Holehonnuru | ಹೊಳೆಹೊನ್ನೂರು : ಯಡೇಹಳ್ಳಿ ಗ್ರಾಪಂ ಅಧ್ಯಕ್ಷೆ, ಉಪಾಧ್ಯಕ್ಷರ ಅವಿರೋಧ ಆಯ್ಕೆ
ಹೊಳೆಹೊನ್ನೂರು (holehonnuru), ಜು. 9: ಹೊಳೆಹೊನ್ನೂರು ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಕೆ. ಅನ್ನಪೂರ್ಣ ಹಾಗೂ ಉಪಾಧ್ಯಕ್ಷರಾಗಿ ಎನ್. ತಿಪ್ಪೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಭದ್ರಾವತಿಯ ಸಹಾಯಕ ಕೃಷಿ ನಿರ್ದೇಶಕ ದೇವೇಂದ್ರಪ್ಪ ಚುನಾವಣ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಮಾಜಿ ಅಧ್ಯಕ್ಷೆ ಹೆಚ್.ಎಂ.ಚಂದ್ರಕಲಾ, ಉಪಾಧ್ಯಕ್ಷ ಟಿ.ಮಂಜುನಾಥ್ ಪಲಾಗಟೆ, ಸದಸ್ಯರಾದ ಸಿ.ಶಿವಲಿಂಗಪ್ಪ, ಸಾವಿತ್ರಮ್ಮ, ಮಹಮದ್ ಅಲಿ, ಸಿ.ಪಿ.ಬಸವರಾಜಪ್ಪ, ಮೀನಾಕ್ಷಮ್ಮ,
ಸಿ.ವಿಜಯಲಕ್ಷ್ಮೀ, ಮೊಮ್ಮಮ್ಮ, ಪ್ರೇಮ, ಎಸ್.ಕೆ.ಟಿ.ಮಂಜುನಾಥ್, ಜಿ.ಮಂಜುನಾಥ, ರ್ಯಾಮ್ಕೋ ನಿರ್ದೇಶಕ ಎಂ.ಹಾಲೇಶಪ್ಪ, ಸುಬ್ರಮಣಿ, ಆರ್.ಚಂದ್ರು, ಜಗದೀಶ್, ಪಿಡಿಓ ಅರ್ಚನಾ ಸೇರಿದಂತೆ ಮೊದಲಾದವರಿದ್ದರು.
Holehonnur, July 9: K. Annapurna and N. Tippesh have been elected unopposed as the new president and vice-president of the Yadehalli Gram Panchayat near Holehonnur.
More Stories
bhadravati news | ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
Woman’s body found in Bhadra River in Bhadravati city!
ಭದ್ರಾವತಿ ನಗರದ ಭದ್ರಾ ನದಿಯಲ್ಲಿ ಮಹಿಳೆಯ ಶವ ಪತ್ತೆ!
bhadravati news | ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
Caste abuse, assault case : Bhadravati man sentenced to 4 years rigorous imprisonment!
ಜಾತಿ ನಿಂದನೆ, ಹಲ್ಲೆ ಪ್ರಕರಣ : ಭದ್ರಾವತಿ ವ್ಯಕ್ತಿಗೆ 4 ವರ್ಷ ಕಠಿಣ ಜೈಲು ಶಿಕ್ಷೆ!
bhadravati | ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ : ನಾಗರೀಕರ ಆತಂಕ!
‘Chaddi gang’ roaming in Bhadravati: Citizens worried!
ಭದ್ರಾವತಿಯಲ್ಲಿ ‘ಚಡ್ಡಿ ಗ್ಯಾಂಗ್’ ಓಡಾಟ : ನಾಗರೀಕರ ಆತಂಕ!
bhadravati | ಭದ್ರಾವತಿ : ಮನೆಯಲ್ಲಿ ಕಳ್ಳತನ – ಬೆಂಗಳೂರಿನ ಇಬ್ಬರು ಆರೋಪಿಗಳ ಬಂಧನ!
Theft at home in Bhadravati: Two accused from Bengaluru arrested!
ಭದ್ರಾವತಿಯಲ್ಲಿ ಮನೆಯಲ್ಲಿ ಕಳ್ಳತನ : ಬೆಂಗಳೂರಿನ ಇಬ್ಬರು ಆರೋಪಿಗಳ ಬಂಧನ!
cyber crime news | ಫೇಸ್’ಬುಕ್ ಜಾಹೀರಾತು ನಂಬಿ ಲಕ್ಷ ಲಕ್ಷ ರೂ. ಕಳೆದುಕೊಂಡ ಭದ್ರಾವತಿ ವ್ಯಕ್ತಿ!’
Bhadravati man lost lakhs of rupees by believing in Facebook ad!
ಫೇಸ್’ಬುಕ್ ಜಾಹೀರಾತು ನಂಬಿ ಲಕ್ಷ ಲಕ್ಷ ರೂ. ಕಳೆದುಕೊಂಡ ಭದ್ರಾವತಿ ವ್ಯಕ್ತಿ!’
bhadravati news | ಭದ್ರಾವತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಸಿದ ಭದ್ರಾ ನದಿ!
Bhadra river created flood threat in Bhadravati!
ಭದ್ರಾವತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಸಿದ ಭದ್ರಾ ನದಿ!
