sagara | ಸಾಗರದಲ್ಲಿ ಪೊಲೀಸರಿಂದ ಪಥ ಸಂಚಲನ!
ಸಾಗರ (sagara), ಆಗಸ್ಟ್ 26: ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ, ಆಗಸ್ಟ್ 26 ರಂದು ಸಾಗರ ನಗರದಲ್ಲಿ ವಿವಿಧ ಪಡೆಗಳ ಪೊಲೀಸರು ಪಥ ಸಂಚಲನ ನಡೆಸಿದರು.
ವಿಶೇಷ ಕಾರ್ಯಪಡೆ, ಕ್ಷಿಪ್ರ ಕಾರ್ಯಪಡೆ ಹಾಗೂ ಸ್ಥಳೀಯ ಠಾಣೆಗಳ ಪೊಲೀಸರು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು ಎಂದು ಜಿಲ್ಲಾ ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಗರದ ಎಸ್ ಎನ್ ನಗರದಿಂದ ಪ್ರಾರಂಭವಾದ ಪಥ ಸಂಚಲನವು ಆವಿನಹಳ್ಳಿ ರಸ್ತೆ, ಮಹಾಲಕ್ಷ್ಮಿ ರೈಸ್ ಮಿಲ್, ಜನ್ನತ್ ನಗರ ಕಬರಸ್ಥಾನ, ಉಪ್ಪಾರ ಕೇರಿ ಸರ್ಕಲ್, ನೆಹರು ನಗರ ಅರಳಿ ಕಟ್ಟೆ,
ಫಿಶ್ ಮಾರ್ಕೆಟ್, ಆಜಾದ್ ಮಸೀದಿ, ಅಶೋಕ ರಸ್ತೆ, ಸಾಗರ್ ಸರ್ಕಲ್, ಮಾರಿಗುಡಿ, ಐತಪ್ಪ ಸರ್ಕಲ್ ಮೂಲಕ ಗಣಪತಿ ಕೆರೆ ಜಾಮಿಯಾ ಮಸೀದಿಯ ಹತ್ತಿರ ಅಂತ್ಯಗೊಂಡಿತು.
ಪಥ ಸಂಚಲನದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಸ್ ರಮೇಶ್ ಕುಮಾರ್, ಬೆನಕ ಪ್ರಸಾದ್ ಸೇರಿದಂತೆ ಎಸ್ಎಫ್, ಆರ್’ಎಎಫ್ ತುಕಡಿಗಳು, ಸಾಗರ ನಗರ, ಗ್ರಾಮಾಂತರ, ಕಾರ್ಗಲ್ ಪೊಲೀಸ್ ಠಾಣೆಗಳ ಅಧಿಕಾರಿ – ಸಿಬ್ಬಂದಿಗಳು ಭಾಗಿಯಾಗಿದ್ದರು.
Sagar, August 26: In the wake of the Gauri Ganesh and Eid Milad festivals, police from various forces conducted a parade in Sagar city on August 26. The district police department said in a statement issued on August 26 that police from the Special Task Force, Rapid Action Force and local police stations participated in the procession.
More Stories
sagara accident news | ಸಾಗರ : ಸರ್ಕಾರಿ ಬಸ್ – ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿ!
Sagara: Head-on collision between government bus and school bus!
ಸಾಗರ : ಸರ್ಕಾರಿ ಬಸ್ – ಶಾಲಾ ಬಸ್ ನಡುವೆ ಮುಖಾಮುಖಿ ಡಿಕ್ಕಿ!
sagara accident news | ಸಾಗರ : ದೇವಾಲಯಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ – 18 ಜನರಿಗೆ ಗಾಯ!
Sagara: Tourist bus heading to temple overturns – 18 injured!
ಸಾಗರ : ದೇವಾಲಯಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ – 18 ಜನರಿಗೆ ಗಾಯ!
sagara news | ಸಾಗರ | ಸಿಗಂದೂರು ರಸ್ತೆಯಲ್ಲಿ ಟೆಂಪೋ ಟ್ರಾವೆಲರ್ ಪಲ್ಟಿ : 14 ಜನರಿಗೆ ಗಾಯ – ಆಸ್ಪತ್ರೆಗೆ ದಾಖಲು!
Tempo Traveler overturns on Sigandur Road : 14 people injured – admitted to hospital!
ಸಿಗಂದೂರು ರಸ್ತೆಯಲ್ಲಿ ಟೆಂಪೋ ಟ್ರಾವೆಲರ್ ಪಲ್ಟಿ : 14 ಜನರಿಗೆ ಗಾಯ – ಆಸ್ಪತ್ರೆಗೆ ದಾಖಲು!
sagara accident news | ಸಾಗರ | ಮೋರಿ ಕಟ್ಟೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ : ಹಲವರಿಗೆ ಗಾಯ!
Private bus crashes into culvert: Several injured!
ಸಾಗರ – ಮೋರಿ ಕಟ್ಟೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ : ಹಲವರಿಗೆ ಗಾಯ!
ಸಾಗರ, ಶಿರಾಳಕೊಪ್ಪದಲ್ಲಿ ಶಾಂತಿ ಸಮಿತಿ ಸಭೆ : ಸೌಹಾರ್ದತೆಯಿಂದ ಹಬ್ಬ ಆಚರಣೆಗೆ ಎಸ್ಪಿ ಕರೆ
Peace Committee meeting in Sagar, Shiralakoppa: SP calls for celebrating festivals with harmony
ಸಾಗರ, ಶಿರಾಳಕೊಪ್ಪದಲ್ಲಿ ಶಾಂತಿ ಸಮಿತಿ ಶಾಂತಿ ಸಮಿತಿ ಸಭೆ : ಸೌಹಾರ್ದತೆಯಿಂದ ಹಬ್ಬ ಆಚರಣೆಗೆ ಎಸ್ಪಿ ಕರೆ
kargal | ಕಾರ್ಗಲ್ ಪಟ್ಟಣದಲ್ಲಿ ಪೊಲೀಸರ ಪಥ ಸಂಚಲನ!
Police parade in Kargal town!
ಕಾರ್ಗಲ್ ಪಟ್ಟಣದಲ್ಲಿ ಪೊಲೀಸರ ಪಥ ಸಂಚಲನ
