
ಎಸ್ಎಸ್ಎಲ್ಸಿ ರಿಸಲ್ಟ್ : 625 ಕ್ಕೆ 625 ಅಂಕ ಗಳಿಸಿದ ನಾಲ್ವರು ವಿದ್ಯಾರ್ಥಿಗಳು!
ಬೆಂಗಳೂರು, ಮೇ 8: 2022-23 ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಪ್ರಸ್ತುತ ವರ್ಷ ಶೇ. 83.89 ರಷ್ಟು ಫಲಿತಾಂಶ ಬಂದಿದೆ. ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಶೇ. 83.89 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದು, ಶೇ. 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ 8,35,102 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 7,00,619 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ನಾಲ್ವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಭೂಮಿಕಾ ಪೈ, ವಿಜಯಪುರ ಜಿಲ್ಲೆಯ ಭೀಮನಗೌಡ ಪಾಟೀಲ್, ಬೆಳಗಾವಿ ಜಿಲ್ಲೆಯ ಅನುಪಮಾ ಶ್ರೀಶೈಲ್ ಹಿರೆಹೊಳಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಯಶಸ್ ಗೌಡ ಈ ಸಾಧನೆ ಮಾಡಿದವರಾಗಿದ್ದಾರೆ.
ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಮಂಡ್ಯ 2 ನೇ ಸ್ಥಾನ, ಹಾಸನ 3 ನೇ ಸ್ಥಾನ ಪಡೆದುಕೊಂಡಿದೆ. ಯಾದಗಿರಿ ಜಿಲ್ಲೆಯು ಕೊನೆ ಸ್ಥಾನ ಪಡೆದುಕೊಂಡಿದೆ. ಶಿವಮೊಗ್ಗ 29 ನೇ ಸ್ಥಾನದಲ್ಲಿದೆ.
More Stories
bengaluru news | ಗ್ರೇಟರ್ ಬೆಂಗಳೂರು : 5 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 368 ವಾರ್ಡ್ ರಚನೆ!
Greater Bengaluru: A total of 368 wards have been formed under the jurisdiction of 5 municipal corporations!ಗ್ರೇಟರ್ ಬೆಂಗಳೂರ : 5 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 368 ವಾರ್ಡ್ ರಚನೆ!
bengaluru | ಬೆಂಗಳೂರು | ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ : ಸೌಜನ್ಯ ತಾಯಿ ನಿರ್ಧರಿಸಬೇಕು – ಸಿಎಂ ಹೇಳಿಕೆ
Appeal to Supreme Court: Saujanya’s mother should decide – CM’s statement
ಬೆಂಗಳೂರು | ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ : ಸೌಜನ್ಯ ತಾಯಿ ನಿರ್ಧರಿಸಬೇಕು – ಸಿಎಂ ಹೇಳಿಕೆ
bengaluru news | ಬೆಂಗಳೂರು | ಆಗಸ್ಟ್ 31 ರಿಂದ ನೋಂದಣಿ – ಮುದ್ರಾಂಕ ಶುಲ್ಕ ಏರಿಕೆ : ಆಯುಕ್ತ ಮುಲ್ಲೈ ಮುಗಿಲನ್ ಹೇಳಿದ್ದೇನು?
Registration – Stamp duty hike from August 31st: What did Commissioner Mullai Mugilan say?
ಬೆಂಗಳೂರು | ಆಗಸ್ಟ್ 31 ರಿಂದ ನೋಂದಣಿ – ಮುದ್ರಾಂಕ ಶುಲ್ಕ ಏರಿಕೆ : ಆಯುಕ್ತ ಮುಲ್ಲೈ ಮುಗಿಲನ್ ಹೇಳಿದ್ದೇನು?
bengaluru | ‘ಪೊಲೀಸರಿಗೆ ಸಾಮಾಜಿಕ ಬದ್ಧತೆಯಿರಬೇಕು’ : ಸಿಎಂ ಸಿದ್ದರಾಮಯ್ಯ
Peace can be established in society through social commitment of the police: CM Siddaramaiah
‘ಪೊಲೀಸರಿಗೆ ಸಾಮಾಜಿಕ ಬದ್ಧತೆಯಿರಬೇಕು’ : ಸಿಎಂ ಸಿದ್ದರಾಮಯ್ಯ
prajwal revanna | ಪ್ರಜ್ವಲ್ ರೇವಣ್ಣ ಅಪರಾಧಿ – ಯಾವಾಗ ಪ್ರಕಟವಾಗಲಿದೆ ಶಿಕ್ಷೆ?
Prajwal Revanna found guilty – when will the sentence be announced?
ಪ್ರಜ್ವಲ್ ರೇವಣ್ಣ ಅಪರಾಧಿ – ಯಾವಾಗ ಪ್ರಕಟವಾಗಲಿದೆ ಶಿಕ್ಷೆ?
ಬೆಂಗಳೂರು : ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ!
Bengaluru: Many important decisions were made in the cabinet meeting
ಬೆಂಗಳೂರು : ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ!