ಶಿವಮೊಗ್ಗ (shivamogg), ಏ. 22: ಶಿವಮೊಗ್ಗ ಲೋಕಸಭಾ ಕ್ಷೇತ್ರದ (shimoga loksabha constituency) ಚುನಾವಣೆಗೆ, ಅಂತಿಮವಾಗಿ 23 ಅಭ್ಯರ್ಥಿಗಳು (candidates) ಕಣದಲ್ಲಿ ಉಳಿದಿದ್ದಾರೆ. ಏ. 22 ರ ಸೋಮವಾರ ನಾಮಪತ್ರ (nomination) ಹಿಂಪಡೆಯಲು ಅಂತಿಮ ದಿನವಾಗಿತ್ತು.
ವಿವರ : ಬಿಜೆಪಿ (bjp) ಪಕ್ಷದಿಂದ ಬಿ.ವೈ.ರಾಘವೇಂದ್ರ (b y raghavendra), ಕಾಂಗ್ರೆಸ್ (congress) ಪಕ್ಷದಿಂದ ಗೀತಾ ಶಿವರಾಜ್ಕುಮಾರ್ (geetha shivarajakumar), ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಸ್.ಕೆ.ಪ್ರಭು, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಅರುಣ ಕೆ.ಎ, ಬಹುಜನ ಸಮಾಜ ಪಾರ್ಟಿಯಿಂದ ಎ.ಡಿ.ಶಿವಪ್ಪ,
ಯಂಗ್ಸ್ಟರ್ ಎಂಪರ್ಮೆಂಟ್ ಪಾರ್ಟಿಯಿಂದ ಯೂಸುಫ್ ಖಾನ್, ಪಕ್ಷೇತರ ಅಭ್ಯರ್ಥಿಗಳಾಗಿ (independent candidates) ಕೆ.ಎಸ್.ಈಶ್ವರಪ್ಪ (k s eshwarappa), ರವಿಕುಮಾರ್ ಎಸ್, ಶಿವರುದ್ರಯ್ಯ ಸ್ವಾಮಿ, ಹೆಚ್ ಸುರೇಶ್ ಪೂಜಾರಿ,
ಚಂದ್ರಶೇಖರ್ ಹೆಚ್.ಸಿ, ಜಾನ್ ಬೆನ್ನಿ, ಪಿ.ಶ್ರೀಪತಿ, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಹನುಮಂತಪ್ಪ, ಜಿ.ಜಯದೇವ, ಎನ್.ವಿ.ನವೀನ್ ಕುಮಾರ್, ಗಣೇಶ್.ಬಿ, ಕುಣಜೆ ಮಂಜುನಾಥ ಗೌರ ರವರು ಅಂತಿಮವಾಗಿ ಕಣದಲ್ಲಿದ್ದಾರೆ.

