shimoga news | ಶಿವಮೊಗ್ಗ : ಹಾಸ್ಟೆಲ್ ಕೊಠಡಿಯಲ್ಲಿಯೇ ಆ*ತ್ಮಹ*ತ್ಯೆಗೆ ಶರಣಾದ ಮೆಡಿಕಲ್ ಕಾಲೇಜ್ ವಿದ್ಯಾರ್ಥಿ!
ಶಿವಮೊಗ್ಗ (shivamogga), ಜನವರಿ 7: ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆ*ತ್ಮಹ*ತ್ಯೆಗೆ ಶರಣಾದ ಘಟನೆ, ಜನವರಿ 7 ರಂದು ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜ್ (ಸಿಮ್ಸ್) ಹಾಸ್ಟೆಲ್ ಕೊಠಡಿಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಮಧುಗಿರಿ ಮೂಲದ ಸಂದೀಪ್ ರಾಜ್ (28) ಆ*ತ್ಮಹ*ತ್ಯೆಗೆ ಶರಣಾದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಇವರು ಮೆಡಿಕಲ್ ಕಾಲೇಜ್ ನಲ್ಲಿ ಎಂಡಿ ರೇಡಿಯಾಲಜಿ ಅಭ್ಯಾಸ ಮಾಡುತ್ತಿದ್ದರು.
ಕಾಲೇಜ್ ನ ಭದ್ರಾ ವಸತಿ ಗೃಹದ 3 ನೇ ಮಹಡಿ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್ ನೋಟ್ ವೊಂದನ್ನು ಬರೆದಿಟ್ಟಿದ್ದಾರೆ. ಸಂಜೆ ಘಟನೆ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.
ಸಂದೀಪ್ ರಾಜ್ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಮಾನಸಿಕ ಸಮಸ್ಯೆಯಿಂದ ಅವರು ಬಳಲುತ್ತಿದ್ದು, ಚಿಕಿತ್ಸೆ ಕೂಡ ಪಡೆದುಕೊಂಡಿದ್ದರು ಎನ್ನಲಾಗಿದೆ. ಅವರ ಆತ್ಮಹತ್ಯೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ದೊಡ್ಡಪೇಟೆ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲಿಸಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.
Shivamogga, January 7: A medical student committed suicide by hanging himself in his hostel room at the Government Medical College (SMC) in Shivamogga on January 7.
Next post
shimoga train news | ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ
More Stories
shimoga news | ಶಿವಮೊಗ್ಗ : ಜನವರಿ 10 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
Shivamogga: Power outages in various places on January 10th!
ಶಿವಮೊಗ್ಗ : ಜನವರಿ 10 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ!
shimoga news | ಶಿವಮೊಗ್ಗ : ಪೊಲೀಸ್ ಠಾಣೆಯಲ್ಲಿಯೇ ಆ*ತ್ಮಹ*ತ್ಯೆಗೆ ಶರಣಾದ ಹೆಡ್ ಕಾನ್ಸ್’ಟೇಬಲ್!
Shimoga: Head Constable commits suicide inside the police station
ಶಿವಮೊಗ್ಗ : ಪೊಲೀಸ್ ಠಾಣೆಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್’ಟೇಬಲ್!
shimoga train news | ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ
Special trains to run between Yeshwantpur and Talaguppa on the occasion of Sankranti festival
ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ – ತಾಳಗುಪ್ಪ ನಡುವೆ ವಿಶೇಷ ರೈಲುಗಳ ಸಂಚಾರ
shimoga news | ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಯತ್ತ ಹರಿಯುವುದೆ ನೂತನ ಡಿಸಿ ಚಿತ್ತ?
Will the new DC’s focus be on revising the Shivamogga Corporation’s jurisdiction?
ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಯತ್ತ ಹರಿಯುವುದೆ ನೂತನ ಡಿಸಿ ಗಮನ?
bhadravati news | ಭದ್ರಾವತಿ : ಚಾಕು ತೋರಿಸಿ ಮಾಂಗಲ್ಯ ಸರ ಅಪಹರಿಸಿದ್ದವ ಅರೆಸ್ಟ್!
Bhadravati: Man who snatched mangalsutra at knifepoint arrested!
ಭದ್ರಾವತಿ : ಚಾಕು ತೋರಿಸಿ ಮಾಂಗಲ್ಯ ಸರ ಅಪಹರಿಸಿದ್ದವ ಅರೆಸ್ಟ್!
shimoga news | ಶಿವಮೊಗ್ಗ ನಗರದ ವಿವಿಧೆಡೆ ಜನವರಿ 07 – 08 ರಂದು ಕುಡಿಯುವ ನೀರು ಪೂರೈಕೆ ವ್ಯತ್ಯಯ!
Drinking water supply disruptions in various parts of Shivamogga city on January 07-08!
ಶಿವಮೊಗ್ಗ ನಗರದ ವಿವಿಧೆಡೆ ಜನವರಿ 07 – 08 ರಂದು ಕುಡಿಯುವ ನೀರು ಪೂರೈಕೆ ವ್ಯತ್ಯಯ!
