯಲ್ಲಿ ಕಳ್ಳತನ : ಬೆಂಗಳೂರಿನ ಇಬ್ಬರು ಆರೋಪಿಗಳ ಬಂಧನ!
cyber crime news | ಫೇಸ್’ಬುಕ್ ಜಾಹೀರಾತು ನಂಬಿ ಲಕ್ಷ ಲಕ್ಷ ರೂ. ಕಳೆದುಕೊಂಡ ಭದ್ರಾವತಿ ವ್ಯಕ್ತಿ!’
Bhadravati man lost lakhs of rupees by believing in Facebook ad!
ಫೇಸ್’ಬುಕ್ ಜಾಹೀರಾತು ನಂಬಿ ಲಕ್ಷ ಲಕ್ಷ ರೂ. ಕಳೆದುಕೊಂಡ ಭದ್ರಾವತಿ ವ್ಯಕ್ತಿ!’
bhadravati news | ಭದ್ರಾವತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಸಿದ ಭದ್ರಾ ನದಿ!
Bhadra river created flood threat in Bhadravati!
ಭದ್ರಾವತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಸಿದ ಭದ್ರಾ ನದಿ!
