sagara | ಸಾಗರ | ಕಚೇರಿಗೆ ನುಗ್ಗಿದ ಎಮ್ಮೆ, ಆಕಳುಗಳಿಗೆ ಮೇವು ತಿನ್ನಿಸಿದ ಅರಣ್ಯ ಇಲಾಖೆ ಅಧಿಕಾರಿಗಳು..!
ಸಾಗರ (sagara), ಜು. 28: ಅರಣ್ಯ ಪ್ರದೇಶಕ್ಕೆ ಎಮ್ಮೆ, ಆಕಳು ಮತ್ತೀತರ ಜಾನುವಾರುಗಳನ್ನು ಬಿಡಬಾರದು ಎಂದು ರಾಜ್ಯ ಅರಣ್ಯ ಇಲಾಖೆ ಸಚಿವರು ಇತ್ತೀಚೆಗೆ ಹೊರಡಿಸಿದ್ದ ಆದೇಶ ವಿರೋಧಿಸಿ, ಜು. 28 ರಂದು ಕರ್ನಾಟಕ ರಾಜ್ಯ ರೈತ ಸಂಘಟನೆಯು ಸಾಗರ ಪಟ್ಟಣದಲ್ಲಿ ವಿನೂತನ ಪ್ರತಿಭಟನೆ ನಡೆಸಿತು.
ಸಾಗರ ಪಟ್ಟಣದ ಅರಣ್ಯ ಇಲಾಖೆಯ ಡಿಎಫ್ಓ ಕಚೇರಿ ಎದುರು ಎಮ್ಮೆ, ಆಕಳುಗಳೊಂದಿಗೆ ಪ್ರತಿಭಟನೆ ನಡೆಸಲಾಯಿತು. ರೈತ ನಾಯಕ ದಿನೇಶ್ ಶಿರವಾಳ ನೇತೃತ್ವದಲ್ಲಿ ಜಾನುವಾರು ಪಾಲಕರು ಸರ್ಕಾರದ ಆದೇಶದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪ್ರತಿಭಟನಾಕಾರರು ಕರೆತಂದಿದ್ದ ಎಮ್ಮೆಗಳಿಗೆ ಮೇವು ತಿನ್ನಿಸಿ, ಅರಣ್ಯದಲ್ಲಿ ಜಾನುವಾರುಗಳ ಓಡಾಟಕ್ಕೆ ಅಡ್ಡಿವುಂಟು ಮಾಡುವುದಿಲ್ಲ ಎಂದು ಪ್ರತಿಭಟನಾಕಾರರಿಗೆ ಮನವರಿಕೆ ಮಾಡಿಕೊಟ್ಟರು. ತದನಂತರ ಜಾನುವಾರು ಪಾಲಕರು ಪ್ರತಿಭಟನೆ ಕೈಬಿಟ್ಟರು.
ಖಂಡನೆ : ಜಾನುವಾರುಗಳು ಅರಣ್ಯ ಪ್ರದೇಶದಲ್ಲಿ ಮೇಯುವುದರಿಂದ ಅರಣ್ಯದ ಬೆಳವಣಿಗೆಗೆ ಯಾವುದೇ ಅಡ್ಡಿಯಾಗುವುದಿಲ್ಲ. ಜಾನುವಾರುಗಳ ಸೆಗಣಿ, ಗಂಜಲದಿಂದ ಅರಣ್ಯದಲ್ಲಿ ಗಿಡ-ಮರಗಳ ಬೆಳವಣಿಗೆಗೆ ಸಾಕಷ್ಟು ಅನುಕೂಲವಾಗಲಿದೆ ಎಂಬುವುದನ್ನು ಆಡಳಿತಗಾರರು ತಿಳಿದುಕೊಳ್ಳಬೇಕಾಗಿದೆ.
ಆದರೆ ಜಾನುವಾರುಗಳು ಗಿಡ-ಮರಗಳನ್ನು ತಿಂದು ಹಾಕುತ್ತವೆ. ಅವುಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕೆಂಬ ಅರಣ್ಯ ಇಲಾಖೆ ಸಚಿವರ ಆದೇಶ ಅರ್ಥಹೀನ, ಮೂರ್ಖತನದಿಂದ ಕೂಡಿದ್ದಾಗಿದೆ ಎಂದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Sagar, July 28: Opposing the recent order issued by the State Forest Department Minister that buffaloes, cows and other livestock should not be allowed in the forest area, Ju. On 28th, the Karnataka State Farmers’ Association staged an innovative protest in Sagar town.
More Stories
shimoga news | ಶಿವಮೊಗ್ಗ : ಸಿನಿಮಾ ಕಲಾವಿದೆ, ವಕೀಲೆ ಪೂರ್ಣಿಮಾ ಪ್ರಸನ್ನರಿಗೆ ‘ಮಾನವ ರತ್ನ ಶ್ರೇಷ್ಠ’ ರಾಜ್ಯ ಪ್ರಶಸ್ತಿ ಗೌರವ
Shivamogga: Film artist and lawyer Purnima Prasanna honoured with ‘Manava Ratna Shrestha’ state award
ಶಿವಮೊಗ್ಗ : ಸಿನಿಮಾ ಕಲಾವಿದೆ, ವಕೀಲೆ ಪೂರ್ಣಿಮಾ ಪ್ರಸನ್ನರಿಗೆ ‘ಮಾನವ ರತ್ನ ಶ್ರೇಷ್ಠ’ ರಾಜ್ಯ ಪ್ರಶಸ್ತಿ ಗೌರವ
hosanagara news | ಶಿವಮೊಗ್ಗ | ಹೊಸನಗರ | ವಿದ್ಯುತ್ ಶಾಕ್ ನಿಂದ ಅಡಕೆ ತೋಟದಲ್ಲಿ ಕಾರ್ಮಿಕ ಸಾವು : ಮತ್ತೋರ್ವರಿಗೆ ಗಂಭೀರ ಗಾಯ!
Worker dies in a coconut plantation due to electric shock; another seriously injured!
ಶಿವಮೊಗ್ಗ | ಹೊಸನಗರ | ವಿದ್ಯುತ್ ಶಾಕ್ ನಿಂದ ಅಡಕೆ ತೋಟದಲ್ಲಿ ಕಾರ್ಮಿಕ ಸಾವು : ಮತ್ತೋರ್ವರಿಗೆ ಗಂಭೀರ ಗಾಯ!
railway news | ಪ್ರಮುಖ ರೈಲುಗಳ ಸಂಚಾರ ನಿಯಂತ್ರಣ : ಯಾವಾಗ? ಕಾರಣವೇನು?
Traffic control of important trains : When? What is the reason?
ಪ್ರಮುಖ ರೈಲುಗಳ ಸಂಚಾರ ನಿಯಂತ್ರಣ : ಯಾವಾಗ? ಕಾರಣವೇನು?
shimoga news | ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ
Shivamogga: Houses damaged due to cylinder explosion – MLA visits
ಶಿವಮೊಗ್ಗ : ಸಿಲಿಂಡರ್ ಸ್ಫೋಟದಿಂದ ಮನೆಗಳಿಗೆ ಹಾನಿ – ಶಾಸಕರ ಭೇಟಿ
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for December 26 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಡಿಸೆಂಬರ್ 26 ರ ತರಕಾರಿ ಬೆಲೆಗಳ ವಿವರ
shimoga | ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
Sulochanamma a resident of JPN Road Shimoga passed away
ಶಿವಮೊಗ್ಗದ ಜೆಪಿಎನ್ ರಸ್ತೆ ನಿವಾಸಿ ಸುಲೋಚನಮ್ಮ ವಿಧಿವಶ
