shiralkoppa | ಶಿರಾಳಕೊಪ್ಪ : ಮೆಕ್ಕೆಜೋಳ ಕಳವು ಮಾಡಿದ್ದ ಆರೋಪಿಗಳ ಬಂಧನ!
ಶಿಕಾರಿಪುರ (shikaripura), ಮೇ 24: ಒಣಗಿಸಲು ಹಾಕಿದ್ದ ಹಸಿ ಮೆಕ್ಕೆಜೋಳ ಕಳವು ಮಾಡಿದ್ದ ಆರೋಪದ ಮೇರೆಗೆ ಇಬ್ಬರು ಯುವಕರನ್ನು ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕು ಸೀತೆಕೊಂಡ ಗ್ರಾಮದ ನಿವಾಸಿ ನವೀನ (21) ಹಾಗೂ ಆಪಿನಕೊಪ್ಪದ ನಿವಾಸಿ ರಾಜೇಂದ್ರ (20) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ.
ಬಂಧಿತರಿಂದ 55 ಸಾವಿರ ರೂ. ಮೌಲ್ಯದ ಮೆಕ್ಕೆಜೋಳ ಹಾಗೂ ಕೃತ್ಯಕ್ಕೆ ಬಳಸಿದ್ದ 9 ಲಕ್ಷ ರೂ. ಮೌಲ್ಯದ ಅಶೋಕ ಲೇಲ್ಯಾಂಡ್ ಸರಕು ಸಾಗಾಣೆ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಇಲಾಖೆ ಮೇ 24 ರಂದು ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
ಶಿಕಾರಿಪುರ ಡಿವೈಎಸ್ಪಿ ಕೇಶವ ಕೆ ಇ ಮೇಲ್ವಿಚಾರಣೆಯಲ್ಲಿ ಇನ್ಸ್’ಪೆಕ್ಟರ್ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಸಬ್ ಇನ್ಸ್’ಪೆಕ್ಟರ್ ಪ್ರಶಾಂತ್ ಕುಮಾರ್ ಟಿ ಬಿ, ಸಿಬ್ಬಂದಿಗಳಾದ ಸಿ.ಹೆಚ್.ಸಿ ಸಂತೋಷ್ ಕುಮಾರ್ ಆರ್, ಸಿ.ಪಿ.ಸಿ ರಾಕೇಶ್ ಜಿ, ಸಲ್ಮಾನ್ ಖಾನ್ ಹಾಜಿ ಅವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.
ಕಳವು : 22-05-2025 ರಂದು ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕಣಸೋಗಿ ಗ್ರಾಮದ ಗೋಪಾಲಪ್ಪ, ಕೊಳಗಿ ಗ್ರಾಮದ ಸಂದೀಪ ಮತ್ತು ಕೊಳಗಿ ತಾಂಡ ಗ್ರಾಮದ ಶಿವಕುಮಾರ ಎಂಬುವರು ಒಣಗಿಸಲು ಹಾಕಿದ್ದ ಸುಮಾರು 25 ಕ್ವಿಂಟಾಲ್ ತೂಕದ ಹಸಿ ಮೆಕ್ಕೆಜೋಳ ಕಳವು ಮಾಡಲಾಗಿತ್ತು. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Shikaripura, May 24: Two youths have been arrested by Shikaripur taluk Shiralakoppa police on the charge of stealing raw maize which was kept for drying.
More Stories
shikaripura | ಶಿಕಾರಿಪುರ : ಕೆಎಸ್ಆರ್’ಟಿಸಿ ಬಸ್ ಟೈರ್’ಗೆ ಸಿಲುಕಿ ಸಿಡಿದ ನಾಡಬಾಂಬ್!
Shikaripura: A country bomb exploded after getting stuck in a KSRTC bus tire!
ಶಿಕಾರಿಪುರ : ಕೆಎಸ್ಆರ್’ಟಿಸಿ ಬಸ್ ಟೈರ್’ಗೆ ಸಿಲುಕಿ ಸಿಡಿದ ನಾಡಬಾಂಬ್!
shikaripura news | ಮಹಿಳೆಯ ಹೊಟ್ಟೆಯಲ್ಲಿತ್ತು 12.5 ಕೆಜಿ ತೂಕದ ಗೆಡ್ಡೆ : ಶಿಕಾರಿಪುರ ಸರ್ಕಾರಿ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ!
A tumor weighing 12.5 kg was in the woman’s stomach: Shikaripura government hospital doctors successfully operated!
ಮಹಿಳೆಯ ಹೊಟ್ಟೆಯಲ್ಲಿತ್ತು 12.5 ಕೆಜಿ ತೂಕದ ಗೆಡ್ಡೆ : ಶಿಕಾರಿಪುರ ಸರ್ಕಾರಿ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ!
shimoga – shikaripura accident news | ಶಿವಮೊಗ್ಗ – ಶಿಕಾರಿಪುರದಲ್ಲಿ ಅಪಘಾತ : ನಾಲ್ವರು ಸಾವು – ಇಬ್ವರಿಗೆ ಗಾಯ!
Accident in Shivamogga – Shikaripura: Four dead – two injured | shivamogga, October 30: Four people died and one was injured in two separate road accidents in Shivamogga and Shikaripura taluks.
shikaripura news | ಶಿಕಾರಿಪುರ : ಜಮೀನಿನಲ್ಲಿ ಗಾಂಜಾ ಬೆಳೆ ಪತ್ತೆ ಹಚ್ಚಿದ ಪೊಲೀಸರು!
Shikaripura: Police discover marijuana crop in a farm!
ಶಿಕಾರಿಪುರ : ಜಮೀನಿನಲ್ಲಿ ಗಾಂಜಾ ಬೆಳೆ ಪತ್ತೆ ಹಚ್ಚಿದ ಪೊಲೀಸರು!
shikaripura | ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
Attack on Kotipura KSRTC Bus Conductor of Shikaripura Taluk – What is the reason?
ಶಿಕಾರಿಪುರ ತಾಲೂಕಿನ ಕೋಟಿಪುರ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
shikaripura | ಶಿಕಾರಿಪುರ | ದೇವಾಲಯಕ್ಕೆ ಹೊರಟವರು ಮಸಣಕ್ಕೆ..! : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!!
ಶಿಕಾರಿಪುರ : shikaripura – Those who went to the temple ended up in the cemetery: A young man and a young woman who were engaged to be married met a tragic end!
ದೇವಾಲಯಕ್ಕೆ ಹೊರಟವರು ಸ್ಮಶಾನಕ್ಕೆ : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!
