
ಶಿಕಾರಿಪುರ – ‘ಮನೆ ಮೇಲೆ ಕಲ್ಲುತೂರಾಟ ನಡೆದಾಗ ಕಣ್ಣೀರು ಹಾಕಿದ್ದೆವೆ’ : ಸಂಸದ ಬಿ.ವೈ.ರಾಘವೇಂದ್ರ
ಶಿಕಾರಿಪುರ, ಮೇ 2: ಶಿಕಾರಿಪುರದ ಮನೆ ಮೇಲೆ ಕಲ್ಲು ತೂರಾಟ ನಡೆದಾಗ ಕುಟುಂಬದವರು ಕಣ್ಣೀರು ಹಾಕಿದ್ದೆವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಬೆಂಡೆಕಟ್ಟೆ ತಾಂಡಾ, ಬಳೂರು, ಗುಳೇದಾಹಳ್ಳಿ ತಾಂಡಾಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ವೇಳೆ ಅವರು ಮಾತನಾಡಿದರು.
ನಾನು ಏನಾದರೂ ತಪ್ಪು ಮಾತಾಡಿದರೆ ನನ್ನ ಮನೆತನ ಹಾಳಾಗಲಿ. ದೇವಾಲಯದ ಮುಂದೆ ನಿಂತುಕೊಂಡು ಮಾತಾಡುತ್ತಿದ್ದೆನೆ. ಸೇವೆ ಮಾಡಿದ ಮನೆತನಕ್ಕೆ ಕಲ್ಲು ಹೊಡೆಸುವ ಕೆಲಸವನ್ನು ವಿರೋಧಿಗಳು ಮಾಡಿದ್ದಾರೆ ಎಂದು ಹೇಳಿದರು.
ಮೀಸಲಾತಿ ಕುರಿತಂತೆ ಅಪಪ್ರಚಾರ ಮಾಡಲಾಗುತ್ತಿದೆ. ಯುವಕರಿಗೆ ತಪ್ಪು ತಿಳಿವಳಿಕೆ ಮೂಡಿಸುವ ಕಾರ್ಯ ನಡೆಸಲಾಗಿದೆ. ಸರ್ಕಾರ ಯಾರಿಗೂ ಅನ್ಯಾಯ ಮಾಡಿಲ್ಲ ಎಂಬುವುದನ್ನು ಅರಿತುಕೊಳ್ಳಬೇಕು ಎಂದು ಮನವಿ ಮಾಡಿದರು.
More Stories
shikaripura | ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
Attack on Kotipura KSRTC Bus Conductor of Shikaripura Taluk – What is the reason?
ಶಿಕಾರಿಪುರ ತಾಲೂಕಿನ ಕೋಟಿಪುರ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
shikaripura | ಶಿಕಾರಿಪುರ | ದೇವಾಲಯಕ್ಕೆ ಹೊರಟವರು ಮಸಣಕ್ಕೆ..! : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!!
ಶಿಕಾರಿಪುರ : shikaripura – Those who went to the temple ended up in the cemetery: A young man and a young woman who were engaged to be married met a tragic end!
ದೇವಾಲಯಕ್ಕೆ ಹೊರಟವರು ಸ್ಮಶಾನಕ್ಕೆ : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!
shiralkoppa news | ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿಯ ನಿಗೂಢ ಕಣ್ಮರೆ!
Mysterious disappearance of a fishmonger in Shiralakoppa Shikaripura taluk!
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿಯ ನಿಗೂಢ ಕಣ್ಮರೆ!
shikaripura | ಕಳ್ಳತನ ಪ್ರಕರಣ : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ – ಓರ್ವ ಅರೆಸ್ಟ್!
Theft case: Gold ornaments worth lakhs of rupees seized – one arrested!
ಕಳ್ಳತನ ಪ್ರಕರಣ : ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶ – ಓರ್ವ ಅರೆಸ್ಟ್!
shiralkoppa | ಶಿರಾಳಕೊಪ್ಪ : ಮೆಕ್ಕೆಜೋಳ ಕಳವು ಮಾಡಿದ್ದ ಆರೋಪಿಗಳ ಬಂಧನ!
Shiralakoppa: Maize theft accused arrested!
ಶಿರಾಳಕೊಪ್ಪ : ಮೆಕ್ಕೆಜೋಳ ಕಳವು ಮಾಡಿದ್ದ ಆರೋಪಿಗಳ ಬಂಧನ!
shikaripura | ಶಿಕಾರಿಪುರ : 10 ಸಾವಿರ ರೂ. ಲಂಚ ಪಡೆಯುವ ವೇಳೆ ಸರ್ಕಾರಿ ಆಸ್ಪತ್ರೆ ವೈದ್ಯ ಲೋಕಾಯುಕ್ತ ಬಲೆಗೆ!
Shikaripura : Government hospital doctor caught in Lokayukta trap while accepting bribe of Rs10 thousand!
shikaripura | ಶಿಕಾರಿಪುರ : 10 ಸಾವಿರ ರೂ. ಲಂಚ ಪಡೆಯುವ ವೇಳೆ ಸರ್ಕಾರಿ ಆಸ್ಪತ್ರೆ ವೈದ್ಯ ಲೋಕಾಯುಕ್ತ ಬಲೆಗೆ!