ಕಾಂಗ್ರೆಸ್’ಗೆ ಗುಡ್ ಬೈ ; ಜೆಡಿಎಸ್ ಗೆ ಜೈ ಎಂದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್!
ಬೆಂಗಳೂರು/ಶಿವಮೊಗ್ಗ, ಎ. 21: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಅವರು, ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಶುಕ್ರವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಕೆ.ಬಿ.ಪ್ರಸನ್ನಕುಮಾರ್ ವಿಧ್ಯುಕ್ತವಾಗಿ ಜೆಡಿಎಸ್ ಗೆ ಪಾದರ್ಪಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಆಯನೂರು ಮಂಜುನಾಥ್, ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.
ಮುನಿಸು: ಕೆ.ಬಿ.ಪ್ರಸನ್ನಕುಮಾರ್ ಅವರು ಶಿವಮೊಗ್ಗ ನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದ ಕಾರಣದಿಂದ ಮುನಿಸಿಕೊಂಡಿದ್ದರು. ಜೆಡಿಎಸ್ ನಿಂದ ಕಣಕ್ಕಿಳಿಯುವ ಕಸರತ್ತು ಕೂಡ ನಡೆಸಿದ್ದರು. ಆದರೆ ಬಿಜೆಪಿ ತೊರೆದಿದ್ದ ಆಯನೂರು ಮಂಜುನಾಥ್, ಜೆಡಿಎಸ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
ಈ ನಡುವೆ ಮಾಜಿ ಶಾಸಕರ ಮನವೊಲಿಕೆಗೆ ಕಾಂಗ್ರೆಸ್ ಮುಖಂಡರು ಯತ್ನಿಸಿದ್ದರು. ಕಾಂಗ್ರೆಸ್ ನಲ್ಲಿಯೇ ಅವರು ಉಳಿಯುತ್ತಾರೆ ಎಂದ ಆ ಪಕ್ಷದ ಮುಖಂಡರು ಹೇಳಿದ್ದರು. ಇದೀಗ ದಿಢೀರ್ ಆಗಿ ಅವರು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.
More Stories
children’s day | ಮಕ್ಕಳ ದಿನಾಚರಣೆ ನಿಮಿತ್ತ ವಿಶೇಷ ಲೇಖನ | ‘ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಜವಾಬ್ದಾರಿ…’
children’s day | Special article on Children’s Day “Protection of children’s rights is society’s responsibility…”
ಮಕ್ಕಳ ದಿನಾಚರಣೆ ನಿಮಿತ್ತ ವಿಶೇಷ ಲೇಖನ | ‘ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಜವಾಬ್ದಾರಿ…’
Author: Tajuddin Khan – President – Child Welfare Committee – Shivamogga
ಲೇಖಕರು : ತಾಜುದ್ದೀನ್ ಖಾನ್ – ಅಧ್ಯಕ್ಷರು – ಮಕ್ಕಳ ಕಲ್ಯಾಣ ಸಮಿತಿ – ಶಿವಮೊಗ್ಗ
shimoga | job news | ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆಯರು – ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
Applications are invited for the post of Anganwadi workers and helpers in various places in Shivamogga district.
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಂಗನವಾಡಿ ಕಾರ್ಯಕರ್ತೆಯರು – ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 14 ರ ತರಕಾರಿ ಬೆಲೆಗಳ ವಿವರ
shimoga APMC vegetable prices | Details of vegetable prices for November 14 in shimoga APMC wholesale market
shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ನವೆಂಬರ್ 14 ರ ತರಕಾರಿ ಬೆಲೆಗಳ ವಿವರ
Thirthahalli news | ತೀರ್ಥಹಳ್ಳಿಯ ಕೀಗಡಿ ಗ್ರಾಮದ ಯುವಕ ನಾಪತ್ತೆ!
A young man from Keegadi village in Thirthahalli has gone missing!
ತೀರ್ಥಹಳ್ಳಿಯ ಕೀಗಡಿ ಗ್ರಾಮದ ಯುವಕ ನಾಪತ್ತೆ!
thirthahalli news | ತೀರ್ಥಹಳ್ಳಿಯ ಹೆಗಲತ್ತಿ ಗ್ರಾಮದ ಯುವತಿ ಕಣ್ಮರೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
thirthahalli news | Young woman from Hegalathi village in Thirthahalli goes missing – Police appeal for help in finding her
ತೀರ್ಥಹಳ್ಳಿಯ ಹೆಗಲತ್ತಿ ಗ್ರಾಮದ ಯುವತಿ ಕಣ್ಮರೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ
shimoga | drinking water | ಶಿವಮೊಗ್ಗ : ನವೆಂಬರ್ 14 – 15 ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ!
Shivamogga: Disruption in drinking water supply on November 14th – 15th!
ಶಿವಮೊಗ್ಗ : ನವೆಂಬರ್ 14 – 15 ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ!
