shimoga | ಶಿವಮೊಗ್ಗ : ಸ್ನೇಹಿತರ ನಡುವೆ ಕಲಹ – ಓರ್ವನ ಕೊಲೆಯಲ್ಲಿ ಅಂತ್ಯ!
ಶಿವಮೊಗ್ಗ (shivamogga), ಏ. 2: ಸ್ನೇಹಿತರ ನಡುವೆ ಏರ್ಪಟ್ಟ ಕಲಹ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರಕೊಪ್ಪದಲ್ಲಿ ಏ. 2 ರಂದು ನಡೆದಿದೆ.
ದೇವರಾಜ್ (31) ಕೊಲೆಗೀಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ವೆಂಕಟೇಶ್ (36) ಆರೋಪಿಯಾಗಿದ್ದು, ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ವೆಂಕಟೇಶ್ ಹಾಗೂ ಕೊಲೆಗೀಡಾದ ದೇವರಾಜ್ ಸ್ನೇಹಿತರಾಗಿದ್ದಾರೆ. ಇಬ್ಬರ ನಡುವೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆಯಾಗಿದೆ. ಇದು ವಿಕೋಪಕ್ಕೆ ತಿರುಗಿ ಇಬ್ಬರ ನಡುವೆ ಕೈ ಕೈ ಮಿಲಾವಣೆಯಾಗಿದೆ.
ಈ ವೇಳೆ ವೆಂಕಟೇಶ್ ಗುದ್ದಲಿಯಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡ ದೇವರಾಜ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.j
Shivamogga, Apr. 2: An incident that ended in the murder of a person following a dispute between friends took place on Apr. 2 in Tyavarakoppa, on the outskirts of Shivamogga city.
More Stories
shimoga | ‘ಸಭೆ – ಸಮಾರಂಭಗಳಲ್ಲಿ ಕನ್ನಡ ಪುಸ್ತಕ ನೀಡುವ ಹವ್ಯಾಸ ಬೆಳೆಸಿಕೊಳ್ಳಿ’ : ಹಿರಿಯ ಸಾಹಿತಿ ಎಂ ಎನ್ ಸುಂದರರಾಜ್ ಸಲಹೆ
‘Develop the habit of giving Kannada books at meetings and events’: Senior writer M N. Sundarraj advises
‘ಸಭೆ-ಸಮಾರಂಭಗಳಲ್ಲಿ ಕನ್ನಡ ಪುಸ್ತಕ ನೀಡುವ ಹವ್ಯಾಸ ಬೆಳೆಸಿಕೊಳ್ಳಿ’ : ಹಿರಿಯ ಸಾಹಿತಿ ಎಂ ಎನ್. ಸುಂದರರಾಜ್ ಸಲಹೆ
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 30 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for November 30 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 30 ರ ತರಕಾರಿ ಬೆಲೆಗಳ ವಿವರ
shimoga | power cut news | ಶಿವಮೊಗ್ಗ ನಗರದ ವಿವಿಧೆಡೆ ನವೆಂಬರ್ 30 ರಂದು ವಿದ್ಯುತ್ ವ್ಯತ್ಯಯ!
Power outages in various parts of Shivamogga city on November 30th!
ಶಿವಮೊಗ್ಗ ನಗರದ ವಿವಿಧೆಡೆ ನವೆಂಬರ್ 30 ರಂದು ವಿದ್ಯುತ್ ವ್ಯತ್ಯಯ!
shimoga news | ಶಿವಮೊಗ್ಗ : ಕಾರ್ ಡೆಕೋರ್ ಶಾಪ್ ನಲ್ಲಿ ಬೆಂಕಿ ಅವಘಡ!
Shivamogga: Fire accident at car decor shop!
ಶಿವಮೊಗ್ಗ : ಕಾರ್ ಡೆಕೋರ್ ಶಾಪ್ ನಲ್ಲಿ ಬೆಂಕಿ ಅವಘಡ!
shimoga news | ಶಿವಮೊಗ್ಗ : ತುಂಗಾ ನಾಲೆಗೆ ಬಿದ್ದಿದ್ದ ಯುವಕನ ರಕ್ಷಣೆ ಮಾಡಿದ ಅಗ್ನಿಶಾಮಕ ದಳ!
Shivamogga: Firefighters rescue a young man who had fallen into the Tunga canal!
ಶಿವಮೊಗ್ಗ : ತುಂಗಾ ನಾಲೆಗೆ ಬಿದ್ದಿದ್ದ ಯುವಕನ ರಕ್ಷಣೆ ಮಾಡಿದ ಅಗ್ನಿಶಾಮಕ ದಳ!
shimoga news | ಶಿವಮೊಗ್ಗ : ಅಪಾಯಕಾರಿ ರಸ್ತೆಗಳತ್ತ ಹರಿಯುವುದೆ ಪಿಡಬ್ಲ್ಯೂಡಿ ಚಿತ್ತ?
Shivamogga : Is the PWD planning to focus on dangerous roads?
ಶಿವಮೊಗ್ಗ : ಅಪಾಯಕಾರಿ ರಸ್ತೆಗಳತ್ತ ಗಮನಹರಿಸುವುದೆ ಪಿಡಬ್ಲ್ಯೂಡಿ ಚಿತ್ತ?
