
holehonnuru | ಹೊಳೆಹೊನ್ನೂರು | ನಕಲಿ ಬಂಗಾರ ನೀಡಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪಿ ಸೆರೆ!
ಭದ್ರಾವತಿ (bhadravati), ಮೇ 7: ವ್ಯಕ್ತಿಯೋರ್ವರಿಗೆ ನಕಲಿ ಬಂಗಾರ ನೀಡಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪದ ಮೇರೆಗೆ, ವ್ಯಕ್ತಿಯೋರ್ವನನ್ನು ಭದ್ರಾವತಿ ತಾಲೂಕು ಹೊಳೆಹೊನ್ನೂರು ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ದಾವಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಸಂತೆಬೆನ್ನೂರು ಎಸ್ ಬಿ ಆರ್ ಕಾಲೋನಿ ನಿವಾಸಿ ರಾಮಪ್ಪ ಯಾನೆ ಬೆಂಕಿ ರಾಮಪ್ಪ (65) ಬಂಧಿತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಆರೋಪಿಯಿಂದ ವಂಚನೆ ಮಾಡಲಾಗಿದ್ದ 3.08 ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಮೇ 6 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಹೊಸಪೇಟೆ ನಗರದ ನಿವಾಸಿ ರಾಜೇಶ್ ಎಂಬುವರಿಗೆ 21-7-2024 ರಂದು ಸುರೇಶ್ ಎಂದು ಪರಿಚಯಿಸಿಕೊಂಡಿದ್ದ ವ್ಯಕ್ತಿಯೂ ಅಸಲಿ ಬಂಗಾರ ಸಿಕ್ಕಿದೆ ಎಂದು ನಂಬಿಸಿ, ನಕಲಿ ಬಂಗಾರ ನೀಡಿ ಲಕ್ಷಾಂತರ ರೂ. ವಂಚಿಸಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಭದ್ರಾವತಿ ಡಿವೈಎಸ್ಪಿ ನಾಗರಾಜ್ ಕೆ ಆರ್ ಮೇಲ್ವಿಚಾರಣೆಯಲ್ಲಿ ಇನ್ಸ್’ಪೆಕ್ಟರ್ ಲಕ್ಷ್ಮೀಪತಿ ನೇತೃತ್ವದಲ್ಲಿ ಸಬ್ ಇನ್ಸ್’ಪೆಕ್ಟರ್ ಗಳಾದ ಮಂಜುನಾಥ್ ಎಸ್ ಕುರಿ, ಕೃಷ್ಣನಾಯ್ಕ್, ಸಿಬ್ಬಂದಿಗಳಾದ ಹೆಚ್ ಸಿ ಅಣ್ಣಪ್ಪ, ಪ್ರಕಾಶ್ ನಾಯ್ಕ್, ಮಂಜುನಾಥ್, ಪ್ರಸನ್ನ, ಪಿಸಿಗಳಾದ ವಿಶ್ವನಾಥ್ ಅವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
Bhadravati, May 7: An incident has occurred where a person was arrested by the Bhadravati taluk Holehonnur police station on charges of defrauding a person of lakhs of rupees by giving him fake gold.
The district police department, in a statement issued on May 6, said that Rs 3.08 lakh in cash, which was defrauded by the accused, has been seized.
More Stories
bhadravati | ಭದ್ರಾವತಿ : ವ್ಯಕ್ತಿಯ ಜೀವ ಉಳಿಸಿದ ಪೊಲೀಸ್ ಸಿಬ್ಬಂದಿಗಳು!
Bhadravati: Police personnel who saved a person’s life!
bhadravati | ಭದ್ರಾವತಿ : ವ್ಯಕ್ತಿಯ ಜೀವ ಉಳಿಸಿದ ಪೊಲೀಸ್ ಸಿಬ್ಬಂದಿಗಳು!
shimoga ksrtc | ಶಿವಮೊಗ್ಗ – ಭದ್ರಾವತಿ ಸರ್ಕಾರಿ ಸಿಟಿ ಬಸ್ ಪ್ರಯಾಣಿಕರೇ ಗಮನಿಸಿ… 4 ಬಸ್ ಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ!
shimoga ksrtc | Shivamogga – Bhadravati Government City Bus passengers, take note… 4 buses ply on this route!
shimoga ksrtc | ಶಿವಮೊಗ್ಗ – ಭದ್ರಾವತಿ ಸರ್ಕಾರಿ ಸಿಟಿ ಬಸ್ ಪ್ರಯಾಣಿಕರೇ ಗಮನಿಸಿ… 4 ಬಸ್ ಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ!
bhadravati | holehonnuru | ಭದ್ರಾ ನಾಲೆಗೆ ಬಿದ್ದ ಕಾರು ಪತ್ತೆ : ಬಾರ್ ಕ್ಯಾಷಿಯರ್ ದುರ್ಮರಣ!
bhadravati | holehonnuru | Car found in Bhadra canal: Bar cashier dies!
bhadravati | holehonnuru | ಭದ್ರಾ ನಾಲೆಗೆ ಬಿದ್ದಿದ್ದ ಕಾರು ಪತ್ತೆ : ಬಾರ್ ಕ್ಯಾಷಿಯರ್ ದುರ್ಮರಣ!
bhadravati | holehonnuru | ಭದ್ರಾ ನಾಲೆಯಲ್ಲಿ ಕೊಚ್ಚಿ ಹೋದ ಕಾರು!
bhadravati | holehonnuru | Car washed away in Bhadra canal!
ಭದ್ರಾವತಿ | ಹೊಳೆಹೊನ್ನೂರು | ಭದ್ರಾ ನಾಲೆಯಲ್ಲಿ ಕೊಚ್ಚಿ ಹೋದ ಕಾರು!
holehonnuru | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಕೊಲೆ : ಹೊಳೆಹೊನ್ನೂರು ಬಳಿ ಬೆಳ್ಳಂಬೆಳಿಗ್ಗೆ ನಡೆದ ದುಷ್ಕೃತ್ಯ!
Brutal murder of a man who had gone for a walk : The crime took place in the early hours of the morning near Holehonnuru!
ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಕೊಲೆ : ಹೊಳೆಹೊನ್ನೂರು ಬಳಿ ಬೆಳ್ಳಂಬೆಳಿಗ್ಗೆ ನಡೆದ ದುಷ್ಕೃತ್ಯ!
bhadravati | ಭದ್ರಾವತಿಯಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು : ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು!
Bhadravati | Police firing again in Bhadravati: Murder case accused shot in the leg!
bhadravati | ಭದ್ರಾವತಿಯಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು : ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು!