
ಪರಿಸರ ಪ್ರೇಮಿ ಮನೆ ಮುಂಭಾಗವಿದ್ದ ಶ್ರೀಗಂಧದ ಮರಗಳನ್ನೇ ಕಳವು ಮಾಡಿದ ಕಳ್ಳರು!
ಸಾಗರ, ಡಿ. 10: ಮನೆಯೊಂದರ ಮುಂಭಾಗವಿದ್ದ ಎರಡು ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕೊಂಡೊಯ್ದಿರುವ ಘಟನೆ ಸಾಗರ ನಗರದ ರಾಂಪುರ ಬಡಾವಣೆಯ ಸುವಿಧಾ ಸೂಪರ್ ಮಾರ್ಕೆಟ್ ಸಮೀಪ ನಡೆದಿದೆ.
ಪರಿಸರ ಪ್ರೇಮಿ ಗೌತಮ್ ಪೈ ಎಂಬುವರ ಮನೆಯ ಬಳಿ ಈ ಘಟನೆ ನಡೆದಿದೆ. ‘ಡಿ. 6 ರ ಮುಂಜಾನೆ ಸರಿಸುಮಾರು 2.30 ರ ನಂತರ ಈ ಕೃತ್ಯ ನಡೆಸಲಾಗಿದೆ. ಒಂದು ಮರ 22 ವರ್ಷ ಹಾಗೂ ಮತ್ತೊಂದು ಮರ 18 ವರ್ಷ ಹಳೇಯದ್ದಾಗಿದೆ.
ಅತ್ಯಂತ ವ್ಯವಸ್ಥಿತವಾಗಿ ಶ್ರೀಗಂಧದ ಮರಗಳನ್ನು ಕಳವು ಮಾಡಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ’ ಎಂದು ಗೌತಮ್ ಪೈ ಅವರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಆರ್.ಎಫ್.ಓ ಅರವಿಂದ್ ಮತ್ತವರ ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
More Stories
sagara news | ಸಾಗರ | ಸಿಗಂದೂರು ರಸ್ತೆಯಲ್ಲಿ ಟೆಂಪೋ ಟ್ರಾವೆಲರ್ ಪಲ್ಟಿ : 14 ಜನರಿಗೆ ಗಾಯ – ಆಸ್ಪತ್ರೆಗೆ ದಾಖಲು!
Tempo Traveler overturns on Sigandur Road : 14 people injured – admitted to hospital!
ಸಿಗಂದೂರು ರಸ್ತೆಯಲ್ಲಿ ಟೆಂಪೋ ಟ್ರಾವೆಲರ್ ಪಲ್ಟಿ : 14 ಜನರಿಗೆ ಗಾಯ – ಆಸ್ಪತ್ರೆಗೆ ದಾಖಲು!
sagara accident news | ಸಾಗರ | ಮೋರಿ ಕಟ್ಟೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ : ಹಲವರಿಗೆ ಗಾಯ!
Private bus crashes into culvert: Several injured!
ಸಾಗರ – ಮೋರಿ ಕಟ್ಟೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ : ಹಲವರಿಗೆ ಗಾಯ!
sagara | ಸಾಗರದಲ್ಲಿ ಪೊಲೀಸರಿಂದ ಪಥ ಸಂಚಲನ!
Sagara city : police take out route march on august 26
ಸಾಗರದಲ್ಲಿ ಪೊಲೀಸರಿಂದ ಪಥ ಸಂಚಲನ!
kargal | ಕಾರ್ಗಲ್ ಪಟ್ಟಣದಲ್ಲಿ ಪೊಲೀಸರ ಪಥ ಸಂಚಲನ!
Police parade in Kargal town!
ಕಾರ್ಗಲ್ ಪಟ್ಟಣದಲ್ಲಿ ಪೊಲೀಸರ ಪಥ ಸಂಚಲನ
sagara | ಸಾಗರ : ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ!
Sagara: Gas cylinder explosion at home!
sagara | ಸಾಗರ : ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ!
sagara | ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್’ಪೆಕ್ಟರ್!
Sagar | Revenue Inspector caught in Lokayukta trap while accepting bribe!
sagar | ಲಂಚ ಸ್ವೀಕರಿಸುವ ವೇಳೆಯೇ ಲೋಕಾಯುಕ್ತ ಬಲೆಗೆ ಬಿದ್ದ ರೆವಿನ್ಯೂ ಇನ್ಸ್’ಪೆಕ್ಟರ್!