
ದೇವರ ವಿಗ್ರಹದ ಎದುರು ನಟ ದರ್ಶನ್ ಫೋಟೋಗಳಿಟ್ಟು ಪೂಜಿಸಿದ್ದ ಅರ್ಚಕ ಸಸ್ಪೆಂಡ್!
ಬೆಂಗಳೂರು, / ಬಳ್ಳಾರಿ, ಆ. 6: ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ಐತಿಹಾಸಿಕ ದೊಡ್ಡ ಬಸವೇಶ್ವರ ದೇವಾಲಯದ ನಂದಿ ವಿಗ್ರಹದ ಎದುರು, ಕೊಲೆ ಪ್ರಕರಣದಲ್ಲಿ (murder case) ಜೈಲು ಸೇರಿರುವ ಚಿತ್ರನಟ ದರ್ಶನ್ (actor darshan) ಫೋಟೋವಿಟ್ಟು ಪೂಜೆ ಸಲ್ಲಿಸಿದ ಅರ್ಚಕನನ್ನು, ಮುಜುರಾಯಿ ಇಲಾಖೆಯು ಸೇವೆಯಿಂದ ಅಮಾನತ್ತುಗೊಳಿಸಿದ ಘಟನೆ ನಡೆದಿದೆ.
ದೇವರ ವಿಗ್ರಹದ ಮುಂಭಾಗ ಅಮಾವಾಸ್ಯೆ ದಿನದಂದು ಚಿತ್ರನಟ ದರ್ಶನ್ ಪೋಟೋಗಳನ್ನಿಟ್ಟು (darshan Photos) ಪೂಜಿಸಲಾಗಿತ್ತು. ಮಂಗಳಾರತಿ ಎತ್ತಲಾಗಿತ್ತು. ಸದರಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ (social media) ವೈರಲ್ ಆಗಿತ್ತು. ಈ ನಡುವೆ ಕೆಲ ಭಕ್ತರು ದೇವಾಲಯ ಅರ್ಚಕನ (priest) ಕ್ರಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು.
ಸದರಿ ದೇವಾಲಯ (temple) ಮುಜುರಾಯಿ ಇಲಾಖೆ ಅಧೀನದಲ್ಲಿರುವುದರಿಂದ, ಘಟನೆಯ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯು ಮಾಹಿತಿ ಸಂಗ್ರಹಿಸಿತ್ತು. ಈ ನಡುವೆ ದೇವಾಲಯ ಅರ್ಚಕನನ್ನು (temple priest) ಸೇವೆಯಿಂದ ಅಮಾನತ್ತುಗೊಳಿಸಿ (suspend) ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ದರ್ಶನ್ (darshan) ಅವರಿಗೆ ಒಳ್ಳೆಯದಾಗಲಿ. ಅವರ ಸಂಕಷ್ಟಗಳು ದೂರವಾಗಲಿ ಎಂದು ಪೂಜೆ ಮಾಡಿದರೆ ತಪ್ಪಿಲ್ಲ. ಆದರೆ ದೇವರ ವಿಗ್ರಹದ ಬಳಿಯೇ ಅವರ ಫೋಟೋಗಳನ್ನಿಟ್ಟು ಪೂಜಿಸುವುದು ಎಷ್ಟರಮಟ್ಟಿಗೆ ಸರಿ ಎಂದು ಕೆಲ ಭಕ್ತರು ಆಕ್ಷೇಪ ವ್ಯಕ್ತಪಡಿಸಿದ್ದರು.
More Stories
bengaluru news | ‘ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿ ವಿರೋಧಿಗಳು’ – ಸಿಎಂ ಸಿದ್ದರಾಮಯ್ಯ ಟೀಕೆ
‘BJP members who missed the GBA meeting are opponents of Bengaluru’s development’ – CM Siddaramaiah criticizes
‘ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು’ – ಸಿಎಂ ಸಿದ್ದರಾಮಯ್ಯ ಟೀಕೆ
bengaluru | ಸಮೀಕ್ಷೆ : ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ – PUC ಉಪನ್ಯಾಸಕರಿಗೆ ವಿನಾಯ್ತಿ!
Survey: Holiday for government and aided schools till October 18 – Exemption for PUC lecturers!
ಸಮೀಕ್ಷೆ : ಅಕ್ಟೋಬರ್ 18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ – PUC ಉಪನ್ಯಾಸಕರಿಗೆ ವಿನಾಯ್ತಿ!
bengaluru | ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದೇನು?
Good news for state government employees : What did state president CS Shadakshari say?
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ರಾಜ್ಯಾಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದೇನು?
bengaluru | ಬೆಂಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ : ಹಾನಿಗೀಡಾಗಿರುವ ಮನೆಗಳ ದುರಸ್ತಿಗೆ ಸೂಚನೆ – ಪರಿಹಾರ ಘೋಷಣೆ
Bengaluru cylinder explosion: Instructions to repair damaged houses – Compensation announced
ಬೆಂಗಳೂರಲ್ಲಿ ಭೀಕರ ಸಿಲಿಂಡರ್ ಸ್ಫೋಟ : ಹಾನಿಗೀಡಾಗಿರುವ ಮನೆಗಳ ದುರಸ್ತಿಗೆ ಸೂಚನೆ – ಪರಿಹಾರ ಘೋಷಣೆ
bengaluru | ಬೆಂಗಳೂರು | ‘ಪತ್ರಕರ್ತರು ಅಧಿಕಾರಸ್ಥರ ಓಲೈಕೆ ಮಾಡಬಾರದು!’ : ಸಿಎಂ ಸಿದ್ದರಾಮಯ್ಯ
‘Journalists should not try to favor with those in power!’: CM Siddaramaiah
‘ಪತ್ರಕರ್ತರು ಅಧಿಕಾರಸ್ಥರ ಓಲೈಕೆ ಮಾಡಬಾರದು!’ : ಸಿಎಂ ಸಿದ್ದರಾಮಯ್ಯ
bengaluru stamped | ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ ಕಾರಣವೇನು?
What caused the stampede near Chinnaswamy Stadium in Bengaluru?
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತಕ್ಕೆ ಕಾರಣವೇನು?