ಪತ್ರಕರ್ತ  ರವೀಂದ್ರ ಮುದ್ದಿ ವಿರಚಿತ ‘ಸಿಗ್ನಲ್ ಜಂಪ್’ ಪುಸ್ತಕ ಲೋಕಾರ್ಪಣೆ

Journalist Ravindra Muddi's book 'Signal Jump' is released ಪತ್ರಕರ್ತ ರವೀಂದ್ರ ಮುದ್ದಿ ವಿರಚಿತ ‘ಸಿಗ್ನಲ್ ಜಂಪ್’ ಪುಸ್ತಕ ಲೋಕಾರ್ಪಣೆ ಬೆಂಗಳೂರು bengaluru kannada book

ಬೆಂಗಳೂರು (bengaluru), ಜು. 14 : ಪತ್ರಕರ್ತ (journalist) ರವೀಂದ್ರ ಮುದ್ದಿ ಅವರು ಬರೆದ ‘ಸಿಗ್ನಲ್ ಜಂಪ್’ ಕಥಾ ಸಂಕಲನ (‘Signal Jump’ story collection) ಬಿಡುಗಡೆ ಸಮಾರಂಭ ಭಾನುವಾರ ನಡೆಯಿತು.

ಬೆಂಗಳೂರಿನ (bengaluru) ವಿಜಯನಗರದಲ್ಲಿರುವ ಎಂ ಚಿದಾನಂದಮೂರ್ತಿ ಸಭಾಂಗಣದಲ್ಲಿ ( m chidanandamurthy hall) ಕಾರ್ಯಕ್ರಮ ಆಯೋಜನೆಯಾಗಿತ್ತು. ಖ್ಯಾತ ಬರಹಗಾರ ಜೋಗಿ (writer and journalist jogi) ಅವರು ‘ಸಿಗ್ನಲ್ ಜಂಪ್’ ಕೃತಿ ಲೋಕಾರ್ಪಣೆಗೊಳಿಸಿದರು (book released)

ಸಮಾರಂಭದಲ್ಲಿ (programme) ವೀರಕಪುತ್ರ ಶ್ರೀನಿವಾಸ್, ಹಿರಿಯ ಬರಹಗಾರರಾದ ಯತಿರಾಜ್ ವೀರಾಂಬುಧಿ, ಪೂರ್ಣಿಮಾ ಮಾಳಗಿಮನಿ, ಮಹೇಶ್ ಅರಬಳ್ಳಿ, ಕಥೆಗಾರ ಶಿವಾಗ್ ಹಾಗೂ ಅವ್ವ ಪುಸ್ತಕಾಲಯದ ಮುಖ್ಯ ರೂವಾರಿ ಅನಂತ್ ಕುಣಿಗಲ್ ಉಪಸ್ಥಿತರಿದ್ದರು.

‘ಸಿಗ್ನಲ್ ಜಂಪ್’ ಪುಸ್ತಕವನ್ನು ಅವ್ವ ಪುಸ್ತಕಾಲಯದಿಂದ ಪ್ರಕಟಣೆ ಮಾಡಲಾಗಿದೆ. ಕರ್ನಾಟಕದ (karnataka) ಪ್ರಮುಖ ಪುಸ್ತಕ ಅಂಗಡಿಗಳಲ್ಲಿ (book store) ಪುಸ್ತಕ ಲಭ್ಯವಿದೆ  ಎಂದು ಅವ್ವ ಪುಸ್ತಕಾಲಯದ ಅನಂತ್ ಕುಣಿಗಲ್ ಹೇಳಿದ್ದಾರೆ.

Follow us on social media

About B.Renukesha

1997-98 ನೇ ಸಾಲಿನಿಂದ, ಸರಿಸುಮಾರು 26-27 ವರ್ಷಗಳಿಂದ ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದ್ದೆನೆ. ಬದಲಾದ ಕಾಲಘಟ್ಟಕ್ಕೆ ಅನುಗುಣವಾಗಿ ಮುದ್ರಣ ಮಾಧ್ಯಮದ ಜೊತೆಜೊತೆಗೆ, ಡಿಜಿಟಲ್ ಮಾಧ್ಯಮದಲ್ಲಿಯೂ ಕಾರ್ಯನಿರ್ವಹಿಸುವ ಅನಿವಾರ್ಯತೆ ಎದುರಾಗಿದೆ. ಆದರೆ ಡಿಜಿಟಲ್ ಮಾಧ್ಯಮ ನನಗೆ ಹೊಸದಲ್ಲ. 2013-14 ರ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ www.u2rnews.com ಎಂಬ ನ್ಯೂಸ್ ವೆಬ್ ಸೈಟ್ ಆರಂಭಿಸಿದ್ದೆ. ಆದರೆ ಕಾರಣಾಂತರಗಳಿಂದ ಮುನ್ನಡೆಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ಇದೀಗ www.udayasaakshi.com (ಉದಯ ಸಾಕ್ಷಿ) ನ್ಯೂಸ್ ವೆಬ್ ಸೈಟ್ ಹಾಗೂ @UdayaSaakshi ಯೂಟ್ಯೂಬ್ ನ್ಯೂಸ್ ಚಾನಲ್ ಆರಂಭಿಸಿದ್ದೆನೆ. ಈ ಡಿಜಿಟಲ್ ಮಾಧ್ಯಮಗಳ ಮೂಲಕ ಪ್ರಚಲಿತ ವಿದ್ಯಮಾನ, ಮಾಹಿತಿಗಳನ್ನು ಯಥಾರೂಪದಲ್ಲಿ ನಾಗರೀಕರಿಗೆ ತಲುಪಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗುವುದು. ಮುಖ್ಯವಾಗಿ ಸಾಮಾಜಿಕ ಸಮಸ್ಯೆ, ನಾಗರೀಕರ ದೂರು-ದುಮ್ಮಾನಗಳಿಗೆ ನ್ಯೂಸ್ ವೆಬ್ ಸೈಟ್ ಹಾಗೂ ಚಾನಲ್ ವೇದಿಕೆಯಾಗಲಿದೆ. ಧನ್ಯವಾದಗಳು, ಬಿ.ರೇಣುಕೇಶ್, ಪತ್ರಕರ್ತರು.

View all posts by B.Renukesha →

Leave a Reply

Your email address will not be published. Required fields are marked *