bengaluru | ನಾಳೆಯೇ SSLC ಫಲಿತಾಂಶ : ಎಷ್ಟು ಗಂಟೆಗೆ ರಿಸಲ್ಟ್? ನೋಡೋದು ಹೇಗೆ?
ಬೆಂಗಳೂರು (bangalore), ಮೇ 1: ಕಳೆದ ಮಾರ್ಚ್ – ಏಪ್ರಿಲ್ ತಿಂಗಳಲ್ಲಿ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಮೇ 2 ರಂದು ಪ್ರಕಟವಾಗಲಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಮಂಡಳಿ ಮಾಹಿತಿ ಪ್ರಕಟಿಸಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ- 1ರ ಫಲಿತಾಂಶ ಪ್ರಕಟಿಸುವ ಕುರಿತಂತೆ 02-05-2025 ರ ಬೆಳಿಗ್ಗೆ 11-30 ಕ್ಕೆ ಬೆಂಗಳೂರಿನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
ಶಿಕ್ಷಣ ಸಚಿವರು ಅಧಿಕೃತವಾಗಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ನಂತರ ಮಧ್ಯಾಹ್ನ 12. 30 ಗಂಟೆಯ ನಂತರ SSLC ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ.
21-03-2025 ರಿಂದ 04-04-2025 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆದಿತ್ತು. ಪ್ರಸ್ತುತ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಪೂರ್ಣಗೊಂಡಿತ್ತು.
Bangalore, May 1: The results of the SSLC examination held in March-April will be announced on May 2. The Karnataka Examination Board has announced information in this regard. The Education Minister will officially announce the results. After 12.30 pm, the SSLC results can be viewed on the website https://karresults.nic.in #sslc, #sslc result, #sslc exam, #sslc, #sslc result announce,
ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ…
More Stories
bengaluru news | ಬೆಂಗಳೂರು | ತಾಂಡ, ಹಟ್ಟಿ, ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ : ಫೆಬ್ರವರಿ ತಿಂಗಳಲ್ಲಿ1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ – ಕಂದಾಯ ಇಲಾಖೆಯ ಮಹತ್ವದ ಕ್ರಮ!
Bengaluru | Good news for residents of Thanda, Hatti Gollarahatti : Title deeds for 1.10 lakh families in February – a significant step by the Revenue Department!
ಬೆಂಗಳೂರು | ತಾಂಡ, ಹಟ್ಟಿ ಗೊಲ್ಲರಹಟ್ಟಿ ನಿವಾಸಿಗಳಿಗೆ ಸಿಹಿ ಸುದ್ದಿ : ಫೆಬ್ರವರಿ ತಿಂಗಳಲ್ಲಿ1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ – ಕಂದಾಯ ಇಲಾಖೆಯ ಮಹತ್ವದ ಕ್ರಮ!
Bengaluru news | ಬೆಂಗಳೂರು | ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ತಿದ್ದುಪಡಿಗೆ ಡಿ.23 ರಂದು ಅಂತಿಮ ಅಧಿಸೂಚನೆ : ಹಲವು ಮಹತ್ವದ ಬದಲಾವಣೆ!
Final notification on December 23 for amendment of Karnataka Land Revenue Act 1964: Many important changes! ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ತಿದ್ದುಪಡಿಗೆ ಡಿ.23 ರಂದು ಅಂತಿಮ ಅಧಿಸೂಚನೆ : ಹಲವು ಮಹತ್ವದ ಬದಲಾವಣೆ!
Shamanur Shivashankarappa Death : ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
Shamanur Shivashankarappa Death : Senior Congress MLA Shamanur Shivashankarappa passes away
Shamanur Shivashankarappa Death : ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
bengaluru news | ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ : CM ಸಿದ್ದರಾಮಯ್ಯ ಭರವಸೆ
Women’s Workers’ Day to be declared on September 13: Chief Minister Siddaramaiah promises
ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
‘ಬ್ರದರ್ಸ್ ಬ್ರೇಕ್ ಫಾಸ್ಟ್ ಮೀಟಿಂಗ್ – 2’| ‘ನಾವಿಬ್ಬರೂ ಸಹೋದರರಿದ್ದಂತೆ’ | DCM ಡಿಕೆಶಿ ನಿವಾಸದಲ್ಲಿ CM ಸಿದ್ದರಾಮಯ್ಯ ಹೇಳಿಕೆ!
‘Brothers Breakfast Meeting – 2’! : ‘We are both like brothers’ – CM Siddaramaiah’s new statement at DCM DKshi’s residence!!
‘ಬ್ರದರ್ಸ್ ಬ್ರೇಕ್ ಫಾಸ್ಟ್ ಮೀಟಿಂಗ್ – 2’! : ‘ನಾವಿಬ್ಬರೂ ಸಹೋದರರಿದ್ದಂತೆ’ – ಡಿಸಿಎಂ ಡಿಕೆಶಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹೊಸ ಹೇಳಿಕೆ!!
bengaluru | ಬೆಂಗಳೂರು : ಕನ್ನಡ ಸಿನಿಮಾ ರಂಗದ ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್ ವಿಧಿವಶ!
Bengaluru: Senior comedian of Kannada cinema industry MS Umesh passes away!
ಬೆಂಗಳೂರು : ಕನ್ನಡ ಸಿನಿಮಾ ರಂಗದ ಹಿರಿಯ ಹಾಸ್ಯ ನಟ ಎಂ ಎಸ್ ಉಮೇಶ್ ವಿಧಿವಶ!
