
ಮಲೆನಾಡಿನಲ್ಲಿ ವರ್ಷಧಾರೆಯ ಸಿಂಚನ..!
ಶಿವಮೊಗ್ಗ, ಜೂ. 11: ಕಳೆದ ಗುರುವಾರ ಕೇರಳ ರಾಜ್ಯಕ್ಕೆ ಕಾಲಿಟ್ಟಿದ್ದ ಮುಂಗಾರು ಮಳೆ, ಶನಿವಾರ ಕರ್ನಾಟಕ ರಾಜ್ಯ ಪ್ರವೇಶಿಸಿದೆ. ಮುಂದಿನ ಕೆಲ ದಿನಗಳಲ್ಲಿ ರಾಜ್ಯದ ಇತರೆಡೆಯೂ ಮುಂಗಾರು ಮಳೆಯ ಸಿಂಚನವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಈ ನಡುವೆ ಭಾನುವಾರ ಬೆಳಿಗ್ಗೆಯಿಂದ ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆಯಾಗಲಾರಂಭಿಸಿದೆ. ಮೋಡ ಕವಿದ ವಾತಾವರಣ ನೆಲೆಸಿದೆ. ತಾಪಮಾನದ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ.
ಜಿಲ್ಲೆಯ ಹಲವೆಡೆ ಭಾನುವಾರ ಸಾಧಾರಣ ಮಳೆಯಾಗಿದೆ. ಮುಂದಿನ ದಿನಗಳಲ್ಲಿ ಮಳೆ ಚುರುಕುಗೊಳ್ಳುವ ಸಾಧ್ಯತೆಗಳಿವೆ. ಜೂನ್ ಪ್ರಾರಂಭದಲ್ಲಿ ಮಳೆ ಕಣ್ಮರೆಯಾಗಿದ್ದರಿಂದ ಕೃಷಿ ಚಟುವಟಿಕೆ ಮೇಲೆ ಪರಿಣಾಮ ಬೀರಿತ್ತು. ಹಲವೆಡೆ ಕುಡಿಯುವ ನೀರಿಗೂ ಹಾಹಾಕಾರ ತಲೆದೋರಿತ್ತು.
ಇದೀಗ ಕ್ರಮೇಣ ಮಳೆಯಾಗಲಾರಂಭಿಸಿರುವುದು ನಾಗರೀಕರಲ್ಲಿ ನಿಟ್ಟುಸಿರ ಭಾವ ಮೂಡಿಸಿದೆ. ಜೊತೆಗೆ ಬೇಸಿಗೆ ಬಿಸಿಲಿಗೆ ಕಾದ ಕಾವಲಿಯಂತಾಗಿದ್ದ ಇಳೆಯು ತಂಪಾಗಲಾರಂಭಿಸಿದೆ.
More Stories
shimoga | power cut news | ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!
Shivamogga: There will be no electricity in these areas on October 15th!
ಶಿವಮೊಗ್ಗ : ಅಕ್ಟೋಬರ್ 15 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ!
shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!
shimoga | lokayukta raid | ಶಿವಮೊಗ್ಗ : ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!
Shivamogga: Lokayukta police raid officer’s house!
shimoga news | ಶಿವಮೊಗ್ಗ : ಕೆರೆಗಳಿಗೆ ತುಂಗಾ ನದಿ ನೀರು – ಬಸವನಗಂಗೂರು ಗ್ರಾಮಸ್ಥರ ಆಗ್ರಹವೇನು?
Shivamogga: Tunga River water for lakes – what is the demand of Basavanagangur villagers?
ಶಿವಮೊಗ್ಗ : ಕೆರೆಗಳಿಗೆ ತುಂಗಾ ನದಿ ನೀರು – ಬಸವನಗಂಗೂರು ಗ್ರಾಮಸ್ಥರ ಆಗ್ರಹವೇನು?
shimoga | power cut | ಶಿವಮೊಗ್ಗ : ಅಕ್ಟೋಬರ್ 14 ರಂದು 50 ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ!
Shivamogga: Power outage in more than 50 areas on October 14!
ಶಿವಮೊಗ್ಗ : ಅಕ್ಟೋಬರ್ 14 ರಂದು 50 ಕ್ಕೂ ಅಧಿಕ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ!
shimoga news | ಶಿವಮೊಗ್ಗ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷದ ವಿಜಯ ದಶಮಿ ಉತ್ಸವ
shimoga news | Shivamogga: Vijaya Dashami festival to mark the centenary of the Rashtriya Swayamsevak Sangh
ಶಿವಮೊಗ್ಗ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷದ ವಿಜಯ ದಶಮಿ ಉತ್ಸವ
shimoga BREAKING NEWS | ಶಿವಮೊಗ್ಗ : ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆಗೆ ಶರಣು!
Shivamogga : A young man committed suicide by falling from a building under construction!
ಶಿವಮೊಗ್ಗ : ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು ಯುವಕ ಆತ್ಮಹತ್ಯೆಗೆ ಶರಣು!