
sagara | ಸಾಗರ : ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ!
ಸಾಗರ (Sagara), ಆಗಸ್ಟ್ 17: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಹಲವರು ಗಾಯಗೊಂಡ ಘಟನೆ ಸಾಗರ ತಾಲೂಕಿನ ಚಿಪ್ಪಳ್ಳಿ ಸಮೀಪದ ಆದಿಶಕ್ತಿ ನಗರದಲ್ಲಿ ಆಗಸ್ಟ್ 16 ರಂದು ನಡೆದಿದೆ.
ವೆಂಕಟೇಶ್ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ. ವೆಂಕಟೇಶ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಕಿರಣ್ ಹಾಗೂ ಧರಣೇಶ್ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರಿಗೆ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶುಕ್ರವಾರವಷ್ಟೆ ವೆಂಕಟೇಶ್ ಅವರ ಮನೆಗೆ ಗ್ಯಾಸ್ ಸಿಲಿಂಡರ್ ಸರಬರಾಜು ಮಾಡಲಾಗಿತ್ತು. ಗ್ಯಾಸ್ ಸಿಲಿಂಡರ್ ನಲ್ಲಿ ಲೀಕೇಜ್ ಇದ್ದದ್ದೇ ಸ್ಪೋಟಕ್ಕೆ ಕಾರಣ ಎಂಬುದಾಗಿ ಹೇಳಲಾಗುತ್ತಿದೆ. ಇನ್ನಷ್ಟೆ ಹೆಚ್ಚಿನ ವಿವರಗಳು ತಿಳಿದು ಬರಬೇಕಾಗಿದೆ.
Sagara: Gas cylinder explosion at home! | Sagara, August 16: Several people were injured after a gas cylinder exploded in a house in Adishakti Nagar, Sagara town on August 16. The incident took place at the house of Venkatesh.
More Stories
sagara | ಸಾಗರದಲ್ಲಿ ಪೊಲೀಸರಿಂದ ಪಥ ಸಂಚಲನ!
Sagara city : police take out route march on august 26
ಸಾಗರದಲ್ಲಿ ಪೊಲೀಸರಿಂದ ಪಥ ಸಂಚಲನ!
ಸಾಗರ, ಶಿರಾಳಕೊಪ್ಪದಲ್ಲಿ ಶಾಂತಿ ಸಮಿತಿ ಸಭೆ : ಸೌಹಾರ್ದತೆಯಿಂದ ಹಬ್ಬ ಆಚರಣೆಗೆ ಎಸ್ಪಿ ಕರೆ
Peace Committee meeting in Sagar, Shiralakoppa: SP calls for celebrating festivals with harmony
ಸಾಗರ, ಶಿರಾಳಕೊಪ್ಪದಲ್ಲಿ ಶಾಂತಿ ಸಮಿತಿ ಶಾಂತಿ ಸಮಿತಿ ಸಭೆ : ಸೌಹಾರ್ದತೆಯಿಂದ ಹಬ್ಬ ಆಚರಣೆಗೆ ಎಸ್ಪಿ ಕರೆ
kargal | ಕಾರ್ಗಲ್ ಪಟ್ಟಣದಲ್ಲಿ ಪೊಲೀಸರ ಪಥ ಸಂಚಲನ!
Police parade in Kargal town!
ಕಾರ್ಗಲ್ ಪಟ್ಟಣದಲ್ಲಿ ಪೊಲೀಸರ ಪಥ ಸಂಚಲನ
sagara | ಸಾಗರ – ಭೀಕರ ರಸ್ತೆ ಅಪಘಾತ : ಓರ್ವರ ಸಾವು, 8 ಜನರಿಗೆ ಗಾಯ!
Sagara – Fatal road accident : One dead, 8 injured!
ಸಾಗರ – ಭೀಕರ ರಸ್ತೆ ಅಪಘಾತ : ಓರ್ವರ ಸಾವು, 8 ಜನರಿಗೆ ಗಾಯ!
sigandur bridge | ಸಿಗಂದೂರು ಸೇತುವೆ ಉದ್ಘಾಟಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
Union Minister Nitin Gadkari inaugurated Sigandur Bridge
ಸಿಗಂದೂರು ಸೇತುವೆ ಉದ್ಘಾಟಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ
shimoga | sagara | ಸಾಗರ : ಆತ್ಮಹ**ತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ..!
shimoga | sagara | ಸಾಗರ : ಆತ್ಮಹ**ತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ..!
shimoga | sagara | Sagara: 9th grade student commits suicide..!