ಶಿಕಾರಿಪುರ ಅಂಜನಾಪುರ ಜಲಾಶಯ ಭರ್ತಿ : ಯಡಿಯೂರಪ್ಪ ಪುತ್ರರಿಂದ ಬಾಗಿನ ಅರ್ಪಣೆ
ಶಿಕಾರಿಪುರ (shikaripura), ಜು. 17: ಶಿಕಾರಿಪುರ ತಾಲೂಕಿನಾದ್ಯಂತ ಮುಂಗಾರು ಮಳೆ (monsoon rain) ಚುರುಕುಗೊಂಡಿದೆ. ಈ ನಡುವೆ ತಾಲೂಕಿನ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುವ, ತಾಲೂಕಿನ ರೈತರ ಜೀವನಾಡಿಯಾದ ಅಂಜನಾಪುರ ಜಲಾಶಯ (anjanapura dam) ಗರಿಷ್ಠ ಮಟ್ಟ ತಲುಪಿದ್ದು, ನೀರು ಹೊರ ಹರಿಯಲಾರಂಭಿಸಿದೆ.
ಅಂಜನಾಪುರ ಡ್ಯಾಂ 23 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ನೀರಾವರಿ (irrigation) ಜೊತೆಗೆ ಶಿಕಾರಿಪುರ (shikaripura) ಹಾಗೂ ಶಿರಾಳಕೊಪ್ಪ (shiralakoppa) ಪಟ್ಟಣಗಳಿಗೆ ಡ್ಯಾಂನಿಂದ (dam) ಕುಡಿಯುವ ನೀರು (drinking water) ಪೂರೈಕೆಯಾಗುತ್ತದೆ. ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರ (farmers) ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಈ ನಡುವೆ ಬುಧವಾರ ಜಲ ಸಂಪನ್ಮೂಲ ಇಲಾಖೆಯಿಂದ (water resource department) ಅಂಜನಾಪುರ ಡ್ಯಾಂಗೆ (anjanapura dam) ಬಾಗಿನ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ (mp b y raghavendra) ಹಾಗೂ ಕ್ಷೇತ್ರದ ಶಾಸಕರೂ ಆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (bjp president b y vijayendra) ಅವರು ಜಲಾಶಯಕ್ಕೆ ಪೂಜೆ ಸಲ್ಲಿಸಿ ಕುಟುಂಬ ಸದಸ್ಯರೊಂದಿಗೆ ಬಾಗಿನ ಅರ್ಪಿಸಿದರು.
‘ತುಂಗಾ ಜಲಾಶಯ ವ್ಯಾಪ್ತಿ ಹಾಗೂ ಶಿಕಾರಿಪುರ ತಾಲೂಕಿನಾದ್ಯಂತ (shikaripur taluk) ಉತ್ತಮ ವರ್ಷಧಾರೆಯಾಗುತ್ತಿದೆ (rainfall). ಇದರಿಂದ ತಾಲೂಕಿನ ಅನ್ನದಾತರ ಜೀವನಾಡಿಯಾದ ಅಂಜನಾಪುರ ಜಲಾಶಯ ಭರ್ತಿಯಾಗಿದೆ. ತನ್ನ ವೈಭವವನ್ನು ಮರಳಿ ಪಡೆದಿದೆ. ಇಂದು ಜಲಸಂಪನ್ಮೂಲ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಬಾಗಿನ (bagina) ಸಮರ್ಪಣೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ (mla) ಬಿ.ವೈ. ವಿಜಯೇಂದ್ರ ಅವರೊಂದಿಗೆ ಭಾಗಿಯಾಗಿ ಬಾಗಿನ ಅರ್ಪಿಸಲಾಯಿತು’ ಎಂದು ಲೋಕಸಭಾ ಸದಸ್ಯ ಬಿ.ವೈ.ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದ (social media) ಪೋಸ್ಟ್ ನಲ್ಲಿ ಹೇಳಿಕೊಂಡಿದ್ದಾರೆ.
More Stories
shikaripura | ಶಿಕಾರಿಪುರ : ಕೆಎಸ್ಆರ್’ಟಿಸಿ ಬಸ್ ಟೈರ್’ಗೆ ಸಿಲುಕಿ ಸಿಡಿದ ನಾಡಬಾಂಬ್!
Shikaripura: A country bomb exploded after getting stuck in a KSRTC bus tire!
ಶಿಕಾರಿಪುರ : ಕೆಎಸ್ಆರ್’ಟಿಸಿ ಬಸ್ ಟೈರ್’ಗೆ ಸಿಲುಕಿ ಸಿಡಿದ ನಾಡಬಾಂಬ್!
shikaripura news | ಮಹಿಳೆಯ ಹೊಟ್ಟೆಯಲ್ಲಿತ್ತು 12.5 ಕೆಜಿ ತೂಕದ ಗೆಡ್ಡೆ : ಶಿಕಾರಿಪುರ ಸರ್ಕಾರಿ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ!
A tumor weighing 12.5 kg was in the woman’s stomach: Shikaripura government hospital doctors successfully operated!
ಮಹಿಳೆಯ ಹೊಟ್ಟೆಯಲ್ಲಿತ್ತು 12.5 ಕೆಜಿ ತೂಕದ ಗೆಡ್ಡೆ : ಶಿಕಾರಿಪುರ ಸರ್ಕಾರಿ ಆಸ್ಪತ್ರೆ ವೈದ್ಯರ ಯಶಸ್ವಿ ಶಸ್ತ್ರಚಿಕಿತ್ಸೆ!
shikaripura news | ಶಿಕಾರಿಪುರ : ಜಮೀನಿನಲ್ಲಿ ಗಾಂಜಾ ಬೆಳೆ ಪತ್ತೆ ಹಚ್ಚಿದ ಪೊಲೀಸರು!
Shikaripura: Police discover marijuana crop in a farm!
ಶಿಕಾರಿಪುರ : ಜಮೀನಿನಲ್ಲಿ ಗಾಂಜಾ ಬೆಳೆ ಪತ್ತೆ ಹಚ್ಚಿದ ಪೊಲೀಸರು!
shikaripura | ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದಲ್ಲಿ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
Attack on Kotipura KSRTC Bus Conductor of Shikaripura Taluk – What is the reason?
ಶಿಕಾರಿಪುರ ತಾಲೂಕಿನ ಕೋಟಿಪುರ ಕೆಎಸ್ಆರ್’ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ- ಕಾರಣವೇನು?
shikaripura | ಶಿಕಾರಿಪುರ | ದೇವಾಲಯಕ್ಕೆ ಹೊರಟವರು ಮಸಣಕ್ಕೆ..! : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!!
ಶಿಕಾರಿಪುರ : shikaripura – Those who went to the temple ended up in the cemetery: A young man and a young woman who were engaged to be married met a tragic end!
ದೇವಾಲಯಕ್ಕೆ ಹೊರಟವರು ಸ್ಮಶಾನಕ್ಕೆ : ವಿವಾಹ ನಿಶ್ಚಯವಾಗಿದ್ದ ಯುವಕ – ಯುವತಿಯ ದಾರುಣ ಅಂತ್ಯ!
shiralkoppa news | ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿಯ ನಿಗೂಢ ಕಣ್ಮರೆ!
Mysterious disappearance of a fishmonger in Shiralakoppa Shikaripura taluk!
ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಮೀನು ವ್ಯಾಪಾರಿಯ ನಿಗೂಢ ಕಣ್ಮರೆ!
