bhadravati | ಭದ್ರಾವತಿ : ಪಲ್ಟಿಯಾಗಿ ಬಿದ್ದ ಕಾರು – ಹೊಸ ಸೇತುವೆ ಅವ್ಯವಸ್ಥೆ ಸರಿಪಡಿಸಲು ಮುಂದಾಗುವುದೆ ಆಡಳಿತ?
ಭದ್ರಾವತಿ (bhadravati), ಅ. 14: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು, ಡಿವೈಡರ್’ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಘಟನೆ, ಭದ್ರಾವತಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿಯ ಹೊಸ ಸೇತುವೆ ಸಮೀಪ ಇತ್ತೀಚೆಗೆ ನಡೆದಿದೆ.
ಕಾರಿನಲ್ಲಿದ್ದವರಿಗೆ ಗಾಯವಾಗಿದ್ದು, ತಕ್ಷಣವೇ ಇಆರ್’ವಿ ವಾಹನದ ಸಿಬ್ಬಂದಿಗಳು ಸಾರ್ವಜನಿಕರ ನೆರವಿನೊಂದಿಗೆ ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನೆರವಾಗಿದ್ದಾರೆ. ಸದರಿ ಅಪಘಾತದ ಕುರಿತಂತೆ ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ.
ಅವ್ಯವಸ್ಥೆ : ಹೊಸ ಸೇತುವೆ ಬಳಿ ವಿದ್ಯುತ್ ದೀಪಗಳ ವ್ಯವಸ್ಥೆ ಸರಿಯಿಲ್ಲ. ಇದರಿಂದ ರಾತ್ರಿ ವೇಳೆ ಜನ – ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿ ಪರಿಣಮಿಸುತ್ತಿದೆ. ಹಾಗೆಯೇ ಸೇತುವೆಯ ತಡೆಗೋಡೆಯು ಸಮರ್ಪಕವಾಗಿಲ್ಲ ಎಂದು ನಾಗರೀಕರು ದೂರಿದ್ದಾರೆ.
ಈ ಎಲ್ಲ ಕಾರಣಗಳಿಂದ ಹೊಸ ಸೇತುವೆ ಬಳಿ ಇತ್ತೀಚೆಗೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸುಗಮ ಜನ – ವಾಹನ ಸಂಚಾರಕ್ಕೆ ಅಗತ್ಯ ಸುರಕ್ಷತಾ ಕ್ರಮಕೈಗೊಳ್ಳಬೇಕು ಎಂದು ನಾಗರೀಕರು ಆಗ್ರಹಿಸುತ್ತಾರೆ.
An incident where the driver lost control of the car hit the divider and overturned near the new bridge near the KSRTC bus stand in Bhadravati Nagar. The system of electric lights near the new bridge is not good. Due to this, it is becoming a serious problem for people and vehicle traffic at night. Citizens have also complained that the barrier of the bridge is not adequate.
More Stories
bhadravati news | ಭದ್ರಾವತಿಯಲ್ಲಿ ಅಸ್ಸಾಂ ರಾಜ್ಯದ ಮಹಿಳೆಯ ನಿಗೂಢ ಕಣ್ಮರೆ!
The mysterious disappearance of a woman from Bhadravati!
ಭದ್ರಾವತಿಯ ಆಲೆಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ನಿಗೂಢ ಕಣ್ಮರೆ!
bhadravati news | ಭದ್ರಾವತಿ : ವಿಕೋಪಕ್ಕೆ ತಿರುಗಿದ ಪ್ರೀತಿಯ ವಿವಾದ – ಇಬ್ಬರ ಕೊಲೆಯಲ್ಲಿ ಅಂತ್ಯ!
Bhadravati: A love dispute that turned into a disaster – ended in the murder of two people!
ಭದ್ರಾವತಿ : ವಿಕೋಪಕ್ಕೆ ತಿರುಗಿದ ಪ್ರೀತಿಯ ವಿವಾದ – ಇಬ್ಬರ ಕೊಲೆಯಲ್ಲಿ ಅಂತ್ಯ!
job news | ಉದ್ಯೋಗ ಮಾಹಿತಿ | ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
Job Information | Applications invited for the posts of Anganwadi workers and helpers in Shivamogga and Bhadravati taluks
ಉದ್ಯೋಗ ಮಾಹಿತಿ | ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
bhadravati news | ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
Woman’s body found in Bhadra River in Bhadravati city!
ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
bhadravati news | ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
Caste abuse, assault case : Bhadravati man sentenced to 4 years rigorous imprisonment!
ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
bhadravati | ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ : ನಾಗರೀಕರ ಆತಂಕ!
‘Chaddi gang’ roaming in Bhadravati: Citizens worried!
ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ ಓಡಾಟ : ನಾಗರೀಕರ ಆತಂಕ!
