ಜೆಡಿಎಸ್ ಸರ್ಕಾರ ಉರುಳಿದ್ದಕ್ಕೆ ಬೇರೆಯವರ ಮೇಲೆ ಆರೋಪ ನಿರರ್ಥಕ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಅ. 23 : ತಮ್ಮ ಹಿಂದಿನ ಸರ್ಕಾರವನ್ನು ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ , ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ ಎಂದು ತಿಳಿಸಿದರು.
ಅವರು ಇಂದು ಕಿತ್ತೂರು ರಾಣಿ ಚೆನ್ನಮ್ಮನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರಿಗೆ ಮಾತನಾಡಿದರು.
ನಾಳೆ ನಡೆಯಲಿರುವ ಚಾಮುಂಡೇಶ್ವರಿ ದೇವಿ ಮೆರವಣಿಗೆ, ನಂದಿಕಂಬದ ಪೂಜೆ, ಪಂಜಿನ ಮೆರವಣಿಗೆ ಸೇರಿದಂತೆ ದಸರಾ ಮಹೋತ್ಸವದಲ್ಲಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಭಾಗವಹಿಸಲಿದ್ದೇನೆ ಎಂದರು.
ಮುಖ್ಯಮಂತ್ರಿಯವರು ವಿಶ್ವಕಪ್ ಕ್ರಿಕೆಟ್ ವೀಕ್ಷಿಸಲು ತೆರಳಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕ್ರಿಕೆಟ್ ಕ್ರೀಡೆಯನ್ನು ಬೆಂಬಲಿಸಲು ತೆರಳಲಾಗಿತ್ತು. ಅವರು ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ದ ಕಾರಣವನ್ನು ಮೊದಲು ತಿಳಿಸಲಿ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ವಸತಿಗೃಹವನ್ನು ಹಿಂದಿರುಗಿಸಿಲ್ಲ ಎಂಬ ಅವರ ಟೀಕೆಗೆ ಉತ್ತರಿಸುತ್ತಾ, ಯಡಿಯೂರಪ್ಪನವರೂ ಕಾವೇರಿಯಲ್ಲಿ ಕಡೆಯತನಕ ವಾಸವಿದ್ದರು. ಜಾರ್ಜ್ ಅವರಿಗೆ ಹಂಚಿಕೆಯಾಗಿದ್ದ ವಸತಿಗೃಹದಲ್ಲಿ ನಾನು ವಾಸವಿದ್ದೆ. ನಾನು ವಾಸವಿದ್ದ ವಸತಿಗೃಹ ಮೀಸಲಾದ ವಸತಿಗೃಹವಲ್ಲ. ಅದರಲ್ಲಿ ಯಾರು ಬೇಕಾದರೂ ವಾಸವಿರಬಹುದು ಎಂದರು.
More Stories
shimoga news | ಶಿವಮೊಗ್ಗ ನಗರದಲ್ಲಿ ಹೆಚ್ಚಿದ ಚಳಿ, ಶೀತ ಗಾಳಿಯ ತೀವ್ರತೆ!
Increased cold – intense cold winds in Shivamogga city!
ಶಿವಮೊಗ್ಗ ನಗರದಲ್ಲಿ ಹೆಚ್ಚಿದ ಚಳಿ – ಶೀತ ಗಾಳಿಯ ತೀವ್ರತೆ!
shimoga news | ಶಿವಮೊಗ್ಗದ ಸೆಕ್ರೇಡ್ ಹಾರ್ಟ್ ಪ್ರೌಢಶಾಲೆ ಹಳೇಯ ವಿದ್ಯಾರ್ಥಿಗಳ ಸಂಘದಿಂದ ಹೃದಯಾಂಜಲಿ ಕಾರ್ಯಕ್ರಮ
Heartfelt tribute program by the Sacred Heart High School Alumni Association, Shivamogga
ಶಿವಮೊಗ್ಗದ ಸೆಕ್ರೇಡ್ ಹಾರ್ಟ್ ಪ್ರೌಢಶಾಲೆ ಹಳೇಯ ವಿದ್ಯಾರ್ಥಿಗಳ ಸಂಘದಿಂದ ಹೃದಯಾಂಜಲಿ ಕಾರ್ಯಕ್ರಮ
shimoga news | ಶಿವಮೊಗ್ಗ : ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸಲು ಜಲ ಮಂಡಳಿ ಎಂಜಿನಿಯರ್’ಗೆ ಮನವಿ
Shivamogga: Request to the Water Board Engineer to supply drinking water to the areas around Press Colony
ಶಿವಮೊಗ್ಗ : ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸಲು ಜಲ ಮಂಡಳಿ ಎಂಜಿನಿಯರ್’ಗೆ ಮನವಿ
shimoga outer ring road | ನೆನೆಗುದಿಗೆ ಬಿದ್ದ ಶಿವಮೊಗ್ಗ ಹೊರ ವರ್ತುಲ ರಸ್ತೆ 2 ನೇ ಹಂತಕ್ಕೆ ಸಿಗಲಿದೆಯೇ ವೇಗ?
MP BY Raghavendra appeals for implementation of national highway projects in Shivamogga constituency
Will the delayed Shivamogga Outer Ring Road get speed in Phase 2?
ನೆನೆಗುದಿಗೆ ಬಿದ್ದ ಶಿವಮೊಗ್ಗ ಹೊರವರ್ತುಲ ರಸ್ತೆ 2 ನೇ ಹಂತಕ್ಕೆ ಸಿಗಲಿದೆಯೇ ವೇಗ?
shimoga news | ಮೃತ ಮಹಿಳೆಯ ಬಳಿಯಿದ್ದ ನಗದು, ಚಿನ್ನಾಭರಣ ಮಗಳಿಗೆ ಹಿಂದಿರುಗಿಸಿ ಕರ್ತವ್ಯ ನಿಷ್ಠೆ ಮೆರೆದ ಪೊಲೀಸ್ ಪೇದೆ!
Police constable shows loyalty to duty by returning cash and jewelry belonging to a deceased woman to her daughter!
ಮೃತ ಮಹಿಳೆಯ ಬಳಿಯಿದ್ದ ನಗದು – ಚಿನ್ನಾಭರಣ ಮಗಳಿಗೆ ಹಿಂದಿರುಗಿಸಿ ಕರ್ತವ್ಯ ನಿಷ್ಠೆ ಮೆರೆದ ಪೊಲೀಸ್ ಪೇದೆ!
news update | ವಿಭಾಗ ಪತ್ರ ಗೊಂದಲ ಸರಿಪಡಿಸಲು ಕಂದಾಯ ಸಚಿವರಿಗೆ ವಿಧಾನ ಪರಿಷತ್ ಶಾಸಕ ಡಿ ಎಸ್ ಅರುಣ್ ಆಗ್ರಹ!
Legislative Council MLA DS Arun urges Revenue Minister to rectify division letter confusion!
ವಿಭಾಗ ಪತ್ರ ಗೊಂದಲ ಸರಿಪಡಿಸಲು ಕಂದಾಯ ಸಚಿವರಿಗೆ ವಿಧಾನ ಪರಿಷತ್ ಶಾಸಕ ಡಿ ಎಸ್ ಅರುಣ್ ಆಗ್ರಹ!
